AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನವನಲ್ಲ ನಾನವನಲ್ಲ; ಸತ್ಯಾಸತ್ಯತೆ ಹೊರ ಬರಲಿ: ಟಿವಿ 9ಗೆ ಮಾಜಿ ಸಿಎಂ HDK ಹೇಳಿದ್ದೇನು?

ಬೆಂಗಳೂರು: ಌಂಕರ್​ ಅನುಶ್ರೀ ವಿಚಾರವಾಗಿ ಸತ್ಯಾಸತ್ಯತೆ ಹೊರಗೆ ಬರಬೇಕೆಂಬುದು ನಾನು ಕೇಳುತ್ತೇನೆ ಎಂದು ಟಿವಿ9ಗೆ ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿದ್ದಾರೆ. ಹಾಗೆ ಕರೆ ಮಾಡಿದ್ದರೆ.. ಅವರೊಬ್ಬ ದೇಶದ್ರೋಹಿ ಆಷ್ಟೇ ರಾಜ್ಯದ ಜನರಿಗೆ ಸತ್ಯಾಸತ್ಯತೆ ತಿಳಿಯಬೇಕು. ಯಾವ ಮಾಜಿ ಸಿಎಂ ಒತ್ತಡ ಹಾಕಿದ್ದಾರೆಂದು ತಿಳಿಯಲಿ. ಹೀಗೆ, ಒತ್ತಡ ಹಾಕಿದ್ದರೆ ಅವರೊಬ್ಬ ಸಮಾಜದ್ರೋಹಿ, ದೇಶದ್ರೋಹಿ ಆಷ್ಟೇ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ನಾನು ಇಂತಹ ಪ್ರಕರಣಗಳಲ್ಲಿ ಯಾರಿಗೂ ರಕ್ಷಣೆ ಕೊಡಲ್ಲ. ನಮ್ಮ ಪಕ್ಷದವರೇ ಆದರೂ ನಾನು ರಕ್ಷಣೆ ಕೊಡುವುದಿಲ್ಲ. ಬೇರೆ […]

ನಾನವನಲ್ಲ ನಾನವನಲ್ಲ; ಸತ್ಯಾಸತ್ಯತೆ ಹೊರ ಬರಲಿ: ಟಿವಿ 9ಗೆ ಮಾಜಿ ಸಿಎಂ HDK ಹೇಳಿದ್ದೇನು?
KUSHAL V
| Edited By: |

Updated on:Oct 03, 2020 | 3:30 PM

Share

ಬೆಂಗಳೂರು: ಌಂಕರ್​ ಅನುಶ್ರೀ ವಿಚಾರವಾಗಿ ಸತ್ಯಾಸತ್ಯತೆ ಹೊರಗೆ ಬರಬೇಕೆಂಬುದು ನಾನು ಕೇಳುತ್ತೇನೆ ಎಂದು ಟಿವಿ9ಗೆ ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿದ್ದಾರೆ.

ಹಾಗೆ ಕರೆ ಮಾಡಿದ್ದರೆ.. ಅವರೊಬ್ಬ ದೇಶದ್ರೋಹಿ ಆಷ್ಟೇ ರಾಜ್ಯದ ಜನರಿಗೆ ಸತ್ಯಾಸತ್ಯತೆ ತಿಳಿಯಬೇಕು. ಯಾವ ಮಾಜಿ ಸಿಎಂ ಒತ್ತಡ ಹಾಕಿದ್ದಾರೆಂದು ತಿಳಿಯಲಿ. ಹೀಗೆ, ಒತ್ತಡ ಹಾಕಿದ್ದರೆ ಅವರೊಬ್ಬ ಸಮಾಜದ್ರೋಹಿ, ದೇಶದ್ರೋಹಿ ಆಷ್ಟೇ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ನಾನು ಇಂತಹ ಪ್ರಕರಣಗಳಲ್ಲಿ ಯಾರಿಗೂ ರಕ್ಷಣೆ ಕೊಡಲ್ಲ. ನಮ್ಮ ಪಕ್ಷದವರೇ ಆದರೂ ನಾನು ರಕ್ಷಣೆ ಕೊಡುವುದಿಲ್ಲ. ಬೇರೆ ಪಕ್ಷಗಳ ನಾಯಕರ ಬಗ್ಗೆ ನನಗೆ ಮಾಹಿತಿ ಇಲ್ಲ ಅಂತಾ HD ಕುಮಾರಸ್ವಾಮಿ ಹೇಳಿದ್ದಾರೆ.

ಅನುಶ್ರೀಯನ್ನು ನಾನು ಯಾವತ್ತೂ ನೋಡಿಲ್ಲ ಅನುಶ್ರೀಯನ್ನು ನನ್ನ ಜೀವನದಲ್ಲಿ ಯಾವತ್ತೂ ನೋಡಿಲ್ಲ. 2-3 ತಿಂಗಳ ಹಿಂದೆ ಒಂದು ಸಂದರ್ಶನ ಮಾಡಿದ್ದಾರೆ. ನನ್ನ ಪುತ್ರನ ಜೊತೆ ಒಂದು ಸಂದರ್ಶನ ಮಾಡಿದ್ದಾರೆ. ಅದನ್ನು ಹೊರತುಪಡಿಸಿದರೆ ನನ್ನ ಮಗನಿಗೂ ಆಕೆಯ ಸಂಪರ್ಕ ಇಲ್ಲ. ಸುಮ್ಮನೆ ಇಲ್ಲಸಲ್ಲದ ಆರೋಪಗಳನ್ನು ಮಾಡುವುದು ಬೇಡ. ಯಾರು ಆರೋಪ ಮಾಡಿದ್ದಾರೋ ಅವರೇ ಸ್ಪಷ್ಟನೆ ನೀಡಲಿ ಎಂದು ಹೇಳಿದ್ದಾರೆ.

ಅನುಶ್ರೀ ಏನು ತಪ್ಪು ಮಾಡಿದ್ದಾರೆಂದು ನನಗೆ ಗೊತ್ತಿಲ್ಲ. ಅನುಶ್ರೀ ತಪ್ಪು ಮಾಡಿದ್ದರೆ ಅವರ ವಿರುದ್ಧ ಕ್ರಮಕೈಗೊಳ್ಳಲಿ. ಇದಕ್ಕೆ ಒತ್ತಡ ಹಾಕಿದವರ ಹೆಸರನ್ನು ಬಹಿರಂಗಪಡಿಸಲಿ. ರಾಜ್ಯ ಸರ್ಕಾರ ಕೂಡಲೇ ಇದನ್ನು ಬಹಿರಂಗಪಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ HD ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Published On - 3:28 pm, Sat, 3 October 20

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ