AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಂಕೆಗಳ ಬೇಟೆ ಆರೋಪದಡಿ 6 ದುಷ್ಕರ್ಮಿಗಳ ಬಂಧನ.. ಎಲ್ಲಿ?

ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಬಳಿಯ ನಾಗಣಾಪುರ ಗ್ರಾಮದ ಹೊರವಲಯದಲ್ಲಿ ಜಿಂಕೆಗಳ ಬೇಟೆ ಆರೋಪದಡಿ 6 ಖದೀಮರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧನಕ್ಕೆ ಒಳಪಡಿಸಿದ್ದಾರೆ. 

ಜಿಂಕೆಗಳ ಬೇಟೆ ಆರೋಪದಡಿ 6 ದುಷ್ಕರ್ಮಿಗಳ ಬಂಧನ.. ಎಲ್ಲಿ?
ಜಿಂಕೆಗಳ ಬೇಟೆ ಆರೋಪದಡಿ 6 ಖದೀಮರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
shruti hegde
| Edited By: |

Updated on: Jan 08, 2021 | 10:25 AM

Share

ಮೈಸೂರು: ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಬಳಿಯ ನಾಗಣಾಪುರ ಗ್ರಾಮದ ಹೊರವಲಯದಲ್ಲಿ ಜಿಂಕೆಗಳನ್ನು ಬೇಟೆಯಾಡುತ್ತಿದ್ದ ಆರೋಪದಡಿ 6 ಖದೀಮರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.  ಆರೋಪಿಗಳು ಕೊಡಗಿನ ಸೋಮವಾರಪೇಟೆಯವರು ಎಂದು ತಿಳಿದು ಬಂದಿದೆ.

ನಾಡ ಬಂದೂಕು ಬಳಸಿ ಜಿಂಕೆಗಳನ್ನು ಕೊಲ್ಲುತ್ತಿದ್ದರು. ಜಿಂಕೆ ಮಾಂಸ ಸೇವಿಸುತ್ತ ಕುಳಿತಿರುವಾಗಲೇ ರೆಡ್ ಹ್ಯಾಂಡ್ ಆಗಿ ಖದೀಮರು ಸಿಕ್ಕಿಬಿದ್ದಿದ್ದಾರೆ. ಓಂಕಾರ ಅರಣ್ಯ ವಲಯದ ಆರ್​.ಎಫ್​.ಓ ನಾಗೇಂದ್ರ ನಾಯಕ್ ಹಾಗೂ ಸಿಬ್ಬಂದಿಯಿಂದ ಕಾರ್ಯಾಚರಣೆ ಜರುಗಿದ್ದು, ಬೇಟೆಗಾಗಿ ಬಳಸಿದ ಓಮ್ನಿ ಕಾರು ಮತ್ತು ಇತರೆ ಸಲಕರಣೆಗಳನ್ನು ವಶಕ್ಕೆ ಪಡೆಯಲಾಗಿದೆ.

ಜಿಂಕೆ ಬೇಟೆಯಾಡಲು ಬಂದ ಕಿರಾತಕ ತಾನೇ ಖಾಕಿ ಬಲೆಗೆ ಬಿದ್ದ, ಎಲ್ಲಿ?

Follow Us
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ