AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ತಿಂಗಳು ಲಾಕ್​ಡೌನ್ ವಿಸ್ತರಿಸಿ, ಇಲ್ಲದಿದ್ದರೆ ದೊಡ್ಡ ಅನಾಹುತವೇ ಆಗಲಿದೆ; ಎಚ್ ಡಿ ಕುಮಾರಸ್ವಾಮಿ

ಸರ್ಕಾರ ಹಲವು ಕಡೆ ಕೊವಿಡ್ ಟೆಸ್ಟ್ ಸ್ಥಗಿತಗೊಳಿಸಿದೆ. ಇದರಿಂದ ರಾಜ್ಯದಲ್ಲಿ ಮತ್ತಷ್ಟು ಸಾವು ನೋವು ಆಗುತ್ತದೆ. ಕೊವಿಟ್ ಟೆಸ್ಟ್ ರಾಜ್ಯ ಸರ್ಕಾರ ವೈಫಲ್ಯ ಮುಚ್ಚಿಕೊಳ್ಳುವುದಕ್ಕೆ ಹೊರಟಿದೆ. ಜನರ ದಿಕ್ಕು ತಪ್ಪಿಸಿ ದೊಡ್ಡ ಎಡವಟ್ಟು ಮಾಡುತ್ತಿದ್ದೀರಿ. ಮತ್ತೆ ಮತ್ತೆ ತಪ್ಪು ಮಾಡಬೇಡಿ ಎಂದು ಅವರು ಆಗ್ರಹಿಸಿದರು.

1 ತಿಂಗಳು ಲಾಕ್​ಡೌನ್ ವಿಸ್ತರಿಸಿ, ಇಲ್ಲದಿದ್ದರೆ ದೊಡ್ಡ ಅನಾಹುತವೇ ಆಗಲಿದೆ; ಎಚ್ ಡಿ ಕುಮಾರಸ್ವಾಮಿ
ಎಚ್​.ಡಿ.ಕುಮಾರಸ್ವಾಮಿ
guruganesh bhat
|

Updated on: May 18, 2021 | 8:03 PM

Share

ಬೆಂಗಳೂರು: ಕರ್ನಾಟಕದಲ್ಲಿ ಇನ್ನೂ ಒಂದು ತಿಂಗಳು‌ ಲಾಕ್ ಡೌನ್ ವಿಸ್ತರಣೆ ಮಾಡಬೇಕು. ಲಾಕ್‌ಡೌನ್ ವಿಸ್ತರಿಸದಿದ್ದರೆ ದೊಡ್ಡ ಅನಾಹುತವಾಗಲಿದೆ. ದಯವಿಟ್ಟು, ರಾಜ್ಯದ ಜನರ ಜೀವದ ಜೊತೆ ಆಟವಾಡಬೇಡಿ. ಲಾಕ್‌ಡೌನ್ ಜತೆಗೆ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನುದ್ದೇಶಿಸಿ ಆಗ್ರಹಿಸಿದರು.

ಕೊರೊನಾ ಲಸಿಕೆ ವಿಚಾರದಲ್ಲಿ ಕಾಂಗ್ರೆಸ್‌ ಸಣ್ಣತನದ ರಾಜಕೀಯ ನಡೆಸುತ್ತಿದೆ. ಸರ್ಕಾರ ಹಲವು ಕಡೆ ಕೊವಿಡ್ ಟೆಸ್ಟ್ ಸ್ಥಗಿತಗೊಳಿಸಿದೆ. ಇದರಿಂದ ರಾಜ್ಯದಲ್ಲಿ ಮತ್ತಷ್ಟು ಸಾವು ನೋವು ಆಗುತ್ತದೆ. ಕೊವಿಟ್ ಟೆಸ್ಟ್ ರಾಜ್ಯ ಸರ್ಕಾರ ವೈಫಲ್ಯ ಮುಚ್ಚಿಕೊಳ್ಳುವುದಕ್ಕೆ ಹೊರಟಿದೆ. ಜನರ ದಿಕ್ಕು ತಪ್ಪಿಸಿ ದೊಡ್ಡ ಎಡವಟ್ಟು ಮಾಡುತ್ತಿದ್ದೀರಿ. ಇದರಿಂದ ರಾಜ್ಯದಲ್ಲಿ ಕೊವಿಡ್ ಕೇಸ್ ಹೆಚ್ಚಾಗುತ್ತವೆ. ಈಗಾಗಲೇ ಕೊವಿಡ್ ವಿಚಾರದಲ್ಲಿ ತಪ್ಪು ಮಾಡಿದ್ದೀರಿ. ಮತ್ತೆ ತಪ್ಪು ಮಾಡಬೇಡಿ ಎಂದು ಅವರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು.

ಕೇವಲ ಲಾಕ್ ಲೌನ್ ಮಾಡಿದರೆ ಸಾಕಾಗುವುದಿಲ್ಲ. ಕೂಲಿ ಕಾರ್ಮಿಕರಿಕೆ ,ಶ್ರಮಿಕರು,ಬಡವರಿಗೆ ವಿಶೇಷ ಪ್ಯಾಕೇಜ್ ಘೋಷನೆ ಮಾಡಬೇಕು. ಕೊವಿಡ್ ಸಂದರ್ಭದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ಮೊದಲು ವ್ಯಾಕ್ಸಿನ್ ಬಂದಾಗ ತೆಗೆದುಕೊಳ್ಳಬೇಡಿ ಎಂದು ಕಾಂಗ್ರೆಸ್ ಅಪಪ್ರಚಾರ ಮಾಡಿದೆ. ಈಗ ಲಸಿಕೆ ವಿಚಾರದಲ್ಲಿ ಕಾಂಗ್ರೆಸ್ ಸಣ್ಣ ತನದ ರಾಜಕೀಯ ಮಾಡುತ್ತಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

ಇದನ್ನೂ ಓದಿ: Karnataka Lockdown: ಕರ್ನಾಟಕ ಲಾಕ್​ಡೌನ್ ವಿಸ್ತರಣೆ; ನಾಳೆ ನಡೆಯಲಿರುವ ಸಭೆಯಲ್ಲೇ ಅಂತಿಮ ತೀರ್ಮಾನ ಖಚಿತ

Karnataka Covid Update: ಕರ್ನಾಟಕದಲ್ಲಿ ಇಂದು ಕೊವಿಡ್​ನಿಂದ 58,395 ಜನ ಗುಣಮುಖ, 30,309 ಹೊಸ ಪ್ರಕರಣ; ಸಚಿವ ಡಾ.ಸುಧಾಕರ್(Former CM HD KUmaraswamy demands extend Karnataka Lockdown again 1 month)

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?