AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪೊಲೀಸ್ ಆಯುಕ್ತ ಪಿ.ಜಿ ಹಲರನ್​ಕರ್ ವಿಧಿವಶ

ಬೆಂಗಳೂರು ನಗರ ಕಮಿಷನರ್ ಮತ್ತುಸಿಆರ್‌ಪಿಎಫ್‌ನ ಡಿಜಿಪಿಯಾಗಿ ಸೇವಸಲ್ಲಿಸಿದ್ದ ಪಿ.ಜಿ. ಹಲರನ್​ಕರ್ ಅನಾರೋಗ್ಯ ಹಿನ್ನೆಲೆಯಲ್ಲಿ ವಿಕ್ರಮ್ ಆಸ್ಪತ್ರೆಗೆ ದಾಖಲಾಗಿದ್ರು. ನಿನ್ನೆ ರಾತ್ರಿ 10.15ರ ಸಮಯಕ್ಕೆ ವಿಧಿವಶರಾಗಿದ್ದಾರೆ.

ಮಾಜಿ ಪೊಲೀಸ್ ಆಯುಕ್ತ ಪಿ.ಜಿ ಹಲರನ್​ಕರ್ ವಿಧಿವಶ
ಮಾಜಿ ಪೊಲೀಸ್ ಆಯುಕ್ತ ಪಿ.ಜಿ ಹಲರ್ನ್ಕರ್
ಆಯೇಷಾ ಬಾನು
ಆಯೇಷಾ ಬಾನು|

Updated on:Jan 03, 2021 | 12:45 PM

Share

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಪೊಲೀಸ್ ಆಯುಕ್ತ ಪಿ.ಜಿ ಹಲರನ್​ಕರ್ (88) ವಿಕ್ರಮ್ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ 10.15 ಕ್ಕೆ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು ನಗರ ಕಮಿಷನರ್ ಮತ್ತುಸಿಆರ್‌ಪಿಎಫ್‌ನ ಡಿಜಿಪಿಯಾಗಿ ಸೇವಸಲ್ಲಿಸಿದ್ದ ಪಿ.ಜಿ. ಹಲರನ್​ಕರ್ ಅನಾರೋಗ್ಯ ಹಿನ್ನೆಲೆಯಲ್ಲಿ ವಿಕ್ರಮ್ ಆಸ್ಪತ್ರೆಗೆ ದಾಖಲಾಗಿದ್ರು.

ನಿನ್ನೆ ರಾತ್ರಿ 10.15ರ ಸಮಯಕ್ಕೆ ವಿಧಿವಶರಾಗಿದ್ದಾರೆ. ಪಿ.ಜಿ ಹಲರನ್​ಕರ್ ತಾವು ಸತ್ತ ಮೇಲೆ ತಮ್ಮ ಮೃತದೇಹವನ್ನು ವೈದ್ಯಕೀಯ ಕಾಲೇಜಿಗೆ ದಾನ ಮಾಡಬೇಕೆಂಬ ಇಚ್ಛೆ ಹೊಂದಿದ್ದರು. ಸೇಂಟ್ ಜಾನ್ಸ್ ಆಸ್ಪತ್ರೆಗೆ ಮೃತದೇಹ ಸ್ಥಳಾಂತರಿಸಲಾಗಿದ್ದು ದೇಹವನ್ನು ಶವಾಗಾರದಲ್ಲಿ ಇಡಲಾಗಿದೆ. ಹಾಗೂ ಪಿ.ಜಿ ಹಲರನ್​ಕರ್ ಅವರ ದೇಹವನ್ನು ದಾನ ನೀಡುವ ಪ್ರಕ್ರಿಯೆ ಸೋಮವಾರ ಕುಟುಂಬಸ್ಥರು ಹಾಗೂ ವೈದ್ಯಕೀಯ ಸಿಬ್ಬಂದಿ ಸಮ್ಮುಖದಲ್ಲಿ ನಡೆಯಲಿದೆ.

Delhi Chalo ಸಿಂಘು ಗಡಿ ಬಳಿ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿಗಳಿಗೆ ಕೊರೊನಾ​ ಸೋಂಕು

Published On - 10:50 am, Sun, 3 January 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ