AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಣ್ಣ.. ದಯವಿಟ್ಟು ನನ್ನ ಅಂತ್ಯಸಂಸ್ಕಾರಕ್ಕೆ ಬನ್ನಿ -ಸಾಯುವ ಮುನ್ನ HDKಗೆ ಪತ್ರ ಬರೆದ ಅಭಿಮಾನಿ

ಸಾಯುವ ಮುನ್ನ ವ್ಯಕ್ತಿಯೊಬ್ಬ ಮಾಜಿ ಸಿಎಂ H.D.ಕುಮಾರಸ್ವಾಮಿಗೆ ಪತ್ರ ಬರೆದು ತನ್ನ ಅಂತ್ಯಸಂಸ್ಕಾರಕ್ಕೆ ಬರುವಂತೆ ಮನವಿ ಮಾಡಿಕೊಂಡಿರುವ ಮನಮಿಡಿಯುವ ಸಂಗತಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಕುಮಾರಣ್ಣ.. ದಯವಿಟ್ಟು ನನ್ನ ಅಂತ್ಯಸಂಸ್ಕಾರಕ್ಕೆ ಬನ್ನಿ -ಸಾಯುವ ಮುನ್ನ HDKಗೆ ಪತ್ರ ಬರೆದ ಅಭಿಮಾನಿ
ಮೃತ ಅಭಿಮಾನಿ ಜಯರಾಂ (ಎಡ); H.D.ಕುಮಾರಸ್ವಾಮಿ (ಬಲ)
KUSHAL V
|

Updated on: Jan 16, 2021 | 9:47 PM

Share

ರಾಮನಗರ: ಸಾಯುವ ಮುನ್ನ ವ್ಯಕ್ತಿಯೊಬ್ಬ ಮಾಜಿ ಸಿಎಂ H.D.ಕುಮಾರಸ್ವಾಮಿಗೆ ಪತ್ರ ಬರೆದು ತನ್ನ ಅಂತ್ಯಸಂಸ್ಕಾರಕ್ಕೆ ಬರುವಂತೆ ಮನವಿ ಮಾಡಿಕೊಂಡಿರುವ ಮನಮಿಡಿಯುವ ಸಂಗತಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಕಾಲಿನ ಗ್ಯಾಂಗ್ರೀನ್ ಸಮಸ್ಯೆಯಿಂದ ಬಳಲುತ್ತಿದ್ದ ಜಿಲ್ಲೆಯ ಗಾಂಧಿನಗರದ ನಿವಾಸಿ ಆರ್.ಜಯರಾಂ​ ಮಾಜಿ ಮುಖ್ಯಮಂತ್ರಿಗಳ ಕಟ್ಟಾ ಅಭಿಮಾನಿ. ಹೀಗಾಗಿ, ತನ್ನ ಆರೋಗ್ಯ ಹದಗೆಟ್ಟು ಬದುಕಿನ ಅಂತಿಮ ಘಟ್ಟ ತಲುಪಿದ ಜಯರಾಂ ಕುಮಾರಸ್ವಾಮಿಗೆ ತನ್ನ ಶವಸಂಸ್ಕಾರಕ್ಕೆ ಬರುವಂತೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಜೊತೆಗೆ, ತಮ್ಮ ಬುದ್ಧಿಮಾಂದ್ಯ ಮಗನಿಗೆ ಆರ್ಥಿಕ ನೆರವು ನೀಡುವಂತೆ ಸಹ ತಮ್ಮ ಪತ್ರದಲ್ಲಿ ಕೇಳಿಕೊಂಡಿದ್ದಾರೆ. ಪತ್ರ ಬರೆದ ನಂತರ ಜಯರಾಂ ಇಂದು ಸಂಜೆ ತೀವ್ರ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.

ಮದುವೆಗಾಗಿ ಪೀಡಿಸಿದ ಪ್ರೇಯಸಿಯ ಕೊಲೆ ಮಾಡಿ ಫ್ಲಾಟ್​ನಲ್ಲೇ ಹೂತಿಟ್ಟ.. 3 ತಿಂಗಳ ನಂತರ ಸಿಕ್ತು ಅಸ್ಥಿಪಂಜರ

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು