AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಟೆಲ್​ಗಳ ಮೇಲೆ ಅಧಿಕಾರಿಗಳ ದಾಳಿ, ಶುದ್ಧತೆ ಕಾಪಾಡುವಂತೆ ಎಚ್ಚರಿಕೆ

ಬಾಗಲಕೋಟೆ: ನಗರದ ಹೋಟೆಲ್​ಗಳಲ್ಲಿ ಶುದ್ಧ ಕುಡಿಯುವ ನೀರು ಕೊಡದೇ ಇರೋದು, ಆಹಾರದಲ್ಲಿ ಅತಿಯಾದ ಬಣ್ಣ, ಟೇಸ್ಟಿಂಗ್ ಸಾಲ್ಟ್ ಬಳಕೆ ಮಾಡುವುದು ಅಲ್ಲದೆ ಸ್ವಚ್ಛತೆ ಕಾಪಾಡಿಕೊಳ್ಳದಿರುವುದು ಹೀಗೆ ಅನೇಕ ವಿಷಯಗಳ ಬಗ್ಗೆ ಪರಿಶೀಲಿಸಲು ವಿವಿಧ ಹೋಟೆಲ್​ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿನ್ನೆ ರಾತ್ರಿ ಆರೋಗ್ಯ ಇಲಾಖೆ, ಆಹಾರ ಸುರಕ್ಷತೆ ಇಲಾಖೆ, ನಗರಸಭೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳಿಂದ ಜಂಟಿ ದಾಳಿ ನಡೆದಿದೆ. ಹತ್ತಕ್ಕೂ ಹೆಚ್ಚು ಹೋಟೆಲ್, ಬೇಕರಿಗಳ ಮೇಲೆ ದಾಳಿ ಮಾಡಿದ್ದು, 4ಹೋಟೆಲ್​ಗಳಿಗೆ ನೋಟಿಸ್ […]

ಹೋಟೆಲ್​ಗಳ ಮೇಲೆ ಅಧಿಕಾರಿಗಳ ದಾಳಿ, ಶುದ್ಧತೆ ಕಾಪಾಡುವಂತೆ ಎಚ್ಚರಿಕೆ
ಸಾಧು ಶ್ರೀನಾಥ್​
|

Updated on:Dec 18, 2019 | 9:40 AM

Share

ಬಾಗಲಕೋಟೆ: ನಗರದ ಹೋಟೆಲ್​ಗಳಲ್ಲಿ ಶುದ್ಧ ಕುಡಿಯುವ ನೀರು ಕೊಡದೇ ಇರೋದು, ಆಹಾರದಲ್ಲಿ ಅತಿಯಾದ ಬಣ್ಣ, ಟೇಸ್ಟಿಂಗ್ ಸಾಲ್ಟ್ ಬಳಕೆ ಮಾಡುವುದು ಅಲ್ಲದೆ ಸ್ವಚ್ಛತೆ ಕಾಪಾಡಿಕೊಳ್ಳದಿರುವುದು ಹೀಗೆ ಅನೇಕ ವಿಷಯಗಳ ಬಗ್ಗೆ ಪರಿಶೀಲಿಸಲು ವಿವಿಧ ಹೋಟೆಲ್​ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ನಿನ್ನೆ ರಾತ್ರಿ ಆರೋಗ್ಯ ಇಲಾಖೆ, ಆಹಾರ ಸುರಕ್ಷತೆ ಇಲಾಖೆ, ನಗರಸಭೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳಿಂದ ಜಂಟಿ ದಾಳಿ ನಡೆದಿದೆ. ಹತ್ತಕ್ಕೂ ಹೆಚ್ಚು ಹೋಟೆಲ್, ಬೇಕರಿಗಳ ಮೇಲೆ ದಾಳಿ ಮಾಡಿದ್ದು, 4ಹೋಟೆಲ್​ಗಳಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.

ಅಧಿಕಾರಿಗಳು ಅತಿಯಾದ ಬಣ್ಣ ಬಳಕೆ ಮಾಡಿದ್ದ ಆಹಾರ ಪದಾರ್ಥಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಕರಿದ ಎಣ್ಣೆ ಮರುಬಳಿಕೆ ಮಾಡಿದಲ್ಲಿ ಹೋಟೆಲ್ ಮುಚ್ಚಿಸುವ ಎಚ್ಚರಿಕೆ ನೀಡಿದ್ದಾರೆ. ನೋಟಿಸ್ ನೀಡಿರುವ ಹೋಟೆಲ್​ಗಳ ವಿರುದ್ದ ಜೆಎಂಎಫ್​ಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ನಿರ್ಧರಿಸಲಾಗಿದೆ.

Published On - 9:36 am, Wed, 18 December 19

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ