AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವನ್ಯ ಜೀವಿ ಬೇಟೆಯಾಡುತ್ತಿದ್ದ ವ್ಯಕ್ತಿಯ ಮನೆ ಮೇಲೆ ಅರಣ್ಯಾಧಿಕಾರಿಗಳ ದಾಳಿ ಆರೋಪಿ ಪರಾರಿ

ವನ್ಯ ಜೀವಿಯನ್ನು ಬೇಟೆಯಾಡುತ್ತಿದ್ದ ವ್ಯಕ್ತಿಯ ಮನೆ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ ಆರೋಪಿಯ ಮನೆಯಲ್ಲಿದ್ದ ಬೇಟೆ ಸಾಮಗ್ರಿಗಳನ್ನು ವಶಪಡಸಿಕೊಂಡಿದ್ದಾರೆ. ದಾಳಿ ವೇಳೆ, ಆರೋಪಿ ಮನೆ ಬಿಟ್ಟು ಪರಾರಿಯಾಗಿದ್ದಾನೆ.

ವನ್ಯ ಜೀವಿ ಬೇಟೆಯಾಡುತ್ತಿದ್ದ ವ್ಯಕ್ತಿಯ ಮನೆ ಮೇಲೆ ಅರಣ್ಯಾಧಿಕಾರಿಗಳ ದಾಳಿ ಆರೋಪಿ ಪರಾರಿ
ವನ್ಯ ಜೀವಿ ಬೇಟೆಯಾಡುತ್ತಿದ್ದ ಆರೋಪಿಯ ಮನೆಮೇಲೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ದಾಳಿ
shruti hegde
| Edited By: |

Updated on:Jan 04, 2021 | 10:31 AM

Share

ಬೆಳಗಾವಿ: ವನ್ಯ ಜೀವಿಯನ್ನು ಬೇಟೆಯಾಡುತ್ತಿದ್ದ ವ್ಯಕ್ತಿಯ ಮನೆ ಮೇಲೆ  ಅರಣ್ಯ ಇಲಾಖೆ ಉಪವಿಭಾಗ ಅಧಿಕಾರಿಗಳು ದಾಳಿ ನಡೆಸಿ, ಮನೆಯಲ್ಲಿದ್ದ ಬೇಟೆ ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ, ಆರೋಪಿ ಮೆಹಮೂದ್ ಅಲಿಖಾನ್(50) ಪರಾರಿಯಾಗಿದ್ದಾನೆ.

ಮೆಹಮೂದ್ ಅಲಿಖಾನ್ ನೆಹರು ನಗರದಲ್ಲಿ ವಾಸವಾಗಿದ್ದ. ಕಿತ್ತೂರು ತಾಲೂಕಿನ ಕುಲ್ಲವಳ್ಳಿ ಅರಣ್ಯದಲ್ಲಿ ವನ್ಯ ಜೀವಿಗಳನ್ನು ಬೇಟೆಯಾಡುತ್ತಿದ್ದ. ನಾಗರಗಾಳಿ ಉಪ ಅರಣ್ಯ ಸಂರಕ್ಷಣಾಧಿಕಾರಿ (ACF) ಸಿ.ಜಿ ಮಿರ್ಜಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಆರೋಪಿ ಮನೆಯಲ್ಲಿದ್ದ ಚಿಗರೆ ಕೊಂಬು, ಪಾಯಿಂಟ್ 315 ರೈಫಲ್, ಟೆಲಿಸ್ಕೋಪ್, 2 ಚಾಕು, 2 ವಾಕಿಟಾಕಿ ಹಾಗೂ 26 ಸಜೀವ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.

Published On - 10:13 am, Mon, 4 January 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ