AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಣು ಕಳೆದುಕೊಂಡವರಿಗೆ ಪರಿಹಾರ ನೀಡುವಲ್ಲಿ ಮಾನವೀಯತೆ ಮರೆತ ಮಿಂಟೋ ಆಸ್ಪತ್ರೆ

ಬೆಂಗಳೂರು: ಶಸ್ತ್ರಚಿಕಿತ್ಸೆ ವೇಳೆ 22 ಜನ ಕಣ್ಣು ಕಳೆದುಕೊಂಡ ಪ್ರಕರಣದಲ್ಲಿ ಮಿಂಟೋ ಆಸ್ಪತ್ರೆ ಆಡಳಿತ ಮಂಡಳಿ ಅಮಾನವೀಯ ನಡೆ ಇಟ್ಟಿದೆ. ಕಣ್ಣು ಕಳೆದುಕೊಂಡವರಿಗೆ ಪರಿಹಾರ ನೀಡುವದರಲ್ಲೂ ಷರತ್ತು ಹಾಕುವ ಮೂಲಕ ಮಾನವೀಯತೆ ಮರೆತಿದೆ. ಜುಲೈನಲ್ಲಿ ಮಿಂಟೋ ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆ ನಡೆದಿತ್ತು. ಆಗ ಶಸ್ತ್ರಚಿಕಿತ್ಸೆ ವೇಳೆ 22 ಜನ ಕಣ್ಣು ಕಳೆದುಕೊಂಡಿದ್ದರು. ಈಗ ಪರಿಹಾರ ನೀಡುವ ವಿಚಾರದಲ್ಲಿ ಕಣ್ಣು ಕಳೆದುಕೊಂಡವರಿಗೆ ಆಸ್ಪತ್ರೆ ಆಡಳಿತ ಮಂಡಳಿ ಒತ್ತಡ ಹಾಕಿ ತಮಗೆ ಬೇಕಾದ ರೀತಿಯಲ್ಲಿ ಮುಚ್ಚಳಿಕೆ ಬರೆಯಿಸಿಕೊಳ್ಳಲು ಮುಂದಾಗಿದೆ. ಕಣ್ಣು […]

ಕಣ್ಣು ಕಳೆದುಕೊಂಡವರಿಗೆ ಪರಿಹಾರ ನೀಡುವಲ್ಲಿ ಮಾನವೀಯತೆ ಮರೆತ ಮಿಂಟೋ ಆಸ್ಪತ್ರೆ
ಸಾಧು ಶ್ರೀನಾಥ್​
|

Updated on:Nov 19, 2020 | 12:02 AM

Share

ಬೆಂಗಳೂರು: ಶಸ್ತ್ರಚಿಕಿತ್ಸೆ ವೇಳೆ 22 ಜನ ಕಣ್ಣು ಕಳೆದುಕೊಂಡ ಪ್ರಕರಣದಲ್ಲಿ ಮಿಂಟೋ ಆಸ್ಪತ್ರೆ ಆಡಳಿತ ಮಂಡಳಿ ಅಮಾನವೀಯ ನಡೆ ಇಟ್ಟಿದೆ. ಕಣ್ಣು ಕಳೆದುಕೊಂಡವರಿಗೆ ಪರಿಹಾರ ನೀಡುವದರಲ್ಲೂ ಷರತ್ತು ಹಾಕುವ ಮೂಲಕ ಮಾನವೀಯತೆ ಮರೆತಿದೆ.

ಜುಲೈನಲ್ಲಿ ಮಿಂಟೋ ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆ ನಡೆದಿತ್ತು. ಆಗ ಶಸ್ತ್ರಚಿಕಿತ್ಸೆ ವೇಳೆ 22 ಜನ ಕಣ್ಣು ಕಳೆದುಕೊಂಡಿದ್ದರು. ಈಗ ಪರಿಹಾರ ನೀಡುವ ವಿಚಾರದಲ್ಲಿ ಕಣ್ಣು ಕಳೆದುಕೊಂಡವರಿಗೆ ಆಸ್ಪತ್ರೆ ಆಡಳಿತ ಮಂಡಳಿ ಒತ್ತಡ ಹಾಕಿ ತಮಗೆ ಬೇಕಾದ ರೀತಿಯಲ್ಲಿ ಮುಚ್ಚಳಿಕೆ ಬರೆಯಿಸಿಕೊಳ್ಳಲು ಮುಂದಾಗಿದೆ.

ಕಣ್ಣು ಕಳೆದುಕೊಂಡವರಿಗೆ 3 ಲಕ್ಷ ರೂಪಾಯಿ ಪರಿಹಾರ ಹಣವನ್ನು ನೀಡುತ್ತೇವೆ. ಇದನ್ನು ಹೊರತುಪಡಿಸಿ ಸರ್ಕಾರದಿಂದ ಅಥವಾ ನ್ಯಾಯಾಲಯದ ಮೂಲಕ ಪರಿಹಾರ ಪಡೆದುಕೊಂಡರೆ ಆಡಳಿತ ಮಂಡಳಿಗೆ ವಾಪಸ್ ಕೊಡಬೇಕು. ಅದೂ ಶೇ.15ರಷ್ಟು ಬಡ್ಡಿ ಸಮೇತ ಹಣ ವಾಪಸ್ ಕೊಡಬೇಕೆಂದು ಷರತ್ತು ವಿಧಿಸಿದೆ. ಮುಚ್ಚಳಿಕೆ ನೋಡಿ ಶಾಕ್ ಆದ ಸಂತ್ರಸ್ತರು ಮಿಂಟೋ ಆಸ್ಪತ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

22 ಸಂತ್ರಸ್ತರ ಪೈಕಿ ಕೇವಲ 7 ಮಂದಿಗೆ ಮಾತ್ರ ಪರಿಹಾರ ನೀಡಿದೆ. ಇನ್ನೂ 15 ಮಂದಿಗೆ ಪರಿಹಾರ ನೀಡದ ವಿಂಟೋ ಆಡಳಿತ ಮಂಡಳಿ ಕಣ್ಣು ಕಳೆದುಕೊಂಡವರ ಜೊತೆ ಚೆಲ್ಲಾಟವಾಡುತ್ತಿದೆ.

Published On - 10:40 am, Tue, 31 December 19

ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ