AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯದ ಅಮಲಿನಲ್ಲಿ ಚಾಲಕನಿಂದ ಸರಣಿ ಅಪಘಾತ: ಬೈಕ್ ಸೇರಿದಂತೆ 5 ವಾಹನ‌ ಜಖಂ

ಮದ್ಯದ ಅಮಲಿನಲ್ಲಿ ಕಾರು ಚಾಲಕನಿಂದ ಸರಣಿ ಅಪಘಾತವಾಗಿರುವ ಘಟನೆ ಜೆ.ಪಿ.ನಗರದ ಎರಡನೇ ಹಂತದಲ್ಲಿ ನಡೆದಿದೆ. ಅಪಘಾತದಲ್ಲಿ ಕಾರು, ಬೈಕ್ ಸೇರಿದಂತೆ 5 ವಾಹನ‌ ಜಖಂಗೊಂಡಿದೆ. ಸದ್ಯ, ಆರೋಪಿ ಚಾಲಕನನ್ನು ಜಯನಗರ ಸಂಚಾರಿ‌ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮದ್ಯದ ಅಮಲಿನಲ್ಲಿ ಚಾಲಕನಿಂದ ಸರಣಿ ಅಪಘಾತ: ಬೈಕ್ ಸೇರಿದಂತೆ 5 ವಾಹನ‌ ಜಖಂ
ಮದ್ಯದ ಅಮಲಿನಲ್ಲಿ ಚಾಲಕನಿಂದ ಸರಣಿ ಅಪಘಾತ
KUSHAL V
|

Updated on: Mar 01, 2021 | 11:19 PM

Share

ಬೆಂಗಳೂರು: ಮದ್ಯದ ಅಮಲಿನಲ್ಲಿ ಕಾರು ಚಾಲಕನಿಂದ ಸರಣಿ ಅಪಘಾತವಾಗಿರುವ ಘಟನೆ ಜೆ.ಪಿ.ನಗರದ ಎರಡನೇ ಹಂತದಲ್ಲಿ ನಡೆದಿದೆ. ಅಪಘಾತದಲ್ಲಿ ಕಾರು, ಬೈಕ್ ಸೇರಿದಂತೆ 5 ವಾಹನ‌ ಜಖಂಗೊಂಡಿದೆ. ಸದ್ಯ, ಆರೋಪಿ ಚಾಲಕನನ್ನು ಜಯನಗರ ಸಂಚಾರಿ‌ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನೈಸ್ ರಸ್ತೆಯಲ್ಲಿ ಬೈಕ್ ವೀಲಿಂಗ್: 6 ಯುವಕರು ಅಂದರ್​ ನೈಸ್ ರಸ್ತೆಯಲ್ಲಿ ಬೈಕ್ ವೀಲಿಂಗ್ ಮಾಡ್ತಿದ್ದ 6 ಯುವಕರ ಬಂಧನವಾಗಿದೆ. ಬೆಂಗಳೂರಿನ ಪಶ್ಚಿಮ ವಿಭಾಗದ ಸಂಚಾರಿ ಪೊಲೀಸರಿಂದ ಬಂಧನವಾಗಿದೆ. ಹರೀಶ್, ಅಯ್ಯಪ್ಪ, ಮೊಹಮ್ಮದ್ ತೌಫಿಕ್, ಭರತ್, ನಂದ ಮತ್ತು ಶ್ರೀರಾಮ್ ಬಂಧಿತ ಆರೋಪಿಗಳು. ಐಪಿಸಿ ಸೆಕ್ಷನ್ 279ರಡಿ ಕೇಸ್ ದಾಖಲಿಸಲಾಗಿದೆ.

ಸ್ನೇಹಿತನ ಜೊತೆಯಿದ್ದ ಅಪ್ರಾಪ್ತೆಯ ಅಶ್ಲೀಲ ಫೋಟೋ ವೈರಲ್‌: ಇಬ್ಬರು ಅರೆಸ್ಟ್​ ಇತ್ತ, ಸ್ನೇಹಿತನ ಜೊತೆಯಿದ್ದ ಅಪ್ರಾಪ್ತೆಯ ಅಶ್ಲೀಲ ಫೋಟೋ ವೈರಲ್‌ ಮಾಡಲಾಗಿತ್ತು. ಇದೀಗ, ಅಪ್ರಾಪ್ತೆಯ ಪೋಷಕರ ದೂರಿನ ಮೇರೆಗೆ ಇಬ್ಬರ ಬಂಧನವಾಗಿದೆ. ಬಾಗಲಕೋಟೆ ಜಿಲ್ಲೆ ಇಳಕಲ್ ನಗರ ಪೊಲೀಸರಿಂದ ಆರೋಪಿಗಳ ಬಂಧನವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಫೋಟೋವನ್ನ ವೈರಲ್ ಮಾಡಿದ್ದ ನಾಲ್ವರು ಯುವಕರ ವಿರುದ್ಧ ಅಪ್ರಾಪ್ತೆಯ ಪೋಷಕರು ದೂರು ನೀಡಿದ್ದರು. ಇದೀಗ, ಮತ್ತಿಬ್ಬರಿಗಾಗಿ ಇಳಕಲ್ ನಗರ ಪೊಲೀಸರು ಬಲೆ ಬೀಸಿದ್ದಾರೆ. ಇಳಕಲ್ ನಗರ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಇಬ್ಬರು ನ್ಯಾಯಮೂರ್ತಿಗಳನ್ನು ಕೊಲ್ಲುವುದಾಗಿ ಪತ್ರ.. ಜಡ್ಜ್​ಗಳ ವಿರುದ್ಧದ‌ ಆರೋಪ ಸಮರ್ಥಿಸಿಕೊಂಡ 72ರ ಹರೆಯದ ವೃದ್ಧ

ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​