ಮುಡುಬಾ ಹೊಳೆಗೆ ಹಾರಿ ಫುಡ್ ಇನ್ಸ್​ಪೆಕ್ಟರ್ ಆತ್ಮಹತ್ಯೆಗೆ ಶರಣು

ಶಿವಮೊಗ್ಗ: ಹೊಸನಗರ ತಾಲೂಕು ಕಚೇರಿಯಲ್ಲಿ ಆಹಾರ ನಿರೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಫುಡ್ ಇನ್ಸ್​ ಪೆಕ್ಟರ್ ದತ್ತಾತ್ರೇಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂದು ಬೆಳಗ್ಗೆ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಸಮೀಪದ ಮುಡುಬಾ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು 20ಕ್ಕೂ ಹೆಚ್ಚು ವರ್ಷ ಹೊಸನಗರದಲ್ಲಿ ಸೇವೆ ಸಲ್ಲಿಸಿದ್ದಾರೆ. ನಿವೃತ್ತಿಯ ಅಂಚಿನಲ್ಲಿದ್ದ ದತ್ತಾತ್ರೇಯ ಇತ್ತೀಚೆಗಷ್ಟೆ ಆಹಾರ ನಿರೀಕ್ಷಕರಾಗಿ ಬಡ್ತಿ ಹೊಂದಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮುಡುಬಾ ಹೊಳೆಗೆ ಹಾರಿ ಫುಡ್ ಇನ್ಸ್​ಪೆಕ್ಟರ್ ಆತ್ಮಹತ್ಯೆಗೆ ಶರಣು

Updated on: Dec 07, 2019 | 3:03 PM

ಶಿವಮೊಗ್ಗ: ಹೊಸನಗರ ತಾಲೂಕು ಕಚೇರಿಯಲ್ಲಿ ಆಹಾರ ನಿರೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಫುಡ್ ಇನ್ಸ್​ ಪೆಕ್ಟರ್ ದತ್ತಾತ್ರೇಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂದು ಬೆಳಗ್ಗೆ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಸಮೀಪದ ಮುಡುಬಾ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರು 20ಕ್ಕೂ ಹೆಚ್ಚು ವರ್ಷ ಹೊಸನಗರದಲ್ಲಿ ಸೇವೆ ಸಲ್ಲಿಸಿದ್ದಾರೆ. ನಿವೃತ್ತಿಯ ಅಂಚಿನಲ್ಲಿದ್ದ ದತ್ತಾತ್ರೇಯ ಇತ್ತೀಚೆಗಷ್ಟೆ ಆಹಾರ ನಿರೀಕ್ಷಕರಾಗಿ ಬಡ್ತಿ ಹೊಂದಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Published On - 2:25 pm, Sat, 7 December 19