AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೊನ್ನೆ HDK ಶಿರಾದಲ್ಲಿ ಅಳುತ್ತಿದ್ರಂತೆ.. ದೇವೇಗೌಡರ ಕಾಲದಿಂದಲೂ ಈ ಡ್ರಾಮಾ ನಡ್ಕೊಂಡು ಬಂದಿದೆ’

ಬೆಂಗಳೂರು: ಈ ಬಾರಿಯ ಉಪಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಎರಡನ್ನೂ ಸೋಲಿಸಬೇಕು. ಜೆಡಿಎಸ್ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬರುವ ಸಾಮರ್ಥ್ಯ ಹೊಂದಿಲ್ಲ. ಬೇರೆಯವರ ಬೆಂಬಲ ಪಡೆದು ಸರ್ಕಾರ ಮಾಡಲು ಹವಣಿಸುವ ಪಕ್ಷ ಅಂದರೆ ಅದು ಜೆಡಿಎಸ್ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಜೆಡಿಎಸ್ ಒಂದು ರಾಜಕೀಯ ಪಕ್ಷವೇ ಅಲ್ಲ. ಮೊನ್ನೆ ಕುಮಾರಸ್ವಾಮಿ ಶಿರಾದಲ್ಲಿ ಕಣ್ಣೀರು ಹಾಕಿದ್ದಾರಂತೆ. ಯಾಕೆ ಕಣ್ಣೀರು ಹಾಕಿದ್ರೋ ನನಗೆ ಗೊತ್ತಾಗಲಿಲ್ಲ. ದೇವೇಗೌಡರ ಕಾಲದಿಂದಲೂ ಈ ಡ್ರಾಮಾ ನಡೆದುಕೊಂಡು ಬಂದಿದೆ. ಆದರೆ, ಜನರು […]

‘ಮೊನ್ನೆ HDK ಶಿರಾದಲ್ಲಿ ಅಳುತ್ತಿದ್ರಂತೆ.. ದೇವೇಗೌಡರ ಕಾಲದಿಂದಲೂ ಈ ಡ್ರಾಮಾ ನಡ್ಕೊಂಡು ಬಂದಿದೆ’
KUSHAL V
|

Updated on: Oct 04, 2020 | 2:10 PM

Share

ಬೆಂಗಳೂರು: ಈ ಬಾರಿಯ ಉಪಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಎರಡನ್ನೂ ಸೋಲಿಸಬೇಕು. ಜೆಡಿಎಸ್ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬರುವ ಸಾಮರ್ಥ್ಯ ಹೊಂದಿಲ್ಲ. ಬೇರೆಯವರ ಬೆಂಬಲ ಪಡೆದು ಸರ್ಕಾರ ಮಾಡಲು ಹವಣಿಸುವ ಪಕ್ಷ ಅಂದರೆ ಅದು ಜೆಡಿಎಸ್ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಜೆಡಿಎಸ್ ಒಂದು ರಾಜಕೀಯ ಪಕ್ಷವೇ ಅಲ್ಲ. ಮೊನ್ನೆ ಕುಮಾರಸ್ವಾಮಿ ಶಿರಾದಲ್ಲಿ ಕಣ್ಣೀರು ಹಾಕಿದ್ದಾರಂತೆ. ಯಾಕೆ ಕಣ್ಣೀರು ಹಾಕಿದ್ರೋ ನನಗೆ ಗೊತ್ತಾಗಲಿಲ್ಲ. ದೇವೇಗೌಡರ ಕಾಲದಿಂದಲೂ ಈ ಡ್ರಾಮಾ ನಡೆದುಕೊಂಡು ಬಂದಿದೆ. ಆದರೆ, ಜನರು ಇದಕ್ಕೆ ಮರುಳಾಗಬೇಡಿ ಎಂದು ಸಿದ್ದಾರಮಯ್ಯ ಟಾಂಗ್​ ಕೊಟ್ಟಿದ್ದಾರೆ.

ಜನಸೇವೆ ಮಾಡ್ತೀನೆಂದು ಮತ ಕೇಳಬೇಕು. ಇದನ್ನು ಬಿಟ್ಟು ಅಳುತ್ತಾ ಏಕೆ ಮಾತನಾಡಬೇಕೆಂದು ಮಾಜಿ ಸಿಎಂ ಕುಮಾರಸ್ವಾಮಿ ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಹಿಂದಿನಿಂದಲೂ ಇವರು ಹೀಗೆ ಎಂದು ಹೇಳಿದ್ದಾರೆ.

TB ಜಯಚಂದ್ರ ಶಿರಾದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಜೆಡಿಎಸ್​ನವರು ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿಕೊಳ್ತಾರೆ. ಕಾರ್ಯಕರ್ತರು ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ಕೊಟ್ಟಿದ್ದಾರೆ.

Follow Us
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ