ಮರ ಬೇರೆಡೆಗೆ ಶಿಫ್ಟ್.. ತುಮಕೂರು ಸ್ಮಾರ್ಟ್ ಸಿಟಿಯಿಂದ ಮರಗಳ ಉಳಿವು!

ತುಮಕೂರಿನ ರಸ್ತೆ ಅಗಲೀಕರಣಕ್ಕೆ ಅಡ್ಡಲಾಗಿದ್ದ ಮರಗಳನ್ನ ಕಡಿಯದೆ ಬೇರೆಡೆಗೆ ಶಿಫ್ಟ್ ಮಾಡುವ ಮಹತ್ವದ ಯೋಜನೆಯನ್ನು ತುಮಕೂರಿನ ಸ್ಮಾರ್ಟ್ ಸಿಟಿ ಮಾಡುತ್ತಿದೆ. ಇಗಾಗಲೇ ಸರ್ಕಾರದ ಯೋಜನೆಯಂತೆ ರಸ್ತೆ ಅಗಲೀಕರಣಕ್ಕೆ ಮರಗಳನ್ನು ಕಡೆಯಬೇಕಿದೆ ಹೀಗಾಗಿ ತುಮಕೂರು ಸ್ಮಾರ್ಟ್ ಸಿಟಿ ರಸ್ತೆ ಅಗಲೀಕರಣಕ್ಕೆ ಕಡೆಯುವ ಮರಗಳನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಲು ಮುಂದಾಗಿದ್ದು, ಇತರೆ ಸ್ಥಳೀಯ ಸಂಸ್ಥೆಗಳು ಕೂಡ ಕೈಜೋಡಿಸಿವೆ. ಈ ಕಾರ್ಯ ಚಾಲ್ತಿಯಲಿದ್ದು, ನಗರದ ರಾಧಾಕೃಷ್ಣ ರಸ್ತೆ ವಿಸ್ತರಣೆಗೆ ಅಡ್ಡಿಯಾಗಿದ್ದ ಮರಗಳನ್ನು ಬುಡಸಮೇತ ಕಿತ್ತು ಮರು ನಾಟಿ ಮಾಡುವ ಪ್ರಯತ್ನ ನಡೆಯುತ್ತಿದೆ. […]

ಮರ ಬೇರೆಡೆಗೆ ಶಿಫ್ಟ್.. ತುಮಕೂರು ಸ್ಮಾರ್ಟ್ ಸಿಟಿಯಿಂದ ಮರಗಳ ಉಳಿವು!
ಸಾಧು ಶ್ರೀನಾಥ್​

Updated on: Sep 18, 2019 | 2:02 PM

ತುಮಕೂರಿನ ರಸ್ತೆ ಅಗಲೀಕರಣಕ್ಕೆ ಅಡ್ಡಲಾಗಿದ್ದ ಮರಗಳನ್ನ ಕಡಿಯದೆ ಬೇರೆಡೆಗೆ ಶಿಫ್ಟ್ ಮಾಡುವ ಮಹತ್ವದ ಯೋಜನೆಯನ್ನು ತುಮಕೂರಿನ ಸ್ಮಾರ್ಟ್ ಸಿಟಿ ಮಾಡುತ್ತಿದೆ.
ಇಗಾಗಲೇ ಸರ್ಕಾರದ ಯೋಜನೆಯಂತೆ ರಸ್ತೆ ಅಗಲೀಕರಣಕ್ಕೆ ಮರಗಳನ್ನು ಕಡೆಯಬೇಕಿದೆ ಹೀಗಾಗಿ ತುಮಕೂರು ಸ್ಮಾರ್ಟ್ ಸಿಟಿ ರಸ್ತೆ ಅಗಲೀಕರಣಕ್ಕೆ ಕಡೆಯುವ ಮರಗಳನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಲು ಮುಂದಾಗಿದ್ದು, ಇತರೆ ಸ್ಥಳೀಯ ಸಂಸ್ಥೆಗಳು ಕೂಡ ಕೈಜೋಡಿಸಿವೆ. ಈ ಕಾರ್ಯ ಚಾಲ್ತಿಯಲಿದ್ದು, ನಗರದ ರಾಧಾಕೃಷ್ಣ ರಸ್ತೆ ವಿಸ್ತರಣೆಗೆ ಅಡ್ಡಿಯಾಗಿದ್ದ ಮರಗಳನ್ನು ಬುಡಸಮೇತ ಕಿತ್ತು ಮರು ನಾಟಿ ಮಾಡುವ ಪ್ರಯತ್ನ ನಡೆಯುತ್ತಿದೆ. ಮೋದಿ ಕನಸಿನ ಸ್ಮಾರ್ಟ್ ಸಿಟಿ ಯೋಜನೆ ತುಮಕೂರಿನ ಮರಗಳ ಉಳಿವಿಗೆ ನಿಂತಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us