AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೊನ್ನೆ HDK ಶಿರಾದಲ್ಲಿ ಅಳುತ್ತಿದ್ರಂತೆ.. ದೇವೇಗೌಡರ ಕಾಲದಿಂದಲೂ ಈ ಡ್ರಾಮಾ ನಡ್ಕೊಂಡು ಬಂದಿದೆ’

ಬೆಂಗಳೂರು: ಈ ಬಾರಿಯ ಉಪಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಎರಡನ್ನೂ ಸೋಲಿಸಬೇಕು. ಜೆಡಿಎಸ್ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬರುವ ಸಾಮರ್ಥ್ಯ ಹೊಂದಿಲ್ಲ. ಬೇರೆಯವರ ಬೆಂಬಲ ಪಡೆದು ಸರ್ಕಾರ ಮಾಡಲು ಹವಣಿಸುವ ಪಕ್ಷ ಅಂದರೆ ಅದು ಜೆಡಿಎಸ್ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಜೆಡಿಎಸ್ ಒಂದು ರಾಜಕೀಯ ಪಕ್ಷವೇ ಅಲ್ಲ. ಮೊನ್ನೆ ಕುಮಾರಸ್ವಾಮಿ ಶಿರಾದಲ್ಲಿ ಕಣ್ಣೀರು ಹಾಕಿದ್ದಾರಂತೆ. ಯಾಕೆ ಕಣ್ಣೀರು ಹಾಕಿದ್ರೋ ನನಗೆ ಗೊತ್ತಾಗಲಿಲ್ಲ. ದೇವೇಗೌಡರ ಕಾಲದಿಂದಲೂ ಈ ಡ್ರಾಮಾ ನಡೆದುಕೊಂಡು ಬಂದಿದೆ. ಆದರೆ, ಜನರು […]

‘ಮೊನ್ನೆ HDK ಶಿರಾದಲ್ಲಿ ಅಳುತ್ತಿದ್ರಂತೆ.. ದೇವೇಗೌಡರ ಕಾಲದಿಂದಲೂ ಈ ಡ್ರಾಮಾ ನಡ್ಕೊಂಡು ಬಂದಿದೆ’
KUSHAL V
|

Updated on: Oct 04, 2020 | 2:10 PM

Share

ಬೆಂಗಳೂರು: ಈ ಬಾರಿಯ ಉಪಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಎರಡನ್ನೂ ಸೋಲಿಸಬೇಕು. ಜೆಡಿಎಸ್ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬರುವ ಸಾಮರ್ಥ್ಯ ಹೊಂದಿಲ್ಲ. ಬೇರೆಯವರ ಬೆಂಬಲ ಪಡೆದು ಸರ್ಕಾರ ಮಾಡಲು ಹವಣಿಸುವ ಪಕ್ಷ ಅಂದರೆ ಅದು ಜೆಡಿಎಸ್ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಜೆಡಿಎಸ್ ಒಂದು ರಾಜಕೀಯ ಪಕ್ಷವೇ ಅಲ್ಲ. ಮೊನ್ನೆ ಕುಮಾರಸ್ವಾಮಿ ಶಿರಾದಲ್ಲಿ ಕಣ್ಣೀರು ಹಾಕಿದ್ದಾರಂತೆ. ಯಾಕೆ ಕಣ್ಣೀರು ಹಾಕಿದ್ರೋ ನನಗೆ ಗೊತ್ತಾಗಲಿಲ್ಲ. ದೇವೇಗೌಡರ ಕಾಲದಿಂದಲೂ ಈ ಡ್ರಾಮಾ ನಡೆದುಕೊಂಡು ಬಂದಿದೆ. ಆದರೆ, ಜನರು ಇದಕ್ಕೆ ಮರುಳಾಗಬೇಡಿ ಎಂದು ಸಿದ್ದಾರಮಯ್ಯ ಟಾಂಗ್​ ಕೊಟ್ಟಿದ್ದಾರೆ.

ಜನಸೇವೆ ಮಾಡ್ತೀನೆಂದು ಮತ ಕೇಳಬೇಕು. ಇದನ್ನು ಬಿಟ್ಟು ಅಳುತ್ತಾ ಏಕೆ ಮಾತನಾಡಬೇಕೆಂದು ಮಾಜಿ ಸಿಎಂ ಕುಮಾರಸ್ವಾಮಿ ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಹಿಂದಿನಿಂದಲೂ ಇವರು ಹೀಗೆ ಎಂದು ಹೇಳಿದ್ದಾರೆ.

TB ಜಯಚಂದ್ರ ಶಿರಾದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಜೆಡಿಎಸ್​ನವರು ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿಕೊಳ್ತಾರೆ. ಕಾರ್ಯಕರ್ತರು ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ಕೊಟ್ಟಿದ್ದಾರೆ.

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ