AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಧನ ಕುಟುಂಬಕ್ಕೆ BBMP, BWSSB ಮೋಸ?

ಬೆಂಗಳೂರು: ಗಡಿ ಕಾಯುವ ಯೋಧನ ಕುಟುಂಬಕ್ಕೆ ಕಿಂಚಿತ್ತೂ ಸೌಲಭ್ಯ ಒದಗಿಸದೆ ಕಿರುಕುಳ ನೀಡಿದೆ ಎಂದು ಬಿಬಿಎಂಪಿ ಮತ್ತು ಬಿಡಬ್ಲ್ಯುಎಸ್​ಎಸ್​ಬಿ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. 6 ತಿಂಗಳ ಮಗುವಿನೊಂದಿಗೆ ಯೋಧ ಕೃಷ್ಣಮೂರ್ತಿ ಪತ್ನಿ ಶೃತಿ ವಿದ್ಯಾರಣ್ಯಪುರದ ರಾಮಚಂದ್ರಪುರದಲ್ಲಿ ವಾಸವಿದ್ದಾರೆ. ಕೃಷ್ಣಮೂರ್ತಿ ಜಮ್ಮ-ಕಾಶ್ಮೀರದಲ್ಲಿ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಆದ್ರೆ ಅವರ ಕುಟುಂಬಸ್ಥರು ಕಳೆದ 3 ವರ್ಷದಿಂದ ಕುಡಿಯಲು ನೀರಿಲ್ಲದೆ, ಮನೆಗೆ ರಸ್ತೆ ಇಲ್ದೆ, ಒಳಚರಂಡಿ ವ್ಯವಸ್ಥೆ ಇಲ್ದೆ ಪರದಾಡುತ್ತಿದ್ದಾರೆ. ಮನೆ ಮುಂದೆಯಿರುವ ಸೈಟ್ ಮಾಲೀಕರ ಗಲಾಟೆಗೆ ನೀರಿನ […]

ಯೋಧನ ಕುಟುಂಬಕ್ಕೆ BBMP, BWSSB ಮೋಸ?
ಸಾಧು ಶ್ರೀನಾಥ್​
|

Updated on:Nov 19, 2020 | 12:03 AM

Share

ಬೆಂಗಳೂರು: ಗಡಿ ಕಾಯುವ ಯೋಧನ ಕುಟುಂಬಕ್ಕೆ ಕಿಂಚಿತ್ತೂ ಸೌಲಭ್ಯ ಒದಗಿಸದೆ ಕಿರುಕುಳ ನೀಡಿದೆ ಎಂದು ಬಿಬಿಎಂಪಿ ಮತ್ತು ಬಿಡಬ್ಲ್ಯುಎಸ್​ಎಸ್​ಬಿ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. 6 ತಿಂಗಳ ಮಗುವಿನೊಂದಿಗೆ ಯೋಧ ಕೃಷ್ಣಮೂರ್ತಿ ಪತ್ನಿ ಶೃತಿ ವಿದ್ಯಾರಣ್ಯಪುರದ ರಾಮಚಂದ್ರಪುರದಲ್ಲಿ ವಾಸವಿದ್ದಾರೆ. ಕೃಷ್ಣಮೂರ್ತಿ ಜಮ್ಮ-ಕಾಶ್ಮೀರದಲ್ಲಿ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಆದ್ರೆ ಅವರ ಕುಟುಂಬಸ್ಥರು ಕಳೆದ 3 ವರ್ಷದಿಂದ ಕುಡಿಯಲು ನೀರಿಲ್ಲದೆ, ಮನೆಗೆ ರಸ್ತೆ ಇಲ್ದೆ, ಒಳಚರಂಡಿ ವ್ಯವಸ್ಥೆ ಇಲ್ದೆ ಪರದಾಡುತ್ತಿದ್ದಾರೆ.

ಮನೆ ಮುಂದೆಯಿರುವ ಸೈಟ್ ಮಾಲೀಕರ ಗಲಾಟೆಗೆ ನೀರಿನ ಲೈನ್ ಸಹ ಕಟ್ ಆಗಿದೆ. ಈ ಬಗ್ಗೆ ಬಿಬಿಎಂಪಿ ಮೇಯರ್, ಕೇಂದ್ರ ಸಚಿವ ಸದಾನಂದ ಗೌಡಗೆ ಪತ್ರ ಬರೆದರು ಏನು ಪ್ರಯೋಜನೆ ಆಗಿಲ್ಲ ಎಂದು ಟಿವಿ9ಗೆ ಕರೆ ಮಾಡಿ ಅಳಲು ತೋಡಿಕೊಂಡಿದ್ದಾರೆ.

Published On - 8:21 am, Tue, 31 December 19

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ