AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IAS ಅಧಿಕಾರಿ ದಿವಂಗತ ಡಿ.ಕೆ.ರವಿ ತಂದೆ ಕರಿಯಪ್ಪ ವಿಧಿವಶ

IAS ಅಧಿಕಾರಿ ದಿ. ಡಿ.ಕೆ.ರವಿ ತಂದೆ ಕರಿಯಪ್ಪ ವಿಧಿವಶರಾಗಿದ್ದಾರೆ. 70 ವರ್ಷದ ಕರಿಯಪ್ಪ ಹೃದಯಾಘಾತದಿಂದ ನಿಧನರಾಗಿದ್ದಾರೆ.

IAS ಅಧಿಕಾರಿ ದಿವಂಗತ ಡಿ.ಕೆ.ರವಿ ತಂದೆ ಕರಿಯಪ್ಪ ವಿಧಿವಶ
IAS ಅಧಿಕಾರಿ ದಿ. ಡಿ.ಕೆ.ರವಿ ತಂದೆ ಕರಿಯಪ್ಪ ವಿಧಿವಶ
Follow us
KUSHAL V
|

Updated on: Mar 08, 2021 | 10:44 PM

ತುಮಕೂರು: IAS ಅಧಿಕಾರಿ ದಿ. ಡಿ.ಕೆ.ರವಿ ತಂದೆ ಕರಿಯಪ್ಪ ವಿಧಿವಶರಾಗಿದ್ದಾರೆ. 70 ವರ್ಷದ ಕರಿಯಪ್ಪ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಕ್ತದೊತ್ತಡ ಕಡಿಮೆಯಾಗಿ ಕರಿಯಪ್ಪ ಕುಸಿದು ಬಿದ್ದಿದ್ದರು. ಜಿಲ್ಲೆಯ ಕುಣಿಗಲ್ ತಾಲೂಕಿನ ದೊಡ್ಡಕೊಪ್ಪಲು ಗ್ರಾಮದ ಮನೆಯಲ್ಲಿ ಕುಸಿದು ಬಿದ್ದಿದ್ದರು.

ಈ ವೇಳೆ, ಕರಿಯಪ್ಪ ಅವರನ್ನು ಹುಲಿಯೂರುದುರ್ಗದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ಕುಣಿಗಲ್ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ತಾಲೂಕು ಆಸ್ಪತ್ರೆಯಲ್ಲಿ ಕರಿಯಪ್ಪ ನಿಧನರಾಗಿದ್ದಾರೆ.

ಇದನ್ನೂ  ಓದಿ: ಕೆಂಪೇಗೌಡ ಸಿನಿಮಾ ನಿರ್ಮಾಪಕ ಶಂಕರ್ ಗೌಡ ಕಚೇರಿ ಮೇಲೆ ಖಾಕಿ ದಾಳಿ