AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಹೆಬ್ಬಲಗುಪ್ಪೆ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಹೆಣ್ಣು ಚಿರತೆ ಕೊನೆಗೂ ಸೆರೆ..

ಸಾಮಾನ್ಯವಾಗಿ ಹಾವನ್ನು ಕಂಡು ಭಯದಿಂದ ಕಿರುಚಿ ಮಾರುದ್ದ ಓಡುವವರೆ ಹೆಚ್ಚು. ಇನ್ನು ಕೆಲವರು ಹಾವನ್ನು ನೋಡುತ್ತಿದ್ದಂತೆ ತಲೆ ಸುತ್ತು ಬೀಳುತ್ತಾರೆ. ಆದರೆ ಇಲ್ಲೊಂದು ಮಹಿಳೆ ಮನೆಯೊಳಗೆ ಇದ್ದ ಹಾವನ್ನು ಹಿಡಿಯದಂತೆ ತಡೆಹಿಡಿದಿದ್ದಾರೆ.

ಮೈಸೂರಿನ ಹೆಬ್ಬಲಗುಪ್ಪೆ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಹೆಣ್ಣು ಚಿರತೆ ಕೊನೆಗೂ ಸೆರೆ..
ಸೆರೆ ಸಿಕ್ಕ ಚಿರತೆ
Follow us
sandhya thejappa
| Updated By: ಸಾಧು ಶ್ರೀನಾಥ್​

Updated on: Feb 24, 2021 | 11:50 AM

ಮೈಸೂರು: ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆ ಹೊಸ ಬಡಾವಣೆಯಲ್ಲಿ ಕಾಣಿಸಿಕೊಂಡಿದ್ದ ಚಿರತೆ ಕೊನೆಗೂ ಸೆರೆ ಸಿಕ್ಕಿದೆ. ಕಾಡಿನಿಂದ ನಾಡಿಗೆ ಬಂದಿದ್ದ ಹೆಣ್ಣು ಚಿರತೆಯೊಂದು ಗ್ರಾಮದಲ್ಲಿ ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿತ್ತು. ತಡರಾತ್ರಿ ತನಕ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ ಕೊನೆಗೂ ಚಿರತೆಯನ್ನು ಸೆರೆಹಿಡಿದಿದ್ದಾರೆ.

ಹುತ್ತ ಕೀಳುವಾಗ ಎಳೆ ನಾಗರ ಹಾವು ಪ್ರತ್ಯಕ್ಷ; ಹಾವನ್ನ ಹಿಡಿಯದಂತೆ ಮಹಿಳೆಯ ರಂಪಾಟ ಸಾಮಾನ್ಯವಾಗಿ ಹಾವನ್ನು ಕಂಡು ಭಯದಿಂದ ಕಿರುಚಿ ಮಾರುದ್ದ ಓಡುವವರೆ ಹೆಚ್ಚು. ಇನ್ನು ಕೆಲವರು ಹಾವನ್ನು ನೋಡುತ್ತಿದ್ದಂತೆ ತಲೆ ಸುತ್ತು ಬಂದು ಬೀಳುತ್ತಾರೆ. ಆದರೆ ಇಲ್ಲೊಂದು ಮಹಿಳೆ ಮನೆಯೊಳಗೆ ಇದ್ದ ಹಾವನ್ನು ಹಿಡಿಯದಂತೆ ತಡೆಹಿಡಿದಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಬೈರೆಗೌಡನಹಳ್ಳಿ ಗ್ರಾಮದಲ್ಲಿ ಪಾಳು ಬಿದ್ದ ಮನೆಯೊಳಗಿನ ಹುತ್ತ ಕೀಳುವಾಗ ಎಳೆ ನಾಗರ ಹಾವು ಪ್ರತ್ಯಕ್ಷವಾಗಿತ್ತು. ಗ್ರಾಮದ ಮುನಿರಾಜು ಮತ್ತು ಚಿನ್ನಮ್ಮ ಎಂಬ ದಂಪತಿಗೆ ಸೇರಿದ ಜಾಗದಲ್ಲಿ ನಾಗರ ಹಾವು ಕಾಣಿಸಿಕೊಂಡಿತ್ತು.

ಮಣ್ಣಿನಲ್ಲಿ ಸಿಲುಕಿ ಗಾಯಗೊಂಡಿದ್ದ ನಾಗರಾಜನನ್ನು ರಕ್ಷಣೆ ಮಾಡಲು ಉರಗ ತಜ್ಞ ರಾಜು ಪ್ರಯತ್ನ ಮಾಡಿದ್ದರು. ಆದರೆ ಹಾವನ್ನ ಹಿಡಿಯದಂತೆ ಮಹಿಳೆ ರಂಪಾಟ ಮಾಡಿದರು. ಆದರೆ ವಿರೋಧದ ನಡುವೆಯೂ ಉರಗ ತಜ್ಞ ಹಾವನ್ನ ಹಿಡಿದರು. ಆ ನಂತರ ಗಾಯಗೊಂಡಿದ್ದ ಹಾವಿಗೆ ಚಿಕಿತ್ಸೆ ನೀಡಿ ಸಮೀಪದ ಅರಣ್ಯ ಪ್ರದೇಶದಲ್ಲಿ ಬಿಟ್ಟು ಉರಗ ತಜ್ಞ ರಾಜು ಮಾನವೀಯತೆ ಮೆರೆದರು.

ಗಾಯಗೊಂಡ ಹಾವಿಗೆ ಚಿಕಿತ್ಸೆ ನೀಡಿದ ಉರಗ ತಜ್ಞ

ಹಾವು ಹಿಡಿಯದಂತೆ ರಂಪಾಟ ಮಾಡಿದ ಮಹಿಳೆ

ಮಣ್ಣಿನೊಳಗೆ ಸಿಲುಕಿದ ಹಾವನ್ನು ರಕ್ಷಿಸಿದ ಉರಗ ತಜ್ಞ ರಾಜು

ಇದನ್ನೂ ಓದಿ

ವನ್ಯ ಜೀವಿ-ಮಾನವ ಸಂಘರ್ಷ; ಕರ್ನಾಟಕ ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ ಹುಲಿ, ಚಿರತೆ ದಾಳಿ

ಕೆಆರ್​ಎಸ್ ಬಳಿ ಓಡಾಡುತ್ತಿದ್ದ ಒಂದು ಚಿರತೆ ಬೋನಿಗೆ, ಇನ್ನೊಂದು ಚಿರತೆಗಾಗಿ ಮುಂದುವರಿದ ಹುಡುಕಾಟ

ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ