AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CM B.S.Yediyurappa: ಯಡಿಯೂರಪ್ಪನವರೇ ಸಿಎಂ ಹುದ್ದೆಯಲ್ಲಿ ಮುಂದುವರಿಯಲಿ ಎಂದು ಬೂಕನಕೆರೆಯಲ್ಲಿ ಪೂಜೆ ಸಲ್ಲಿಸಿದ ಅಭಿಮಾನಿಗಳು

ರಾಜಕೀಯವ ವಲಯದಲ್ಲೂ ಸಹ ಕೆಲವರು ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಎಂದು ಹೇಳುತ್ತಿದ್ದರೂ, ಅನೇಕರು ಮೌನ ವಹಿಸಿಬಿಟ್ಟಿದ್ದಾರೆ.

CM B.S.Yediyurappa: ಯಡಿಯೂರಪ್ಪನವರೇ ಸಿಎಂ ಹುದ್ದೆಯಲ್ಲಿ ಮುಂದುವರಿಯಲಿ ಎಂದು ಬೂಕನಕೆರೆಯಲ್ಲಿ ಪೂಜೆ ಸಲ್ಲಿಸಿದ ಅಭಿಮಾನಿಗಳು
ಬೂಕನಕೆರೆ ದೇವಸ್ಥಾನ
TV9 Web
| Edited By: |

Updated on: Jul 22, 2021 | 4:55 PM

Share

ಬಿ.ಎಸ್​.ಯಡಿಯೂರಪ್ಪನವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುತ್ತಾರೆ ಎಂಬ ವಿಚಾರ ಹೊರಬಿದ್ದಾಗಿನಿಂದ ಅವರ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಯಡಿಯೂರಪ್ಪನವರೇ ರಾಜ್ಯದ ನಾಯಕರಾಗಿ ಮುಂದುವರಿಯಬೇಕು ಎಂದು ದೇವರಿಗೆ ಪೂಜೆ ಮಾಡುವವರೂ ಹೆಚ್ಚುತ್ತಿದ್ದಾರೆ. ಹಾಗೇ ಮೈಸೂರಿನಲ್ಲೂ ಸಹ ಬಿ.ಎಸ್​.ಯಡಿಯೂರಪ್ಪನವರ ಅಭಿಮಾನಿಗಳು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಯಡಿಯೂರಪ್ಪನವರ ಹುಟ್ಟೂರಾದ ಮಂಡ್ಯದ ಬೂಕನಕೆರೆ ಗ್ರಾಮದ ಗೋಗಲಮ್ಮನಿಗೆ ಇಂದು ಪೂಜೆ ಸಲ್ಲಿಸಿ, ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಎಂದು ಬೇಡಿಕೊಂಡರು.

ಇನ್ನು ರಾಜಕೀಯವ ವಲಯದಲ್ಲೂ ಸಹ ಕೆಲವರು ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಎಂದು ಹೇಳುತ್ತಿದ್ದರೂ, ಅನೇಕರು ಮೌನ ವಹಿಸಿಬಿಟ್ಟಿದ್ದಾರೆ. ಯಾರನ್ನೇ ಕೇಳಿದರೂ ಹೈಕಮಾಂಡ್​ಗೆ ಬಿಟ್ಟ ವಿಚಾರ ಎಂದು ನುಣುಚಿಕೊಳ್ಳುತ್ತಿದ್ದಾರೆ. ಈ ಮಧ್ಯೆ ಯಡಿಯೂರಪ್ಪನವರನ್ನು ಯಾವ ಕಾರಣಕ್ಕೂ ಸಿಎಂ ಹುದ್ದೆಯಿಂದ ಕೆಳಗೆ ಇಳಿಸಬೇಡಿ ಎಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: Team India: ಇಂಗ್ಲೆಂಡ್​ ಸರಣಿಗೂ ಮುನ್ನ ಟೀಮ್ ಇಂಡಿಯಾಗೆ ಆಘಾತ: ಇಬ್ಬರು ಆಟಗಾರರು ಔಟ್..!

Followers worshiped God In Mandya for B.S.Yediyurappa conitue as Chief Minister of Karnataka

Follow Us
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್