AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಧನ ಕುಟುಂಬಕ್ಕೆ BBMP, BWSSB ಮೋಸ?

ಬೆಂಗಳೂರು: ಗಡಿ ಕಾಯುವ ಯೋಧನ ಕುಟುಂಬಕ್ಕೆ ಕಿಂಚಿತ್ತೂ ಸೌಲಭ್ಯ ಒದಗಿಸದೆ ಕಿರುಕುಳ ನೀಡಿದೆ ಎಂದು ಬಿಬಿಎಂಪಿ ಮತ್ತು ಬಿಡಬ್ಲ್ಯುಎಸ್​ಎಸ್​ಬಿ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. 6 ತಿಂಗಳ ಮಗುವಿನೊಂದಿಗೆ ಯೋಧ ಕೃಷ್ಣಮೂರ್ತಿ ಪತ್ನಿ ಶೃತಿ ವಿದ್ಯಾರಣ್ಯಪುರದ ರಾಮಚಂದ್ರಪುರದಲ್ಲಿ ವಾಸವಿದ್ದಾರೆ. ಕೃಷ್ಣಮೂರ್ತಿ ಜಮ್ಮ-ಕಾಶ್ಮೀರದಲ್ಲಿ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಆದ್ರೆ ಅವರ ಕುಟುಂಬಸ್ಥರು ಕಳೆದ 3 ವರ್ಷದಿಂದ ಕುಡಿಯಲು ನೀರಿಲ್ಲದೆ, ಮನೆಗೆ ರಸ್ತೆ ಇಲ್ದೆ, ಒಳಚರಂಡಿ ವ್ಯವಸ್ಥೆ ಇಲ್ದೆ ಪರದಾಡುತ್ತಿದ್ದಾರೆ. ಮನೆ ಮುಂದೆಯಿರುವ ಸೈಟ್ ಮಾಲೀಕರ ಗಲಾಟೆಗೆ ನೀರಿನ […]

ಯೋಧನ ಕುಟುಂಬಕ್ಕೆ BBMP, BWSSB ಮೋಸ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 19, 2020 | 12:03 AM

Share

ಬೆಂಗಳೂರು: ಗಡಿ ಕಾಯುವ ಯೋಧನ ಕುಟುಂಬಕ್ಕೆ ಕಿಂಚಿತ್ತೂ ಸೌಲಭ್ಯ ಒದಗಿಸದೆ ಕಿರುಕುಳ ನೀಡಿದೆ ಎಂದು ಬಿಬಿಎಂಪಿ ಮತ್ತು ಬಿಡಬ್ಲ್ಯುಎಸ್​ಎಸ್​ಬಿ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. 6 ತಿಂಗಳ ಮಗುವಿನೊಂದಿಗೆ ಯೋಧ ಕೃಷ್ಣಮೂರ್ತಿ ಪತ್ನಿ ಶೃತಿ ವಿದ್ಯಾರಣ್ಯಪುರದ ರಾಮಚಂದ್ರಪುರದಲ್ಲಿ ವಾಸವಿದ್ದಾರೆ. ಕೃಷ್ಣಮೂರ್ತಿ ಜಮ್ಮ-ಕಾಶ್ಮೀರದಲ್ಲಿ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಆದ್ರೆ ಅವರ ಕುಟುಂಬಸ್ಥರು ಕಳೆದ 3 ವರ್ಷದಿಂದ ಕುಡಿಯಲು ನೀರಿಲ್ಲದೆ, ಮನೆಗೆ ರಸ್ತೆ ಇಲ್ದೆ, ಒಳಚರಂಡಿ ವ್ಯವಸ್ಥೆ ಇಲ್ದೆ ಪರದಾಡುತ್ತಿದ್ದಾರೆ.

ಮನೆ ಮುಂದೆಯಿರುವ ಸೈಟ್ ಮಾಲೀಕರ ಗಲಾಟೆಗೆ ನೀರಿನ ಲೈನ್ ಸಹ ಕಟ್ ಆಗಿದೆ. ಈ ಬಗ್ಗೆ ಬಿಬಿಎಂಪಿ ಮೇಯರ್, ಕೇಂದ್ರ ಸಚಿವ ಸದಾನಂದ ಗೌಡಗೆ ಪತ್ರ ಬರೆದರು ಏನು ಪ್ರಯೋಜನೆ ಆಗಿಲ್ಲ ಎಂದು ಟಿವಿ9ಗೆ ಕರೆ ಮಾಡಿ ಅಳಲು ತೋಡಿಕೊಂಡಿದ್ದಾರೆ.

Published On - 8:21 am, Tue, 31 December 19

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ