AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಧ್ಯಮದವರನ್ನು ಕೊವಿಡ್​ ವಾರಿಯರ್ಸ್​ ಎಂದು ಗುರುತಿಸಿದರೆ ಸಾಲದು, ಅವರಿಗೂ ಪರಿಹಾರ ನೀಡಬೇಕು: ಸಿಎಂಗೆ ಮಾಜಿ ಸಿಎಂ ಪತ್ರ

ಕರ್ನಾಟಕದಲ್ಲಿ ಸೇರಿ ಬಹುತೇಕ ರಾಜ್ಯಗಳಲ್ಲಿ ಹಲವು ಪತ್ರಕರ್ತರು ಕೊವಿಡ್​ 19 ಸೋಂಕಿನಿಂದ ಜೀವ ಕಳೆದುಕೊಂಡಿದ್ದಾರೆ. ಒಡಿಶಾದಲ್ಲಿ ಪತ್ರಕರ್ತರನ್ನು ಮುಂಚೂಣಿ ವಾರಿಯರ್ಸ್​ ಎಂದು ಘೋಷಿಸಲಾಗಿದೆ.

ಮಾಧ್ಯಮದವರನ್ನು ಕೊವಿಡ್​ ವಾರಿಯರ್ಸ್​ ಎಂದು ಗುರುತಿಸಿದರೆ ಸಾಲದು, ಅವರಿಗೂ ಪರಿಹಾರ ನೀಡಬೇಕು: ಸಿಎಂಗೆ ಮಾಜಿ ಸಿಎಂ ಪತ್ರ
ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ
Lakshmi Hegde
|

Updated on: May 12, 2021 | 11:27 PM

Share

ಬೆಂಗಳೂರು: ಮಾಧ್ಯಮದವರನ್ನೂ ಮುಂಚೂಣಿಯಲ್ಲಿರುವ ಕೊವಿಡ್​ 19 ವಾರಿಯರ್ಸ್​ ಎಂದು ಗುರುತಿಸಿ, ಅವರಿಗೆ ಉಚಿತವಾಗಿ ಲಸಿಕೆ ನೀಡುವುದಾಗಿ ಇತ್ತೀಚೆಗೆ ಮುಖ್ಯಮಂತ್ರಿ ಯಡಿಯೂರಪ್ಪನವರು ಘೋಷಣೆ ಮಾಡಿದ್ದಾರೆ. ಇದೀಗ ಈ ವಿಚಾರವಾಗಿ ಯಡಿಯೂರಪ್ಪನವರಿಗೆ ಮಾಜಿ ಸಿಎಂ ಸಿದ್ದರಾಮಯ್ಯನವರು ಪತ್ರ ಬರೆದು, ಮಾಧ್ಯಮದವರನ್ನು ಕೇವಲ ಫ್ರಂಟ್​ಲೈನ್​ ವರ್ಕರ್ಸ್​​ ಎಂದು ಗುರುತಿಸಿದರೆ ಸಾಲದು, ಅವರಿಗೆ ಪರಿಹಾರವನ್ನೂ ನೀಡಬೇಕು ಎಂದು ಒತ್ತಾಯಿಸಿದ್ದರು.

ಉಳಿದ ಮುಂಚೂಣಿ ಕೊವಿಡ್ ವಾರಿಯರ್ಸ್​ಗೆ ಸಿಗುವ ಎಲ್ಲ ಸೌಲಭ್ಯಗಳೂ ಮಾಧ್ಯಮದವರಿಗೂ ಸಿಗುವಂತಾಗಬೇಕು ಎಂದು ಸಿದ್ದರಾಮಯ್ಯನವರು ಪತ್ರದಲ್ಲಿ ಒತ್ತಾಯಿಸಿದ್ದಾರೆ. ಮಾಧ್ಯಮದವರು ಮೃತಪಟ್ಟರೆ ಪರಿಹಾರ ಕಲ್ಪಿಸಿ. ಅವರ ವೈದ್ಯಕೀಯ ವೆಚ್ಚ ಸರ್ಕಾರವೇ ಭರಿಸುವಂತಾಗಲಿ ಎಂಬ ವಿಚಾರವನ್ನೂ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕರ್ನಾಟಕದಲ್ಲಿ ಸೇರಿ ಬಹುತೇಕ ರಾಜ್ಯಗಳಲ್ಲಿ ಹಲವು ಪತ್ರಕರ್ತರು ಕೊವಿಡ್​ 19 ಸೋಂಕಿನಿಂದ ಜೀವ ಕಳೆದುಕೊಂಡಿದ್ದಾರೆ. ಒಡಿಶಾದಲ್ಲಿ ಪತ್ರಕರ್ತರನ್ನು ಮುಂಚೂಣಿ ವಾರಿಯರ್ಸ್​ ಎಂದು ಘೋಷಿಸಿ, ಆರ್ಥಿಕ ನೆರವು ನೀಡುವುದಾಗಿಯೂ ಅಲ್ಲಿನ ಸರ್ಕಾರ ಪ್ರಕಟಿಸಿದೆ.

ಇದನ್ನೂ ಓದಿ: ದೇಶದಲ್ಲಿ ತೀವ್ರವಾಗುತ್ತಿದೆ ಕೊವಿಡ್​ 19; ಇಂದು ಮತ್ತೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದ ಪ್ರಧಾನಿ ಮೋದಿ

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು