AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಟೆಲ್​ಗಳ ಮೇಲೆ ಅಧಿಕಾರಿಗಳ ದಾಳಿ, ಶುದ್ಧತೆ ಕಾಪಾಡುವಂತೆ ಎಚ್ಚರಿಕೆ

ಬಾಗಲಕೋಟೆ: ನಗರದ ಹೋಟೆಲ್​ಗಳಲ್ಲಿ ಶುದ್ಧ ಕುಡಿಯುವ ನೀರು ಕೊಡದೇ ಇರೋದು, ಆಹಾರದಲ್ಲಿ ಅತಿಯಾದ ಬಣ್ಣ, ಟೇಸ್ಟಿಂಗ್ ಸಾಲ್ಟ್ ಬಳಕೆ ಮಾಡುವುದು ಅಲ್ಲದೆ ಸ್ವಚ್ಛತೆ ಕಾಪಾಡಿಕೊಳ್ಳದಿರುವುದು ಹೀಗೆ ಅನೇಕ ವಿಷಯಗಳ ಬಗ್ಗೆ ಪರಿಶೀಲಿಸಲು ವಿವಿಧ ಹೋಟೆಲ್​ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿನ್ನೆ ರಾತ್ರಿ ಆರೋಗ್ಯ ಇಲಾಖೆ, ಆಹಾರ ಸುರಕ್ಷತೆ ಇಲಾಖೆ, ನಗರಸಭೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳಿಂದ ಜಂಟಿ ದಾಳಿ ನಡೆದಿದೆ. ಹತ್ತಕ್ಕೂ ಹೆಚ್ಚು ಹೋಟೆಲ್, ಬೇಕರಿಗಳ ಮೇಲೆ ದಾಳಿ ಮಾಡಿದ್ದು, 4ಹೋಟೆಲ್​ಗಳಿಗೆ ನೋಟಿಸ್ […]

ಹೋಟೆಲ್​ಗಳ ಮೇಲೆ ಅಧಿಕಾರಿಗಳ ದಾಳಿ, ಶುದ್ಧತೆ ಕಾಪಾಡುವಂತೆ ಎಚ್ಚರಿಕೆ
ಸಾಧು ಶ್ರೀನಾಥ್​
|

Updated on:Dec 18, 2019 | 9:40 AM

Share

ಬಾಗಲಕೋಟೆ: ನಗರದ ಹೋಟೆಲ್​ಗಳಲ್ಲಿ ಶುದ್ಧ ಕುಡಿಯುವ ನೀರು ಕೊಡದೇ ಇರೋದು, ಆಹಾರದಲ್ಲಿ ಅತಿಯಾದ ಬಣ್ಣ, ಟೇಸ್ಟಿಂಗ್ ಸಾಲ್ಟ್ ಬಳಕೆ ಮಾಡುವುದು ಅಲ್ಲದೆ ಸ್ವಚ್ಛತೆ ಕಾಪಾಡಿಕೊಳ್ಳದಿರುವುದು ಹೀಗೆ ಅನೇಕ ವಿಷಯಗಳ ಬಗ್ಗೆ ಪರಿಶೀಲಿಸಲು ವಿವಿಧ ಹೋಟೆಲ್​ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ನಿನ್ನೆ ರಾತ್ರಿ ಆರೋಗ್ಯ ಇಲಾಖೆ, ಆಹಾರ ಸುರಕ್ಷತೆ ಇಲಾಖೆ, ನಗರಸಭೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳಿಂದ ಜಂಟಿ ದಾಳಿ ನಡೆದಿದೆ. ಹತ್ತಕ್ಕೂ ಹೆಚ್ಚು ಹೋಟೆಲ್, ಬೇಕರಿಗಳ ಮೇಲೆ ದಾಳಿ ಮಾಡಿದ್ದು, 4ಹೋಟೆಲ್​ಗಳಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.

ಅಧಿಕಾರಿಗಳು ಅತಿಯಾದ ಬಣ್ಣ ಬಳಕೆ ಮಾಡಿದ್ದ ಆಹಾರ ಪದಾರ್ಥಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಕರಿದ ಎಣ್ಣೆ ಮರುಬಳಿಕೆ ಮಾಡಿದಲ್ಲಿ ಹೋಟೆಲ್ ಮುಚ್ಚಿಸುವ ಎಚ್ಚರಿಕೆ ನೀಡಿದ್ದಾರೆ. ನೋಟಿಸ್ ನೀಡಿರುವ ಹೋಟೆಲ್​ಗಳ ವಿರುದ್ದ ಜೆಎಂಎಫ್​ಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ನಿರ್ಧರಿಸಲಾಗಿದೆ.

Published On - 9:36 am, Wed, 18 December 19

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ