AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಆಸ್ತಿ ನೋಂದಣಿಗಾಗಿ ಹಾಸಿಗೆ ಹಿಡಿದ ವೃದ್ಧನನ್ನು ಕರೆ ತಂದ ಕುಟುಂಬಸ್ಥರು!

Sub registrar office: ವೃದ್ಧನ ಕುಟುಂಬಸ್ಥರು ಮೊದಲ ಮಹಡಿಯಲ್ಲಿರುವ ಉಪನೋಂದಣಾಧಿಕಾರಿ ಕಚೇರಿಗೆ ಹಾಸಿಗೆ ಸಮೇತ ಅವರನ್ನು ಎತ್ತಿಕೊಂಡು ಹೋಗಿದ್ದಾರೆ. ಆಸ್ತಿ ನೋಂದಣಿಗಾಗಿ ಆ ಹಿರಿಯ ವ್ಯಕ್ತಿ ನಿಯಮಾನುಸಾರ ಖುದ್ದು ಹಾಜರಾಗುವುದು ಕಡ್ಡಾಯವಾಗಿತ್ತು.

ಮೈಸೂರಿನಲ್ಲಿ ಆಸ್ತಿ ನೋಂದಣಿಗಾಗಿ ಹಾಸಿಗೆ ಹಿಡಿದ ವೃದ್ಧನನ್ನು ಕರೆ ತಂದ ಕುಟುಂಬಸ್ಥರು!
ಮೈಸೂರಿನಲ್ಲಿ ಆಸ್ತಿ ನೋಂದಣಿಗಾಗಿ ಹಾಸಿಗೆ ಹಿಡಿದ ವೃದ್ದನನ್ನು ಕರೆ ತಂದ ಕುಟುಂಬಸ್ಥರು
TV9 Web
| Edited By: ಸಾಧು ಶ್ರೀನಾಥ್​|

Updated on:Jul 16, 2022 | 5:13 PM

Share

ಮೈಸೂರು: ಆಸ್ತಿ ನೋಂದಣಿಗಾಗಿ (property) ಹಾಸಿಗೆ ಹಿಡಿದ ವೃದ್ದನನ್ನೇ ಮನೆಯವರು ಕರೆ ತಂದಿರುವ ಪ್ರಕರಣ ಮೈಸೂರಿನಲ್ಲಿ (mysore) ನಡೆದಿದೆ. ಮೈಸೂರಿನ ರಾಮಕೃಷ್ಣ ನಗರದ ಆಂದೋಲನ ವೃತ್ತದ ಬಳಿ ಇರುವ ಉಪನೋಂದಣಾಧಿಕಾರಿ ಕಚೇರಿಯಲ್ಲಿ (sub registrar office) ಈ ದೃಶ್ಯ ಕಂಡುಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಆ ವೃದ್ಧರಿಂದ ಸಿಬ್ಬಂದಿ ಹೆಬ್ಬೆಟ್ಟು ಸಹಿ‌ ಪಡೆದಿದ್ದಾರೆ.

ವೃದ್ಧನ ಕುಟುಂಬಸ್ಥರು ಮೊದಲ ಮಹಡಿಯಲ್ಲಿರುವ ಉಪನೋಂದಣಾಧಿಕಾರಿ ಕಚೇರಿಗೆ ಹಾಸಿಗೆ ಸಮೇತ ಅವರನ್ನು ಎತ್ತಿಕೊಂಡು ಹೋಗಿದ್ದಾರೆ. ಆಸ್ತಿ ನೋಂದಣಿಗಾಗಿ ಆ ಹಿರಿಯ ವ್ಯಕ್ತಿ ನಿಯಮಾನುಸಾರ ಖುದ್ದು ಹಾಜರಾಗುವುದು ಕಡ್ಡಾಯವಾಗಿತ್ತು.

ಹಾಗಾಗಿ ಹಾಸಿಗೆ ಹಿಡಿದಿರುವ ವೃದ್ದ ವ್ಯಕ್ತಿಯ ಹೆಬ್ಬೆಟ್ಟು ಸಹಿಗಾಗಿ ಕುಟುಂಬಸ್ಥರು ಕರೆತಂದಿದ್ದರು. ವೃದ್ದ ವ್ಯಕ್ತಿಯನ್ನು ಕರೆತಂದಿರುವ ವಿಡಿಯೋ ಸಾಮಾಜಿಕ‌ ಜಾಲತಾಣದಲ್ಲಿ ವೈರಲ್ ಆಗಿದೆ. ನೋಂದಣಿ ಮಾಡಿಸಿದವರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

Published On - 3:54 pm, Sat, 16 July 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ