AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿ TV, ಬೈಕ್, ಫ್ರಿಡ್ಜ್ ಹೊಂದಿರುವವರು.. BPL ಕಾರ್ಡ್​ ಹೊಂದಿದ್ರೆ ಕೂಡಲೇ ಹಿಂದಿರುಗಿಸಿ -ಸಚಿವ ಉಮೇಶ್​ ಕತ್ತಿ

BPL card: 5 ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರುವವರು, ಮನೆಯಲ್ಲಿ ಟಿವಿ, ಬೈಕ್ ಹಾಗೂ ಫ್ರಿಡ್ಜ್ ಹೊಂದಿರುವವರು BPL ಕಾರ್ಡ್​ ಹೊಂದಿದ್ರೆ ಕೂಡಲೇ ಹಿಂದಿರುಗಿಸಿ ಎಂದು ಆಹಾರ ಸಚಿವ ಉಮೇಶ್​ ಕತ್ತಿ ಪ್ರತಿಕ್ರಿಯಿಸಿದ್ದಾರೆ. ಈ ಎಲ್ಲಾ ವಸ್ತುಗಳನ್ನು ನಿಮ್ಮ ಮನೆಯಲ್ಲಿ ಹೊಂದಿದ್ದು ಜೊತೆಗೆ BPL ಕಾರ್ಡ್​ ಹೊಂದಿದ್ದರೆ ಕೂಡಲೇ ಕಾರ್ಡ್​ ಹಿಂದಿರುಗಿಸಿ ಎಂದು ಆಹಾರ ಸಚಿವ ಉಮೇಶ್​ ಕತ್ತಿ ಹೇಳಿದ್ದಾರೆ.

ಮನೆಯಲ್ಲಿ TV, ಬೈಕ್, ಫ್ರಿಡ್ಜ್ ಹೊಂದಿರುವವರು.. BPL ಕಾರ್ಡ್​ ಹೊಂದಿದ್ರೆ ಕೂಡಲೇ ಹಿಂದಿರುಗಿಸಿ -ಸಚಿವ ಉಮೇಶ್​ ಕತ್ತಿ
ಉಮೇಶ್​ ಕತ್ತಿ
KUSHAL V
|

Updated on:Feb 14, 2021 | 11:31 PM

Share

ಬೆಳಗಾವಿ: 5 ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರುವವರು, ಮನೆಯಲ್ಲಿ ಟಿವಿ, ಬೈಕ್ ಹಾಗೂ ಫ್ರಿಡ್ಜ್ ಹೊಂದಿರುವವರು BPL ಕಾರ್ಡ್​ ಹೊಂದಿದ್ರೆ ಕೂಡಲೇ ಹಿಂದಿರುಗಿಸಿ ಎಂದು ಆಹಾರ ಸಚಿವ ಉಮೇಶ್​ ಕತ್ತಿ ಪ್ರತಿಕ್ರಿಯಿಸಿದ್ದಾರೆ. ಈ ಎಲ್ಲಾ ವಸ್ತುಗಳನ್ನು ನಿಮ್ಮ ಮನೆಯಲ್ಲಿ ಹೊಂದಿದ್ದು ಜೊತೆಗೆ BPL ಕಾರ್ಡ್​ ಹೊಂದಿದ್ದರೆ ಕೂಡಲೇ ಕಾರ್ಡ್​ ಹಿಂದಿರುಗಿಸಿ ಎಂದು ಆಹಾರ ಸಚಿವ ಉಮೇಶ್​ ಕತ್ತಿ ಹೇಳಿದ್ದಾರೆ.

ಇದಲ್ಲದೆ, ಸರ್ಕಾರಿ, ಅರೆ ಸರ್ಕಾರಿ ಅಧಿಕಾರಿಗಳು ಹಾಗೂ 1.20 ಲಕ್ಷಕ್ಕಿಂತ ಹೆಚ್ಚು ವಾರ್ಷಿಕ ಆದಾಯ ಹೊಂದಿರುವವರು BPL ಕಾರ್ಡ್ ಹೊಂದಲು ಸಾಧ್ಯವಿಲ್ಲ ಎಂದು ಸಹ ಹೇಳಿದರು. ಇಂಥ BPL ಕಾರ್ಡ್​​ಗಳನ್ನ ಮಾ.31ರೊಳಗೆ ಹಿಂದಿರುಗಿಸಬೇಕು. ಇಲ್ಲದಿದ್ರೆ ನಾವೇ ಸರ್ವೆ ಮಾಡಿ ವಾಪಸ್​ ಪಡೆಯುತ್ತೇವೆ ಎಂದು ಆಹಾರ ಸಚಿವ ಉಮೇಶ್​ ಕತ್ತಿ ಹೇಳಿದರು.

ಇದನ್ನೂ ಓದಿ: LPG Cylinder Price Hike: ಇಂದು ಮಧ್ಯರಾತ್ರಿಯಿಂದಲೇ ಅಡುಗೆ ಅನಿಲ ಸಿಲಿಂಡರ್ ತುಟ್ಟಿ

Published On - 11:28 pm, Sun, 14 February 21

Follow Us
KUSHAL V
KUSHAL V
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು