AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಗಳ್ಳತನ: ದೂರು ನೀಡಿದ್ದಕ್ಕೆ ಕುಟುಂಬದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ದಾಳಿ, ಹಲ್ಲೆ

ಅರಣ್ಯ ಅಧಿಕಾರಿಗಳ ವಿರುದ್ಧ ದೂರು ನೀಡಿದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ‌ಐತ್ತೂರಿನ‌ ಮುಜೂರಿನಲ್ಲಿರುವ ಪ್ರಸಾದ್ ಮನೆ ಮೇಲೆ ದಾಳಿ ಮಾಡಿ ಹಲ್ಲೆ ನಡೆಸಿದ್ದು, ಶೂ ಹಾಕಿಕೊಂಡೆ ಮನೆಯೊಳಗೆ ಪ್ರವೇಶಿಸಿದ ಅಧಿಕಾರಿಗಳು ಉದ್ದಟತನ ಮೆರೆದಿದ್ದಾರೆ.

ಮರಗಳ್ಳತನ: ದೂರು ನೀಡಿದ್ದಕ್ಕೆ ಕುಟುಂಬದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ದಾಳಿ, ಹಲ್ಲೆ
ಅರಣ್ಯ ಅಧಿಕಾರಿಗಳು ಪ್ರಸಾದ್ ಮನೆ ಮೇಲೆ ದಾಳಿ ನಡೆಸಿರುವ ದೃಶ್ಯ
preethi shettigar
| Updated By: ಸಾಧು ಶ್ರೀನಾಥ್​|

Updated on: Mar 03, 2021 | 3:05 PM

Share

ದಕ್ಷಿಣ ಕನ್ನಡ: ಸುಬ್ರಹ್ಮಣ್ಯ ರಕ್ಷಿತಾರಣ್ಯದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಿಂದಲೇ ಲಕ್ಷಾಂತರ ಬೆಲೆ ಬಾಳುವ ಮರಗಳು ಕಳುವಾಗಿವೆ ಎಂದು ಅರಣ್ಯ ಅಧಿಕಾರಿಗಳ ವಿರುದ್ಧ ಅರಣ್ಯ ಸಂಚಾರ ದಳಕ್ಕೆ ಪ್ರಸಾದ್ ದೂರು ನೀಡಿದ್ದಾರೆ. ದೂರು ನೀಡಿದ್ದರಿಂದ ವ್ಯಘ್ರಗೊಂಡು.. ಪ್ರಸಾದ್ ಮನೆಗೆ ಮಧ್ಯರಾತ್ರಿ 1.30ಕ್ಕೆ ಸುಮಾರು 15 ಮಂದಿ ಏಕಾಏಕಿಯಾಗಿ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಸಾದ್ ದಂಪತಿ, ಮಗು ಮೇಲೆ ಅಧಿಕಾರಿಗಳು ಹಲ್ಲೆ ಮಾಡಿದ್ದಾರೆ. ಜೊತೆಗೆ ಪ್ರಸಾದ್​ರ ತಂದೆ, ತಾಯಿ ಮೇಲೂ ಅಧಿಕಾರಿಗಳಿಂದ ಹಲ್ಲೆಯಾಗಿದೆ ಎಂದು ಪ್ರಸಾದ್ ಆರೋಪಿಸಿದ್ದಾರೆ.

ಈ ಹಿಂದೆಯೇ ಅರಣ್ಯ ಸಂಚಾರ‌ ದಳಕ್ಕೆ ದೂರು ನೀಡಿದ್ದ ಪ್ರಸಾದ್ ಮರಗಳ್ಳತನದಲ್ಲಿ ಅರಣ್ಯ ಅಧಿಕಾರಿಗಳು ಶಾಮೀಲು ಎಂಬುದಾಗಿ ತಿಳಿಸಿದ್ದರು. ಇದನ್ನೇ ಕಾರಣವಾಗಿಸಿಕೊಂಡ ಅರಣ್ಯ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ‌ಐತ್ತೂರಿನ‌ ಮುಜೂರಿನಲ್ಲಿರುವ ಪ್ರಸಾದ್ ಮನೆ ಮೇಲೆ ದಾಳಿ ಮಾಡಿ ಹಲ್ಲೆ ನಡೆಸಿದ್ದು, ಶೂ ಹಾಕಿಕೊಂಡೇ ಮನೆಯೊಳಗೆ ಪ್ರವೇಶಿಸಿದ ಅಧಿಕಾರಿಗಳು ಉದ್ದಟತನ ಮೆರೆದಿದ್ದಾರೆ ಎಂದು ಪ್ರಸಾದ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಅರಣ್ಯ ಇಲಾಖೆ ಅಧಿಕಾರಿಗಳ ಭರ್ಜರಿ ಬೇಟೆ: ಲಕ್ಷಾಂತರ ರೂಪಾಯಿ ಮೌಲ್ಯದ ಶ್ರೀಗಂಧ ವಶ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ