AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿ TV, ಬೈಕ್, ಫ್ರಿಡ್ಜ್ ಹೊಂದಿರುವವರು.. BPL ಕಾರ್ಡ್​ ಹೊಂದಿದ್ರೆ ಕೂಡಲೇ ಹಿಂದಿರುಗಿಸಿ -ಸಚಿವ ಉಮೇಶ್​ ಕತ್ತಿ

BPL card: 5 ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರುವವರು, ಮನೆಯಲ್ಲಿ ಟಿವಿ, ಬೈಕ್ ಹಾಗೂ ಫ್ರಿಡ್ಜ್ ಹೊಂದಿರುವವರು BPL ಕಾರ್ಡ್​ ಹೊಂದಿದ್ರೆ ಕೂಡಲೇ ಹಿಂದಿರುಗಿಸಿ ಎಂದು ಆಹಾರ ಸಚಿವ ಉಮೇಶ್​ ಕತ್ತಿ ಪ್ರತಿಕ್ರಿಯಿಸಿದ್ದಾರೆ. ಈ ಎಲ್ಲಾ ವಸ್ತುಗಳನ್ನು ನಿಮ್ಮ ಮನೆಯಲ್ಲಿ ಹೊಂದಿದ್ದು ಜೊತೆಗೆ BPL ಕಾರ್ಡ್​ ಹೊಂದಿದ್ದರೆ ಕೂಡಲೇ ಕಾರ್ಡ್​ ಹಿಂದಿರುಗಿಸಿ ಎಂದು ಆಹಾರ ಸಚಿವ ಉಮೇಶ್​ ಕತ್ತಿ ಹೇಳಿದ್ದಾರೆ.

ಮನೆಯಲ್ಲಿ TV, ಬೈಕ್, ಫ್ರಿಡ್ಜ್ ಹೊಂದಿರುವವರು.. BPL ಕಾರ್ಡ್​ ಹೊಂದಿದ್ರೆ ಕೂಡಲೇ ಹಿಂದಿರುಗಿಸಿ -ಸಚಿವ ಉಮೇಶ್​ ಕತ್ತಿ
ಉಮೇಶ್​ ಕತ್ತಿ
KUSHAL V
|

Updated on:Feb 14, 2021 | 11:31 PM

Share

ಬೆಳಗಾವಿ: 5 ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರುವವರು, ಮನೆಯಲ್ಲಿ ಟಿವಿ, ಬೈಕ್ ಹಾಗೂ ಫ್ರಿಡ್ಜ್ ಹೊಂದಿರುವವರು BPL ಕಾರ್ಡ್​ ಹೊಂದಿದ್ರೆ ಕೂಡಲೇ ಹಿಂದಿರುಗಿಸಿ ಎಂದು ಆಹಾರ ಸಚಿವ ಉಮೇಶ್​ ಕತ್ತಿ ಪ್ರತಿಕ್ರಿಯಿಸಿದ್ದಾರೆ. ಈ ಎಲ್ಲಾ ವಸ್ತುಗಳನ್ನು ನಿಮ್ಮ ಮನೆಯಲ್ಲಿ ಹೊಂದಿದ್ದು ಜೊತೆಗೆ BPL ಕಾರ್ಡ್​ ಹೊಂದಿದ್ದರೆ ಕೂಡಲೇ ಕಾರ್ಡ್​ ಹಿಂದಿರುಗಿಸಿ ಎಂದು ಆಹಾರ ಸಚಿವ ಉಮೇಶ್​ ಕತ್ತಿ ಹೇಳಿದ್ದಾರೆ.

ಇದಲ್ಲದೆ, ಸರ್ಕಾರಿ, ಅರೆ ಸರ್ಕಾರಿ ಅಧಿಕಾರಿಗಳು ಹಾಗೂ 1.20 ಲಕ್ಷಕ್ಕಿಂತ ಹೆಚ್ಚು ವಾರ್ಷಿಕ ಆದಾಯ ಹೊಂದಿರುವವರು BPL ಕಾರ್ಡ್ ಹೊಂದಲು ಸಾಧ್ಯವಿಲ್ಲ ಎಂದು ಸಹ ಹೇಳಿದರು. ಇಂಥ BPL ಕಾರ್ಡ್​​ಗಳನ್ನ ಮಾ.31ರೊಳಗೆ ಹಿಂದಿರುಗಿಸಬೇಕು. ಇಲ್ಲದಿದ್ರೆ ನಾವೇ ಸರ್ವೆ ಮಾಡಿ ವಾಪಸ್​ ಪಡೆಯುತ್ತೇವೆ ಎಂದು ಆಹಾರ ಸಚಿವ ಉಮೇಶ್​ ಕತ್ತಿ ಹೇಳಿದರು.

ಇದನ್ನೂ ಓದಿ: LPG Cylinder Price Hike: ಇಂದು ಮಧ್ಯರಾತ್ರಿಯಿಂದಲೇ ಅಡುಗೆ ಅನಿಲ ಸಿಲಿಂಡರ್ ತುಟ್ಟಿ

Published On - 11:28 pm, Sun, 14 February 21

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ