AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿ TV, ಬೈಕ್, ಫ್ರಿಡ್ಜ್ ಹೊಂದಿರುವವರು.. BPL ಕಾರ್ಡ್​ ಹೊಂದಿದ್ರೆ ಕೂಡಲೇ ಹಿಂದಿರುಗಿಸಿ -ಸಚಿವ ಉಮೇಶ್​ ಕತ್ತಿ

BPL card: 5 ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರುವವರು, ಮನೆಯಲ್ಲಿ ಟಿವಿ, ಬೈಕ್ ಹಾಗೂ ಫ್ರಿಡ್ಜ್ ಹೊಂದಿರುವವರು BPL ಕಾರ್ಡ್​ ಹೊಂದಿದ್ರೆ ಕೂಡಲೇ ಹಿಂದಿರುಗಿಸಿ ಎಂದು ಆಹಾರ ಸಚಿವ ಉಮೇಶ್​ ಕತ್ತಿ ಪ್ರತಿಕ್ರಿಯಿಸಿದ್ದಾರೆ. ಈ ಎಲ್ಲಾ ವಸ್ತುಗಳನ್ನು ನಿಮ್ಮ ಮನೆಯಲ್ಲಿ ಹೊಂದಿದ್ದು ಜೊತೆಗೆ BPL ಕಾರ್ಡ್​ ಹೊಂದಿದ್ದರೆ ಕೂಡಲೇ ಕಾರ್ಡ್​ ಹಿಂದಿರುಗಿಸಿ ಎಂದು ಆಹಾರ ಸಚಿವ ಉಮೇಶ್​ ಕತ್ತಿ ಹೇಳಿದ್ದಾರೆ.

ಮನೆಯಲ್ಲಿ TV, ಬೈಕ್, ಫ್ರಿಡ್ಜ್ ಹೊಂದಿರುವವರು.. BPL ಕಾರ್ಡ್​ ಹೊಂದಿದ್ರೆ ಕೂಡಲೇ ಹಿಂದಿರುಗಿಸಿ -ಸಚಿವ ಉಮೇಶ್​ ಕತ್ತಿ
ಉಮೇಶ್​ ಕತ್ತಿ
KUSHAL V
|

Updated on:Feb 14, 2021 | 11:31 PM

Share

ಬೆಳಗಾವಿ: 5 ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರುವವರು, ಮನೆಯಲ್ಲಿ ಟಿವಿ, ಬೈಕ್ ಹಾಗೂ ಫ್ರಿಡ್ಜ್ ಹೊಂದಿರುವವರು BPL ಕಾರ್ಡ್​ ಹೊಂದಿದ್ರೆ ಕೂಡಲೇ ಹಿಂದಿರುಗಿಸಿ ಎಂದು ಆಹಾರ ಸಚಿವ ಉಮೇಶ್​ ಕತ್ತಿ ಪ್ರತಿಕ್ರಿಯಿಸಿದ್ದಾರೆ. ಈ ಎಲ್ಲಾ ವಸ್ತುಗಳನ್ನು ನಿಮ್ಮ ಮನೆಯಲ್ಲಿ ಹೊಂದಿದ್ದು ಜೊತೆಗೆ BPL ಕಾರ್ಡ್​ ಹೊಂದಿದ್ದರೆ ಕೂಡಲೇ ಕಾರ್ಡ್​ ಹಿಂದಿರುಗಿಸಿ ಎಂದು ಆಹಾರ ಸಚಿವ ಉಮೇಶ್​ ಕತ್ತಿ ಹೇಳಿದ್ದಾರೆ.

ಇದಲ್ಲದೆ, ಸರ್ಕಾರಿ, ಅರೆ ಸರ್ಕಾರಿ ಅಧಿಕಾರಿಗಳು ಹಾಗೂ 1.20 ಲಕ್ಷಕ್ಕಿಂತ ಹೆಚ್ಚು ವಾರ್ಷಿಕ ಆದಾಯ ಹೊಂದಿರುವವರು BPL ಕಾರ್ಡ್ ಹೊಂದಲು ಸಾಧ್ಯವಿಲ್ಲ ಎಂದು ಸಹ ಹೇಳಿದರು. ಇಂಥ BPL ಕಾರ್ಡ್​​ಗಳನ್ನ ಮಾ.31ರೊಳಗೆ ಹಿಂದಿರುಗಿಸಬೇಕು. ಇಲ್ಲದಿದ್ರೆ ನಾವೇ ಸರ್ವೆ ಮಾಡಿ ವಾಪಸ್​ ಪಡೆಯುತ್ತೇವೆ ಎಂದು ಆಹಾರ ಸಚಿವ ಉಮೇಶ್​ ಕತ್ತಿ ಹೇಳಿದರು.

ಇದನ್ನೂ ಓದಿ: LPG Cylinder Price Hike: ಇಂದು ಮಧ್ಯರಾತ್ರಿಯಿಂದಲೇ ಅಡುಗೆ ಅನಿಲ ಸಿಲಿಂಡರ್ ತುಟ್ಟಿ

Published On - 11:28 pm, Sun, 14 February 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?