AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರ ಬೇರೆಡೆಗೆ ಶಿಫ್ಟ್.. ತುಮಕೂರು ಸ್ಮಾರ್ಟ್ ಸಿಟಿಯಿಂದ ಮರಗಳ ಉಳಿವು!

ತುಮಕೂರಿನ ರಸ್ತೆ ಅಗಲೀಕರಣಕ್ಕೆ ಅಡ್ಡಲಾಗಿದ್ದ ಮರಗಳನ್ನ ಕಡಿಯದೆ ಬೇರೆಡೆಗೆ ಶಿಫ್ಟ್ ಮಾಡುವ ಮಹತ್ವದ ಯೋಜನೆಯನ್ನು ತುಮಕೂರಿನ ಸ್ಮಾರ್ಟ್ ಸಿಟಿ ಮಾಡುತ್ತಿದೆ. ಇಗಾಗಲೇ ಸರ್ಕಾರದ ಯೋಜನೆಯಂತೆ ರಸ್ತೆ ಅಗಲೀಕರಣಕ್ಕೆ ಮರಗಳನ್ನು ಕಡೆಯಬೇಕಿದೆ ಹೀಗಾಗಿ ತುಮಕೂರು ಸ್ಮಾರ್ಟ್ ಸಿಟಿ ರಸ್ತೆ ಅಗಲೀಕರಣಕ್ಕೆ ಕಡೆಯುವ ಮರಗಳನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಲು ಮುಂದಾಗಿದ್ದು, ಇತರೆ ಸ್ಥಳೀಯ ಸಂಸ್ಥೆಗಳು ಕೂಡ ಕೈಜೋಡಿಸಿವೆ. ಈ ಕಾರ್ಯ ಚಾಲ್ತಿಯಲಿದ್ದು, ನಗರದ ರಾಧಾಕೃಷ್ಣ ರಸ್ತೆ ವಿಸ್ತರಣೆಗೆ ಅಡ್ಡಿಯಾಗಿದ್ದ ಮರಗಳನ್ನು ಬುಡಸಮೇತ ಕಿತ್ತು ಮರು ನಾಟಿ ಮಾಡುವ ಪ್ರಯತ್ನ ನಡೆಯುತ್ತಿದೆ. […]

ಮರ ಬೇರೆಡೆಗೆ ಶಿಫ್ಟ್.. ತುಮಕೂರು ಸ್ಮಾರ್ಟ್ ಸಿಟಿಯಿಂದ ಮರಗಳ ಉಳಿವು!
ಸಾಧು ಶ್ರೀನಾಥ್​
|

Updated on: Sep 18, 2019 | 2:02 PM

Share

ತುಮಕೂರಿನ ರಸ್ತೆ ಅಗಲೀಕರಣಕ್ಕೆ ಅಡ್ಡಲಾಗಿದ್ದ ಮರಗಳನ್ನ ಕಡಿಯದೆ ಬೇರೆಡೆಗೆ ಶಿಫ್ಟ್ ಮಾಡುವ ಮಹತ್ವದ ಯೋಜನೆಯನ್ನು ತುಮಕೂರಿನ ಸ್ಮಾರ್ಟ್ ಸಿಟಿ ಮಾಡುತ್ತಿದೆ. ಇಗಾಗಲೇ ಸರ್ಕಾರದ ಯೋಜನೆಯಂತೆ ರಸ್ತೆ ಅಗಲೀಕರಣಕ್ಕೆ ಮರಗಳನ್ನು ಕಡೆಯಬೇಕಿದೆ ಹೀಗಾಗಿ ತುಮಕೂರು ಸ್ಮಾರ್ಟ್ ಸಿಟಿ ರಸ್ತೆ ಅಗಲೀಕರಣಕ್ಕೆ ಕಡೆಯುವ ಮರಗಳನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಲು ಮುಂದಾಗಿದ್ದು, ಇತರೆ ಸ್ಥಳೀಯ ಸಂಸ್ಥೆಗಳು ಕೂಡ ಕೈಜೋಡಿಸಿವೆ. ಈ ಕಾರ್ಯ ಚಾಲ್ತಿಯಲಿದ್ದು, ನಗರದ ರಾಧಾಕೃಷ್ಣ ರಸ್ತೆ ವಿಸ್ತರಣೆಗೆ ಅಡ್ಡಿಯಾಗಿದ್ದ ಮರಗಳನ್ನು ಬುಡಸಮೇತ ಕಿತ್ತು ಮರು ನಾಟಿ ಮಾಡುವ ಪ್ರಯತ್ನ ನಡೆಯುತ್ತಿದೆ. ಮೋದಿ ಕನಸಿನ ಸ್ಮಾರ್ಟ್ ಸಿಟಿ ಯೋಜನೆ ತುಮಕೂರಿನ ಮರಗಳ ಉಳಿವಿಗೆ ನಿಂತಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ