AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಧನ ಕುಟುಂಬಕ್ಕೆ BBMP, BWSSB ಮೋಸ?

ಬೆಂಗಳೂರು: ಗಡಿ ಕಾಯುವ ಯೋಧನ ಕುಟುಂಬಕ್ಕೆ ಕಿಂಚಿತ್ತೂ ಸೌಲಭ್ಯ ಒದಗಿಸದೆ ಕಿರುಕುಳ ನೀಡಿದೆ ಎಂದು ಬಿಬಿಎಂಪಿ ಮತ್ತು ಬಿಡಬ್ಲ್ಯುಎಸ್​ಎಸ್​ಬಿ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. 6 ತಿಂಗಳ ಮಗುವಿನೊಂದಿಗೆ ಯೋಧ ಕೃಷ್ಣಮೂರ್ತಿ ಪತ್ನಿ ಶೃತಿ ವಿದ್ಯಾರಣ್ಯಪುರದ ರಾಮಚಂದ್ರಪುರದಲ್ಲಿ ವಾಸವಿದ್ದಾರೆ. ಕೃಷ್ಣಮೂರ್ತಿ ಜಮ್ಮ-ಕಾಶ್ಮೀರದಲ್ಲಿ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಆದ್ರೆ ಅವರ ಕುಟುಂಬಸ್ಥರು ಕಳೆದ 3 ವರ್ಷದಿಂದ ಕುಡಿಯಲು ನೀರಿಲ್ಲದೆ, ಮನೆಗೆ ರಸ್ತೆ ಇಲ್ದೆ, ಒಳಚರಂಡಿ ವ್ಯವಸ್ಥೆ ಇಲ್ದೆ ಪರದಾಡುತ್ತಿದ್ದಾರೆ. ಮನೆ ಮುಂದೆಯಿರುವ ಸೈಟ್ ಮಾಲೀಕರ ಗಲಾಟೆಗೆ ನೀರಿನ […]

ಯೋಧನ ಕುಟುಂಬಕ್ಕೆ BBMP, BWSSB ಮೋಸ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 19, 2020 | 12:03 AM

Share

ಬೆಂಗಳೂರು: ಗಡಿ ಕಾಯುವ ಯೋಧನ ಕುಟುಂಬಕ್ಕೆ ಕಿಂಚಿತ್ತೂ ಸೌಲಭ್ಯ ಒದಗಿಸದೆ ಕಿರುಕುಳ ನೀಡಿದೆ ಎಂದು ಬಿಬಿಎಂಪಿ ಮತ್ತು ಬಿಡಬ್ಲ್ಯುಎಸ್​ಎಸ್​ಬಿ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. 6 ತಿಂಗಳ ಮಗುವಿನೊಂದಿಗೆ ಯೋಧ ಕೃಷ್ಣಮೂರ್ತಿ ಪತ್ನಿ ಶೃತಿ ವಿದ್ಯಾರಣ್ಯಪುರದ ರಾಮಚಂದ್ರಪುರದಲ್ಲಿ ವಾಸವಿದ್ದಾರೆ. ಕೃಷ್ಣಮೂರ್ತಿ ಜಮ್ಮ-ಕಾಶ್ಮೀರದಲ್ಲಿ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಆದ್ರೆ ಅವರ ಕುಟುಂಬಸ್ಥರು ಕಳೆದ 3 ವರ್ಷದಿಂದ ಕುಡಿಯಲು ನೀರಿಲ್ಲದೆ, ಮನೆಗೆ ರಸ್ತೆ ಇಲ್ದೆ, ಒಳಚರಂಡಿ ವ್ಯವಸ್ಥೆ ಇಲ್ದೆ ಪರದಾಡುತ್ತಿದ್ದಾರೆ.

ಮನೆ ಮುಂದೆಯಿರುವ ಸೈಟ್ ಮಾಲೀಕರ ಗಲಾಟೆಗೆ ನೀರಿನ ಲೈನ್ ಸಹ ಕಟ್ ಆಗಿದೆ. ಈ ಬಗ್ಗೆ ಬಿಬಿಎಂಪಿ ಮೇಯರ್, ಕೇಂದ್ರ ಸಚಿವ ಸದಾನಂದ ಗೌಡಗೆ ಪತ್ರ ಬರೆದರು ಏನು ಪ್ರಯೋಜನೆ ಆಗಿಲ್ಲ ಎಂದು ಟಿವಿ9ಗೆ ಕರೆ ಮಾಡಿ ಅಳಲು ತೋಡಿಕೊಂಡಿದ್ದಾರೆ.

Published On - 8:21 am, Tue, 31 December 19

Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು