AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SM Krishna: ಮಾಜಿ ಸಿಎಂ ಎಸ್​ಎಂ ಕೃಷ್ಣಗೆ ಐಸಿಯುನಲ್ಲಿ ಮುಂದುವರಿದ ಚಿಕಿತ್ಸೆ: ಆರೋಗ್ಯ ಸ್ಥಿರ

ಮಾಜಿ ಮುಖ್ಯಮಂತ್ರಿ ಎಸ್​.ಎಂ.ಕೃಷ್ಣ(SM Krishna) ಅವರ ಆರೋಗ್ಯದ ಸ್ಥಿತಿ ಏರುಪೇರಾಗಿದ್ದು, ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಡಾ.ಸತ್ಯನಾರಾಯಣ ಹಾಗೂ ಡಾ.ಸುನೀಲ್ ಕಾರಂತ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

SM Krishna: ಮಾಜಿ ಸಿಎಂ ಎಸ್​ಎಂ ಕೃಷ್ಣಗೆ ಐಸಿಯುನಲ್ಲಿ ಮುಂದುವರಿದ ಚಿಕಿತ್ಸೆ: ಆರೋಗ್ಯ ಸ್ಥಿರ
ಎಸ್​.ಎಂ.ಕೃಷ್ಣ
TV9 Web
| Edited By: |

Updated on:May 11, 2024 | 10:02 PM

Share

ಬೆಂಗಳೂರು, ಮೇ.11:ಮಾಜಿ ಮುಖ್ಯಮಂತ್ರಿ ಎಸ್​.ಎಂ.ಕೃಷ್ಣ(SM Krishna) ಅವರ ಆರೋಗ್ಯದ ಸ್ಥಿತಿ ಏರುಪೇರಾಗಿದ್ದು, ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಡಾ.ಸತ್ಯನಾರಾಯಣ ಹಾಗೂ ಡಾ.ಸುನೀಲ್ ಕಾರಂತ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಆಸ್ಪತ್ರೆಯ ಮೂಲಗಳ ಪ್ರಕಾರ ಸದ್ಯ ಎಸ್ಎಂ ಕೃಷ್ಣ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಇನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಎಸ್ಎಂ ಕೃಷ್ಣ ಅವರು ಏಪ್ರಿಲ್ 22ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡು ಡಿಸ್ಚಾರ್ಜ್​ ಆಗಿದ್ದರು. ಇದಾದ ಬಳಿಕ ಏಪ್ರಿಲ್ 29 ರಂದು ಎಸ್​ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.

ಇದನ್ನೂ ಓದಿ:SM Krishna: ಅನಾರೋಗ್ಯ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು

ನಿರಂತರ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಆದ್ರೆ, ಯಾವ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಇನ್ನೂ ತಿಳಿದುಬಂದಿಲ್ಲ. ಎಸ್​ಎಂ ಕೃಷ್ಣ ಅವರಿಗೆ 91 ವರ್ಷ ವಯಸ್ಸಾಗಿದ್ದು, ಪಪೇ ಪದೇ ಅನಾರೋಗ್ಯಕ್ಕೀಡಾಗುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:58 pm, Sat, 11 May 24

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು