AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿ.ಪಿ. ಯೋಗೇಶ್ವರ್ ತಾಲೂಕು ಮಟ್ಟದಲ್ಲಿ ಹಣ ಮಾಡುತ್ತಿದ್ದರು, ಈಗ ರಾಜ್ಯ ಮಟ್ಟದಲ್ಲಿ ಹಣ ಮಾಡಲು ಅಧಿಕಾರ ಕೊಟ್ಟಿದ್ದಾರೆ’

ಸಿ.ಪಿ.ಯೋಗೇಶ್ವರ್ ಮೊದಲು ತಾಲೂಕು ಮಟ್ಟದಲ್ಲಿ ಹಣ ಮಾಡುತ್ತಿದ್ದರು. ಈಗ ರಾಜ್ಯಮಟ್ಟದಲ್ಲಿ ಹಣ ಮಾಡಲು ಅಧಿಕಾರ ಕೊಟ್ಟಿದ್ದಾರೆ ಎಂದು ಕುಮಾರಸ್ವಾಮಿ ಟಾಂಗ್​ ಕೊಟ್ಟರು.

‘ಸಿ.ಪಿ. ಯೋಗೇಶ್ವರ್ ತಾಲೂಕು ಮಟ್ಟದಲ್ಲಿ ಹಣ ಮಾಡುತ್ತಿದ್ದರು, ಈಗ ರಾಜ್ಯ ಮಟ್ಟದಲ್ಲಿ ಹಣ ಮಾಡಲು ಅಧಿಕಾರ ಕೊಟ್ಟಿದ್ದಾರೆ’
ಹೆಚ್.ಡಿ.ಕುಮಾರಸ್ವಾಮಿ
KUSHAL V
| Edited By: ಸಾಧು ಶ್ರೀನಾಥ್​|

Updated on: Jan 19, 2021 | 4:31 PM

Share

ರಾಮನಗರ: ಲೆಟರ್ ಹೆಡ್ ವಿಚಾರವಾಗಿ ಸಚಿವ ಸಿ.ಪಿ.ಯೋಗೇಶ್ವರ್‌ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಸಿ.ಪಿ.ಯೋಗೇಶ್ವರ್ ಮೊದಲು ತಾಲೂಕು ಮಟ್ಟದಲ್ಲಿ ಹಣ ಮಾಡುತ್ತಿದ್ದರು. ಈಗ ರಾಜ್ಯ ಮಟ್ಟದಲ್ಲಿ ಹಣ ಮಾಡಲು ಅಧಿಕಾರ ಕೊಟ್ಟಿದ್ದಾರೆ ಎಂದು ಕುಮಾರಸ್ವಾಮಿ ಟಾಂಗ್​ ಕೊಟ್ಟರು.

ಸಿ.ಪಿ.ಯೋಗೇಶ್ವರ್ ಈಗ ಮಂತ್ರಿಯಾದರು. ಪೊಗ‌ದಸ್ತಾಗಿ ಕೆಲಸ ಮಾಡಲು ಅನುಕೂಲವಾಯ್ತು. ಪ್ರಾಮಾಣಿಕ ಅಧಿಕಾರಿಗಳ ಮೂಲಕ ಕೆಲಸ ಮಾಡಲಿ. ಅವರೇ ಹೆಸರು ಪಡೆಯಲಿ ಎಂದು ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.

ರಾಜಕಾರಣಕ್ಕೆ ಬಂದಾಗಿನಿಂದ ಮಂತ್ರಿಗಳನ್ನ ನೋಡಿದ್ದೇನೆ. ಮಂತ್ರಿಗೆ ಏನ್ ಕೊಂಬಿರುತ್ತಾ? ಎಂದು ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು. ರಾಜ್ಯದ ಜನರು ನಮಗೆ ದೆಹಲಿಯನ್ನೂ ತೋರಿಸಿದ್ದಾರೆ. ಅಧಿಕಾರ ಬಂದಾಗ ಬಡವರ ಬಗ್ಗೆ ಚಿಂತನೆ ಮಾಡಲಿ. ಬಡವರ ಪರವಾಗಿ ಕೆಲಸ ಮಾಡಲಿ ಎಂದು ಕುಮಾರಸ್ವಾಮಿ ಹೇಳಿದರು. ಜೊತೆಗೆ, ನನ್ನನ್ನು ಯಾರೂ ಕಟ್ಟಿಹಾಕಲು ಸಾಧ್ಯವಿಲ್ಲ ಎಂದೂ ಸಹ ಕುಮಾರಸ್ವಾಮಿ ಹೇಳಿದರು.

‘ಸಿ.ಪಿ.ಯೋಗೇಶ್ವರ್ ನನಗೆ ವೈಯಕ್ತಿಕವಾಗಿ ಸ್ನೇಹಿತರು’ ಸಿ.ಪಿ.ಯೋಗೇಶ್ವರ್ ನನಗೆ ವೈಯಕ್ತಿಕವಾಗಿ ಸ್ನೇಹಿತರು. ಕಾರ್ಯಕರ್ತರ ಕುತ್ತಿಗೆ ಕೊಯ್ದು ಸ್ನೇಹ ಉಳಿಸಿಕೊಳ್ಳಲಾಗಿಲ್ಲ. ಆದರೆ, ವೈಯಕ್ತಿಕ ಸ್ನೇಹ ಬೇರೆ, ರಾಜಕೀಯ ಬೇರೆ. ಸಿಎಂ ಬಿ.ಎಸ್.ಯಡಿಯೂರಪ್ಪನವರೂ ನನಗೆ ಸ್ನೇಹಿತರು ಎಂದು ಚನ್ನಪಟ್ಟಣದಲ್ಲಿ ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿದರು.

ಸುರೇಶ್ ಅಂಗಡಿ ಕಿರಿಯ ಪುತ್ರಿ ಶ್ರದ್ಧಾ ಶೆಟ್ಟರ್‌ಗೆ ಸಿಗುತ್ತಾ ಬಿಜೆಪಿ ಟಿಕೆಟ್?

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ