AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಗಳ್ಳತನ: ದೂರು ನೀಡಿದ್ದಕ್ಕೆ ಕುಟುಂಬದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ದಾಳಿ, ಹಲ್ಲೆ

ಅರಣ್ಯ ಅಧಿಕಾರಿಗಳ ವಿರುದ್ಧ ದೂರು ನೀಡಿದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ‌ಐತ್ತೂರಿನ‌ ಮುಜೂರಿನಲ್ಲಿರುವ ಪ್ರಸಾದ್ ಮನೆ ಮೇಲೆ ದಾಳಿ ಮಾಡಿ ಹಲ್ಲೆ ನಡೆಸಿದ್ದು, ಶೂ ಹಾಕಿಕೊಂಡೆ ಮನೆಯೊಳಗೆ ಪ್ರವೇಶಿಸಿದ ಅಧಿಕಾರಿಗಳು ಉದ್ದಟತನ ಮೆರೆದಿದ್ದಾರೆ.

ಮರಗಳ್ಳತನ: ದೂರು ನೀಡಿದ್ದಕ್ಕೆ ಕುಟುಂಬದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ದಾಳಿ, ಹಲ್ಲೆ
ಅರಣ್ಯ ಅಧಿಕಾರಿಗಳು ಪ್ರಸಾದ್ ಮನೆ ಮೇಲೆ ದಾಳಿ ನಡೆಸಿರುವ ದೃಶ್ಯ
preethi shettigar
| Edited By: |

Updated on: Mar 03, 2021 | 3:05 PM

Share

ದಕ್ಷಿಣ ಕನ್ನಡ: ಸುಬ್ರಹ್ಮಣ್ಯ ರಕ್ಷಿತಾರಣ್ಯದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಿಂದಲೇ ಲಕ್ಷಾಂತರ ಬೆಲೆ ಬಾಳುವ ಮರಗಳು ಕಳುವಾಗಿವೆ ಎಂದು ಅರಣ್ಯ ಅಧಿಕಾರಿಗಳ ವಿರುದ್ಧ ಅರಣ್ಯ ಸಂಚಾರ ದಳಕ್ಕೆ ಪ್ರಸಾದ್ ದೂರು ನೀಡಿದ್ದಾರೆ. ದೂರು ನೀಡಿದ್ದರಿಂದ ವ್ಯಘ್ರಗೊಂಡು.. ಪ್ರಸಾದ್ ಮನೆಗೆ ಮಧ್ಯರಾತ್ರಿ 1.30ಕ್ಕೆ ಸುಮಾರು 15 ಮಂದಿ ಏಕಾಏಕಿಯಾಗಿ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಸಾದ್ ದಂಪತಿ, ಮಗು ಮೇಲೆ ಅಧಿಕಾರಿಗಳು ಹಲ್ಲೆ ಮಾಡಿದ್ದಾರೆ. ಜೊತೆಗೆ ಪ್ರಸಾದ್​ರ ತಂದೆ, ತಾಯಿ ಮೇಲೂ ಅಧಿಕಾರಿಗಳಿಂದ ಹಲ್ಲೆಯಾಗಿದೆ ಎಂದು ಪ್ರಸಾದ್ ಆರೋಪಿಸಿದ್ದಾರೆ.

ಈ ಹಿಂದೆಯೇ ಅರಣ್ಯ ಸಂಚಾರ‌ ದಳಕ್ಕೆ ದೂರು ನೀಡಿದ್ದ ಪ್ರಸಾದ್ ಮರಗಳ್ಳತನದಲ್ಲಿ ಅರಣ್ಯ ಅಧಿಕಾರಿಗಳು ಶಾಮೀಲು ಎಂಬುದಾಗಿ ತಿಳಿಸಿದ್ದರು. ಇದನ್ನೇ ಕಾರಣವಾಗಿಸಿಕೊಂಡ ಅರಣ್ಯ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ‌ಐತ್ತೂರಿನ‌ ಮುಜೂರಿನಲ್ಲಿರುವ ಪ್ರಸಾದ್ ಮನೆ ಮೇಲೆ ದಾಳಿ ಮಾಡಿ ಹಲ್ಲೆ ನಡೆಸಿದ್ದು, ಶೂ ಹಾಕಿಕೊಂಡೇ ಮನೆಯೊಳಗೆ ಪ್ರವೇಶಿಸಿದ ಅಧಿಕಾರಿಗಳು ಉದ್ದಟತನ ಮೆರೆದಿದ್ದಾರೆ ಎಂದು ಪ್ರಸಾದ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಅರಣ್ಯ ಇಲಾಖೆ ಅಧಿಕಾರಿಗಳ ಭರ್ಜರಿ ಬೇಟೆ: ಲಕ್ಷಾಂತರ ರೂಪಾಯಿ ಮೌಲ್ಯದ ಶ್ರೀಗಂಧ ವಶ

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ