AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿ TV, ಬೈಕ್, ಫ್ರಿಡ್ಜ್ ಹೊಂದಿರುವವರು.. BPL ಕಾರ್ಡ್​ ಹೊಂದಿದ್ರೆ ಕೂಡಲೇ ಹಿಂದಿರುಗಿಸಿ -ಸಚಿವ ಉಮೇಶ್​ ಕತ್ತಿ

BPL card: 5 ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರುವವರು, ಮನೆಯಲ್ಲಿ ಟಿವಿ, ಬೈಕ್ ಹಾಗೂ ಫ್ರಿಡ್ಜ್ ಹೊಂದಿರುವವರು BPL ಕಾರ್ಡ್​ ಹೊಂದಿದ್ರೆ ಕೂಡಲೇ ಹಿಂದಿರುಗಿಸಿ ಎಂದು ಆಹಾರ ಸಚಿವ ಉಮೇಶ್​ ಕತ್ತಿ ಪ್ರತಿಕ್ರಿಯಿಸಿದ್ದಾರೆ. ಈ ಎಲ್ಲಾ ವಸ್ತುಗಳನ್ನು ನಿಮ್ಮ ಮನೆಯಲ್ಲಿ ಹೊಂದಿದ್ದು ಜೊತೆಗೆ BPL ಕಾರ್ಡ್​ ಹೊಂದಿದ್ದರೆ ಕೂಡಲೇ ಕಾರ್ಡ್​ ಹಿಂದಿರುಗಿಸಿ ಎಂದು ಆಹಾರ ಸಚಿವ ಉಮೇಶ್​ ಕತ್ತಿ ಹೇಳಿದ್ದಾರೆ.

ಮನೆಯಲ್ಲಿ TV, ಬೈಕ್, ಫ್ರಿಡ್ಜ್ ಹೊಂದಿರುವವರು.. BPL ಕಾರ್ಡ್​ ಹೊಂದಿದ್ರೆ ಕೂಡಲೇ ಹಿಂದಿರುಗಿಸಿ -ಸಚಿವ ಉಮೇಶ್​ ಕತ್ತಿ
ಉಮೇಶ್​ ಕತ್ತಿ
KUSHAL V
|

Updated on:Feb 14, 2021 | 11:31 PM

Share

ಬೆಳಗಾವಿ: 5 ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರುವವರು, ಮನೆಯಲ್ಲಿ ಟಿವಿ, ಬೈಕ್ ಹಾಗೂ ಫ್ರಿಡ್ಜ್ ಹೊಂದಿರುವವರು BPL ಕಾರ್ಡ್​ ಹೊಂದಿದ್ರೆ ಕೂಡಲೇ ಹಿಂದಿರುಗಿಸಿ ಎಂದು ಆಹಾರ ಸಚಿವ ಉಮೇಶ್​ ಕತ್ತಿ ಪ್ರತಿಕ್ರಿಯಿಸಿದ್ದಾರೆ. ಈ ಎಲ್ಲಾ ವಸ್ತುಗಳನ್ನು ನಿಮ್ಮ ಮನೆಯಲ್ಲಿ ಹೊಂದಿದ್ದು ಜೊತೆಗೆ BPL ಕಾರ್ಡ್​ ಹೊಂದಿದ್ದರೆ ಕೂಡಲೇ ಕಾರ್ಡ್​ ಹಿಂದಿರುಗಿಸಿ ಎಂದು ಆಹಾರ ಸಚಿವ ಉಮೇಶ್​ ಕತ್ತಿ ಹೇಳಿದ್ದಾರೆ.

ಇದಲ್ಲದೆ, ಸರ್ಕಾರಿ, ಅರೆ ಸರ್ಕಾರಿ ಅಧಿಕಾರಿಗಳು ಹಾಗೂ 1.20 ಲಕ್ಷಕ್ಕಿಂತ ಹೆಚ್ಚು ವಾರ್ಷಿಕ ಆದಾಯ ಹೊಂದಿರುವವರು BPL ಕಾರ್ಡ್ ಹೊಂದಲು ಸಾಧ್ಯವಿಲ್ಲ ಎಂದು ಸಹ ಹೇಳಿದರು. ಇಂಥ BPL ಕಾರ್ಡ್​​ಗಳನ್ನ ಮಾ.31ರೊಳಗೆ ಹಿಂದಿರುಗಿಸಬೇಕು. ಇಲ್ಲದಿದ್ರೆ ನಾವೇ ಸರ್ವೆ ಮಾಡಿ ವಾಪಸ್​ ಪಡೆಯುತ್ತೇವೆ ಎಂದು ಆಹಾರ ಸಚಿವ ಉಮೇಶ್​ ಕತ್ತಿ ಹೇಳಿದರು.

ಇದನ್ನೂ ಓದಿ: LPG Cylinder Price Hike: ಇಂದು ಮಧ್ಯರಾತ್ರಿಯಿಂದಲೇ ಅಡುಗೆ ಅನಿಲ ಸಿಲಿಂಡರ್ ತುಟ್ಟಿ

Published On - 11:28 pm, Sun, 14 February 21

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು