Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿಯೇ ಮೊದಲ ಬಾರಿಗೆ ಲೈವ್ ಶಸ್ತ್ರ ಚಿಕಿತ್ಸೆ; ಲಕ್ಷಾಂತರ ಮಂದಿ ವೀಕ್ಷಣೆ

ರಾಜ್ಯ ಮತ್ತು ರಾಷ್ಟ್ರದಾದ್ಯಂತ ಸುಮಾರು 150ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ಲಾಗಿನ್ ಆಗಿ ಈ ಶಸ್ತ್ರ ಚಿಕಿತ್ಸೆಯ ನೇರ ಪ್ರಸಾರವನ್ನು ವೀಕ್ಷಣೆ ಮಾಡಿದ್ದಾರೆ. ಇನ್ನು ವೈದ್ಯಕೀಯ ವಿದ್ಯಾರ್ಥಿಗಳು, ವೈದ್ಯರು ಸೇರಿದಂತೆ ಲಕ್ಷಾಂತರ ಮಂದಿ ಈ ಲೈವ್ ವೀಕ್ಷಿಸಿದ್ದಾರೆ.

ರಾಜ್ಯದಲ್ಲಿಯೇ ಮೊದಲ ಬಾರಿಗೆ ಲೈವ್ ಶಸ್ತ್ರ ಚಿಕಿತ್ಸೆ; ಲಕ್ಷಾಂತರ ಮಂದಿ ವೀಕ್ಷಣೆ
ಸಂತೇಮರಹಳ್ಳಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ
Follow us
preethi shettigar
| Updated By: ಪೃಥ್ವಿಶಂಕರ

Updated on:Mar 21, 2021 | 6:04 PM

ಚಾಮರಾಜನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಜ್ಯದಲ್ಲಿಯೇ ಮೊದಲ ಬಾರಿಗೆ ಲೈವ್​ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಬೆಂಗಳೂರಿನ ಹೆಸರಾಂತ ಸ್ತ್ರೀ ತಜ್ಞ ಡಾ. ಚಂದ್ರಶೇಖರ್ ನೇತೃತ್ವದಲ್ಲಿ ಮಹಿಳೆಗೆ ಲೈವ್​ ಶಸ್ತ್ರ ಚಿಕಿತ್ಸೆ ಮಾಡಿದ್ದು, 10ಕ್ಕೂ ಹೆಚ್ಚು ಜನರ ವೈದ್ಯರ ತಂಡ ಶಸ್ತ್ರ ಚಿಕಿತ್ಸೆಯಲ್ಲಿ ಭಾಗಿ ಆಗಿದ್ದರು.

ರಾಜ್ಯ ಮತ್ತು ರಾಷ್ಟ್ರದಾದ್ಯಂತ ಸುಮಾರು 150ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ಲಾಗಿನ್ ಆಗಿ ಈ ಶಸ್ತ್ರ ಚಿಕಿತ್ಸೆಯ ನೇರ ಪ್ರಸಾರವನ್ನು ವೀಕ್ಷಣೆ ಮಾಡಿದ್ದಾರೆ. ಇನ್ನು ವೈದ್ಯಕೀಯ ವಿದ್ಯಾರ್ಥಿಗಳು, ವೈದ್ಯರು ಸೇರಿದಂತೆ ಲಕ್ಷಾಂತರ ಮಂದಿ ಈ ಲೈವ್ ವೀಕ್ಷಿಸಿದ್ದು, ಲೈವ್ ವೇಳೆ ಆಸಕ್ತರಿಗೆ ಪ್ರಶ್ನೆ ಕೇಳಲು ಕೂಡ ಅವಕಾಶ ಕಲ್ಪಿಸಲಾಗಿತ್ತು.

ಹೆಸರಾಂತ ವೈದ್ಯಕೀಯ ಸಂಸ್ಥೆಗಳಿಗೆ ಮೀಸಲಾಗಿದ್ದ ಆಧುನಿಕ ಮಾದರಿಯ ಶಸ್ತ್ರ ಚಿಕಿತ್ಸೆಯನ್ನ ತಾಲೂಕಿನ ಸಂತೇಮರಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಆದರಲ್ಲೂ ಹೋಬಳಿ ಮಟ್ಟದ ಆಸ್ಪತ್ರೆಯಲ್ಲಿ ಮಾಡುವ ಮೂಲಕ ರಾಜ್ಯದ ಜನತೆ ಹುಬ್ಬೆರಿಸುವ ಕಾರ್ಯ ಮಾಡಿದ್ದಾರೆ.

live surgery

ಮಹಿಳೆಗೆ ಲೈವ್​ ಶಸ್ತ್ರ ಚಿಕಿತ್ಸೆ ಮಾಡುತ್ತಿರುವ ದೃಶ್ಯ

ಇದನ್ನೂ ಓದಿ:

ನಟ ರಾಘವೇಂದ್ರ ರಾಜ್​ಕುಮಾರ್​ಗೆ ಶಸ್ತ್ರ ಚಿಕಿತ್ಸೆ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿರುವ ಮಾಹಿತಿ ಹಂಚಿಕೊಂಡ ಪುನೀತ್​

ಏಳೂವರೆ ತಿಂಗಳ ಮಗುವಿನ ಎರಡೂ ಕಿಡ್ನಿಗಳಲ್ಲಿದ್ದ ಕಲ್ಲುಗಳನ್ನು ತೆಗೆದ ವೈದ್ಯರು; ಜಗತ್ತಿನಲ್ಲೇ ಅಪರೂಪದ ಶಸ್ತ್ರಚಿಕಿತ್ಸೆ ಇದು

Published On - 3:41 pm, Sun, 21 March 21

ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ