AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪೊಲೀಸ್ ಆಯುಕ್ತ ಪಿ.ಜಿ ಹಲರನ್​ಕರ್ ವಿಧಿವಶ

ಬೆಂಗಳೂರು ನಗರ ಕಮಿಷನರ್ ಮತ್ತುಸಿಆರ್‌ಪಿಎಫ್‌ನ ಡಿಜಿಪಿಯಾಗಿ ಸೇವಸಲ್ಲಿಸಿದ್ದ ಪಿ.ಜಿ. ಹಲರನ್​ಕರ್ ಅನಾರೋಗ್ಯ ಹಿನ್ನೆಲೆಯಲ್ಲಿ ವಿಕ್ರಮ್ ಆಸ್ಪತ್ರೆಗೆ ದಾಖಲಾಗಿದ್ರು. ನಿನ್ನೆ ರಾತ್ರಿ 10.15ರ ಸಮಯಕ್ಕೆ ವಿಧಿವಶರಾಗಿದ್ದಾರೆ.

ಮಾಜಿ ಪೊಲೀಸ್ ಆಯುಕ್ತ ಪಿ.ಜಿ ಹಲರನ್​ಕರ್ ವಿಧಿವಶ
ಮಾಜಿ ಪೊಲೀಸ್ ಆಯುಕ್ತ ಪಿ.ಜಿ ಹಲರ್ನ್ಕರ್
ಆಯೇಷಾ ಬಾನು
ಆಯೇಷಾ ಬಾನು|

Updated on:Jan 03, 2021 | 12:45 PM

Share

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಪೊಲೀಸ್ ಆಯುಕ್ತ ಪಿ.ಜಿ ಹಲರನ್​ಕರ್ (88) ವಿಕ್ರಮ್ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ 10.15 ಕ್ಕೆ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು ನಗರ ಕಮಿಷನರ್ ಮತ್ತುಸಿಆರ್‌ಪಿಎಫ್‌ನ ಡಿಜಿಪಿಯಾಗಿ ಸೇವಸಲ್ಲಿಸಿದ್ದ ಪಿ.ಜಿ. ಹಲರನ್​ಕರ್ ಅನಾರೋಗ್ಯ ಹಿನ್ನೆಲೆಯಲ್ಲಿ ವಿಕ್ರಮ್ ಆಸ್ಪತ್ರೆಗೆ ದಾಖಲಾಗಿದ್ರು.

ನಿನ್ನೆ ರಾತ್ರಿ 10.15ರ ಸಮಯಕ್ಕೆ ವಿಧಿವಶರಾಗಿದ್ದಾರೆ. ಪಿ.ಜಿ ಹಲರನ್​ಕರ್ ತಾವು ಸತ್ತ ಮೇಲೆ ತಮ್ಮ ಮೃತದೇಹವನ್ನು ವೈದ್ಯಕೀಯ ಕಾಲೇಜಿಗೆ ದಾನ ಮಾಡಬೇಕೆಂಬ ಇಚ್ಛೆ ಹೊಂದಿದ್ದರು. ಸೇಂಟ್ ಜಾನ್ಸ್ ಆಸ್ಪತ್ರೆಗೆ ಮೃತದೇಹ ಸ್ಥಳಾಂತರಿಸಲಾಗಿದ್ದು ದೇಹವನ್ನು ಶವಾಗಾರದಲ್ಲಿ ಇಡಲಾಗಿದೆ. ಹಾಗೂ ಪಿ.ಜಿ ಹಲರನ್​ಕರ್ ಅವರ ದೇಹವನ್ನು ದಾನ ನೀಡುವ ಪ್ರಕ್ರಿಯೆ ಸೋಮವಾರ ಕುಟುಂಬಸ್ಥರು ಹಾಗೂ ವೈದ್ಯಕೀಯ ಸಿಬ್ಬಂದಿ ಸಮ್ಮುಖದಲ್ಲಿ ನಡೆಯಲಿದೆ.

Delhi Chalo ಸಿಂಘು ಗಡಿ ಬಳಿ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿಗಳಿಗೆ ಕೊರೊನಾ​ ಸೋಂಕು

Published On - 10:50 am, Sun, 3 January 21

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ