AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪೊಲೀಸ್ ಆಯುಕ್ತ ಪಿ.ಜಿ ಹಲರನ್​ಕರ್ ವಿಧಿವಶ

ಬೆಂಗಳೂರು ನಗರ ಕಮಿಷನರ್ ಮತ್ತುಸಿಆರ್‌ಪಿಎಫ್‌ನ ಡಿಜಿಪಿಯಾಗಿ ಸೇವಸಲ್ಲಿಸಿದ್ದ ಪಿ.ಜಿ. ಹಲರನ್​ಕರ್ ಅನಾರೋಗ್ಯ ಹಿನ್ನೆಲೆಯಲ್ಲಿ ವಿಕ್ರಮ್ ಆಸ್ಪತ್ರೆಗೆ ದಾಖಲಾಗಿದ್ರು. ನಿನ್ನೆ ರಾತ್ರಿ 10.15ರ ಸಮಯಕ್ಕೆ ವಿಧಿವಶರಾಗಿದ್ದಾರೆ.

ಮಾಜಿ ಪೊಲೀಸ್ ಆಯುಕ್ತ ಪಿ.ಜಿ ಹಲರನ್​ಕರ್ ವಿಧಿವಶ
ಮಾಜಿ ಪೊಲೀಸ್ ಆಯುಕ್ತ ಪಿ.ಜಿ ಹಲರ್ನ್ಕರ್
ಆಯೇಷಾ ಬಾನು
ಆಯೇಷಾ ಬಾನು|

Updated on:Jan 03, 2021 | 12:45 PM

Share

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಪೊಲೀಸ್ ಆಯುಕ್ತ ಪಿ.ಜಿ ಹಲರನ್​ಕರ್ (88) ವಿಕ್ರಮ್ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ 10.15 ಕ್ಕೆ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು ನಗರ ಕಮಿಷನರ್ ಮತ್ತುಸಿಆರ್‌ಪಿಎಫ್‌ನ ಡಿಜಿಪಿಯಾಗಿ ಸೇವಸಲ್ಲಿಸಿದ್ದ ಪಿ.ಜಿ. ಹಲರನ್​ಕರ್ ಅನಾರೋಗ್ಯ ಹಿನ್ನೆಲೆಯಲ್ಲಿ ವಿಕ್ರಮ್ ಆಸ್ಪತ್ರೆಗೆ ದಾಖಲಾಗಿದ್ರು.

ನಿನ್ನೆ ರಾತ್ರಿ 10.15ರ ಸಮಯಕ್ಕೆ ವಿಧಿವಶರಾಗಿದ್ದಾರೆ. ಪಿ.ಜಿ ಹಲರನ್​ಕರ್ ತಾವು ಸತ್ತ ಮೇಲೆ ತಮ್ಮ ಮೃತದೇಹವನ್ನು ವೈದ್ಯಕೀಯ ಕಾಲೇಜಿಗೆ ದಾನ ಮಾಡಬೇಕೆಂಬ ಇಚ್ಛೆ ಹೊಂದಿದ್ದರು. ಸೇಂಟ್ ಜಾನ್ಸ್ ಆಸ್ಪತ್ರೆಗೆ ಮೃತದೇಹ ಸ್ಥಳಾಂತರಿಸಲಾಗಿದ್ದು ದೇಹವನ್ನು ಶವಾಗಾರದಲ್ಲಿ ಇಡಲಾಗಿದೆ. ಹಾಗೂ ಪಿ.ಜಿ ಹಲರನ್​ಕರ್ ಅವರ ದೇಹವನ್ನು ದಾನ ನೀಡುವ ಪ್ರಕ್ರಿಯೆ ಸೋಮವಾರ ಕುಟುಂಬಸ್ಥರು ಹಾಗೂ ವೈದ್ಯಕೀಯ ಸಿಬ್ಬಂದಿ ಸಮ್ಮುಖದಲ್ಲಿ ನಡೆಯಲಿದೆ.

Delhi Chalo ಸಿಂಘು ಗಡಿ ಬಳಿ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿಗಳಿಗೆ ಕೊರೊನಾ​ ಸೋಂಕು

Published On - 10:50 am, Sun, 3 January 21

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್