AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರ ಬೇರೆಡೆಗೆ ಶಿಫ್ಟ್.. ತುಮಕೂರು ಸ್ಮಾರ್ಟ್ ಸಿಟಿಯಿಂದ ಮರಗಳ ಉಳಿವು!

ತುಮಕೂರಿನ ರಸ್ತೆ ಅಗಲೀಕರಣಕ್ಕೆ ಅಡ್ಡಲಾಗಿದ್ದ ಮರಗಳನ್ನ ಕಡಿಯದೆ ಬೇರೆಡೆಗೆ ಶಿಫ್ಟ್ ಮಾಡುವ ಮಹತ್ವದ ಯೋಜನೆಯನ್ನು ತುಮಕೂರಿನ ಸ್ಮಾರ್ಟ್ ಸಿಟಿ ಮಾಡುತ್ತಿದೆ. ಇಗಾಗಲೇ ಸರ್ಕಾರದ ಯೋಜನೆಯಂತೆ ರಸ್ತೆ ಅಗಲೀಕರಣಕ್ಕೆ ಮರಗಳನ್ನು ಕಡೆಯಬೇಕಿದೆ ಹೀಗಾಗಿ ತುಮಕೂರು ಸ್ಮಾರ್ಟ್ ಸಿಟಿ ರಸ್ತೆ ಅಗಲೀಕರಣಕ್ಕೆ ಕಡೆಯುವ ಮರಗಳನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಲು ಮುಂದಾಗಿದ್ದು, ಇತರೆ ಸ್ಥಳೀಯ ಸಂಸ್ಥೆಗಳು ಕೂಡ ಕೈಜೋಡಿಸಿವೆ. ಈ ಕಾರ್ಯ ಚಾಲ್ತಿಯಲಿದ್ದು, ನಗರದ ರಾಧಾಕೃಷ್ಣ ರಸ್ತೆ ವಿಸ್ತರಣೆಗೆ ಅಡ್ಡಿಯಾಗಿದ್ದ ಮರಗಳನ್ನು ಬುಡಸಮೇತ ಕಿತ್ತು ಮರು ನಾಟಿ ಮಾಡುವ ಪ್ರಯತ್ನ ನಡೆಯುತ್ತಿದೆ. […]

ಮರ ಬೇರೆಡೆಗೆ ಶಿಫ್ಟ್.. ತುಮಕೂರು ಸ್ಮಾರ್ಟ್ ಸಿಟಿಯಿಂದ ಮರಗಳ ಉಳಿವು!
ಸಾಧು ಶ್ರೀನಾಥ್​
|

Updated on: Sep 18, 2019 | 2:02 PM

Share

ತುಮಕೂರಿನ ರಸ್ತೆ ಅಗಲೀಕರಣಕ್ಕೆ ಅಡ್ಡಲಾಗಿದ್ದ ಮರಗಳನ್ನ ಕಡಿಯದೆ ಬೇರೆಡೆಗೆ ಶಿಫ್ಟ್ ಮಾಡುವ ಮಹತ್ವದ ಯೋಜನೆಯನ್ನು ತುಮಕೂರಿನ ಸ್ಮಾರ್ಟ್ ಸಿಟಿ ಮಾಡುತ್ತಿದೆ. ಇಗಾಗಲೇ ಸರ್ಕಾರದ ಯೋಜನೆಯಂತೆ ರಸ್ತೆ ಅಗಲೀಕರಣಕ್ಕೆ ಮರಗಳನ್ನು ಕಡೆಯಬೇಕಿದೆ ಹೀಗಾಗಿ ತುಮಕೂರು ಸ್ಮಾರ್ಟ್ ಸಿಟಿ ರಸ್ತೆ ಅಗಲೀಕರಣಕ್ಕೆ ಕಡೆಯುವ ಮರಗಳನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಲು ಮುಂದಾಗಿದ್ದು, ಇತರೆ ಸ್ಥಳೀಯ ಸಂಸ್ಥೆಗಳು ಕೂಡ ಕೈಜೋಡಿಸಿವೆ. ಈ ಕಾರ್ಯ ಚಾಲ್ತಿಯಲಿದ್ದು, ನಗರದ ರಾಧಾಕೃಷ್ಣ ರಸ್ತೆ ವಿಸ್ತರಣೆಗೆ ಅಡ್ಡಿಯಾಗಿದ್ದ ಮರಗಳನ್ನು ಬುಡಸಮೇತ ಕಿತ್ತು ಮರು ನಾಟಿ ಮಾಡುವ ಪ್ರಯತ್ನ ನಡೆಯುತ್ತಿದೆ. ಮೋದಿ ಕನಸಿನ ಸ್ಮಾರ್ಟ್ ಸಿಟಿ ಯೋಜನೆ ತುಮಕೂರಿನ ಮರಗಳ ಉಳಿವಿಗೆ ನಿಂತಿದೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!