Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರ ಬೇರೆಡೆಗೆ ಶಿಫ್ಟ್.. ತುಮಕೂರು ಸ್ಮಾರ್ಟ್ ಸಿಟಿಯಿಂದ ಮರಗಳ ಉಳಿವು!

ತುಮಕೂರಿನ ರಸ್ತೆ ಅಗಲೀಕರಣಕ್ಕೆ ಅಡ್ಡಲಾಗಿದ್ದ ಮರಗಳನ್ನ ಕಡಿಯದೆ ಬೇರೆಡೆಗೆ ಶಿಫ್ಟ್ ಮಾಡುವ ಮಹತ್ವದ ಯೋಜನೆಯನ್ನು ತುಮಕೂರಿನ ಸ್ಮಾರ್ಟ್ ಸಿಟಿ ಮಾಡುತ್ತಿದೆ. ಇಗಾಗಲೇ ಸರ್ಕಾರದ ಯೋಜನೆಯಂತೆ ರಸ್ತೆ ಅಗಲೀಕರಣಕ್ಕೆ ಮರಗಳನ್ನು ಕಡೆಯಬೇಕಿದೆ ಹೀಗಾಗಿ ತುಮಕೂರು ಸ್ಮಾರ್ಟ್ ಸಿಟಿ ರಸ್ತೆ ಅಗಲೀಕರಣಕ್ಕೆ ಕಡೆಯುವ ಮರಗಳನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಲು ಮುಂದಾಗಿದ್ದು, ಇತರೆ ಸ್ಥಳೀಯ ಸಂಸ್ಥೆಗಳು ಕೂಡ ಕೈಜೋಡಿಸಿವೆ. ಈ ಕಾರ್ಯ ಚಾಲ್ತಿಯಲಿದ್ದು, ನಗರದ ರಾಧಾಕೃಷ್ಣ ರಸ್ತೆ ವಿಸ್ತರಣೆಗೆ ಅಡ್ಡಿಯಾಗಿದ್ದ ಮರಗಳನ್ನು ಬುಡಸಮೇತ ಕಿತ್ತು ಮರು ನಾಟಿ ಮಾಡುವ ಪ್ರಯತ್ನ ನಡೆಯುತ್ತಿದೆ. […]

ಮರ ಬೇರೆಡೆಗೆ ಶಿಫ್ಟ್.. ತುಮಕೂರು ಸ್ಮಾರ್ಟ್ ಸಿಟಿಯಿಂದ ಮರಗಳ ಉಳಿವು!
Follow us
ಸಾಧು ಶ್ರೀನಾಥ್​
|

Updated on: Sep 18, 2019 | 2:02 PM

ತುಮಕೂರಿನ ರಸ್ತೆ ಅಗಲೀಕರಣಕ್ಕೆ ಅಡ್ಡಲಾಗಿದ್ದ ಮರಗಳನ್ನ ಕಡಿಯದೆ ಬೇರೆಡೆಗೆ ಶಿಫ್ಟ್ ಮಾಡುವ ಮಹತ್ವದ ಯೋಜನೆಯನ್ನು ತುಮಕೂರಿನ ಸ್ಮಾರ್ಟ್ ಸಿಟಿ ಮಾಡುತ್ತಿದೆ. ಇಗಾಗಲೇ ಸರ್ಕಾರದ ಯೋಜನೆಯಂತೆ ರಸ್ತೆ ಅಗಲೀಕರಣಕ್ಕೆ ಮರಗಳನ್ನು ಕಡೆಯಬೇಕಿದೆ ಹೀಗಾಗಿ ತುಮಕೂರು ಸ್ಮಾರ್ಟ್ ಸಿಟಿ ರಸ್ತೆ ಅಗಲೀಕರಣಕ್ಕೆ ಕಡೆಯುವ ಮರಗಳನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಲು ಮುಂದಾಗಿದ್ದು, ಇತರೆ ಸ್ಥಳೀಯ ಸಂಸ್ಥೆಗಳು ಕೂಡ ಕೈಜೋಡಿಸಿವೆ. ಈ ಕಾರ್ಯ ಚಾಲ್ತಿಯಲಿದ್ದು, ನಗರದ ರಾಧಾಕೃಷ್ಣ ರಸ್ತೆ ವಿಸ್ತರಣೆಗೆ ಅಡ್ಡಿಯಾಗಿದ್ದ ಮರಗಳನ್ನು ಬುಡಸಮೇತ ಕಿತ್ತು ಮರು ನಾಟಿ ಮಾಡುವ ಪ್ರಯತ್ನ ನಡೆಯುತ್ತಿದೆ. ಮೋದಿ ಕನಸಿನ ಸ್ಮಾರ್ಟ್ ಸಿಟಿ ಯೋಜನೆ ತುಮಕೂರಿನ ಮರಗಳ ಉಳಿವಿಗೆ ನಿಂತಿದೆ.

ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ