ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಮರಿ ಚಿರತೆ

ಇತ್ತೀಚೆಗೆ ಚಿರತೆಗಳ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕಟ್ಟೆಪಾಳ್ಯ ಬಳಿ ಬೋನ್ ಇರಿಸಿದ್ದು, ಈ ಬೋನಿಗೆ 4 ವರ್ಷದ ಹೆಣ್ಣು ಚಿರತೆ ಬಿದ್ದಿದೆ.

ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಮರಿ ಚಿರತೆ
ಸೆರೆ ಸಿಕ್ಕ ಮರಿ ಚಿರತೆ
Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 20, 2021 | 4:31 PM

ತುಮಕೂರು: ಅರಣ್ಯ ಇಲಾಖೆ ಸಿಬ್ಬಂದಿ ಇರಿಸಿದ್ದ ಬೋನಿಗೆ ಚಿರತೆ ಮರಿಯೊಂದು ಸೆರೆಯಾಗಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕಟ್ಟೆಪಾಳ್ಯ ಬಳಿ ನಡೆದಿದೆ.

ಇತ್ತೀಚೆಗೆ ಚಿರತೆಗಳ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕಟ್ಟೆಪಾಳ್ಯ ಬಳಿ ಬೋನ್ ಇರಿಸಿತ್ತು. ಈ ಬೋನಿಗೆ 4 ವರ್ಷದ ಹೆಣ್ಣು ಚಿರತೆ ಬಿದ್ದಿದೆ. ಸದ್ಯ ಅರಣ್ಯಾಧಿಕಾರಿಗಳು ಈ ಮರಿ ಚಿರತೆಯನ್ನು ಬಂಡಿಪುರ ಅರಣ್ಯ ಪ್ರದೇಶಕ್ಕೆ ರವಾನೆ‌ ಮಾಡಿದ್ದಾರೆ.

ಬೋನಿಗೆ ಬಿದ್ದ ಚಿರತೆ ಮರಿ

ಚಿರತೆ ಮರಿ

ಚಿರತೆಗೂ ಕೋವಿಡ್: ಹಿಮಚಿರತೆಗೆ ಕೊರೊನಾ ಸೋಂಕು, ಎರಡು ಚಿರತೆಗಳಲ್ಲಿ ರೋಗ ಲಕ್ಷಣ