AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ ಎ1 ಆರೋಪಿ; ನೀರಾವರಿ ಇಲಾಖೆಯೊಂದರಲ್ಲೇ ಕೋಟಿ ಕೋಟಿ ಲೂಟಿ: ಮಾಜಿ ಸಚಿವ ಹೆಚ್‌.ಡಿ.ರೇವಣ್ಣ

HD Revanna: ರಾಜ್ಯದ ಜನರ ತೆರಿಗೆ ಹಣದಿಂದ ವ್ಯಾಕ್ಸಿನ್ ಖರೀದಿ ಮಾಡಿರೋದು ಅಲ್ವಾ? ಲಸಿಕೆ ಖರೀದಿಸಲು ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಮನೆಯಿಂದ ಹಣ ಕೊಡ್ತಿದ್ದಾರಾ? ಎಂದು ಹೆಚ್‌.ಡಿ.ರೇವಣ್ಣ ಪ್ರಶ್ನಿಸಿದ್ದಾರೆ.

ಯಡಿಯೂರಪ್ಪ ಎ1 ಆರೋಪಿ; ನೀರಾವರಿ ಇಲಾಖೆಯೊಂದರಲ್ಲೇ ಕೋಟಿ ಕೋಟಿ ಲೂಟಿ: ಮಾಜಿ ಸಚಿವ ಹೆಚ್‌.ಡಿ.ರೇವಣ್ಣ
ಮಾಜಿ ಸಚಿವ ಹೆಚ್.ಡಿ.ರೇವಣ್ಣ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 05, 2021 | 4:01 PM

ಹಾಸನ: ರಾಜ್ಯದ ನೀರಾವರಿ ಇಲಾಖೆಯೊಂದರಲ್ಲೇ ಕೋಟಿ ಕೋಟಿ ಲೂಟಿ ನಡೆದಿದೆ. ಇದಕ್ಕೆ ಪೂರಕ ದಾಖಲೆ ನನ್ನ ಬಳಿ ಇದೆ; ಎಲ್ಲವನ್ನೂ ಬಿಡುಗಡೆ ಮಾಡುವೆ ಎಂದು ಹಾಸನದಲ್ಲಿ JDS ಮಾಜಿ ಸಚಿವ ಹೆಚ್‌.ಡಿ. ರೇವಣ್ಣ ಗುಡುಗಿದ್ದಾರೆ. ಇದೊಂದು ಲೂಟಿ ಸರ್ಕಾರ, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನೇ ಮೊದಲ ಆರೋಪಿಯನ್ನಾಗಿ ಮಾಡಿ, ಹೋರಾಟ ಮಾಡುವೆ ಎಂದು ಹೆಚ್‌.ಡಿ. ರೇವಣ್ಣ ಘೋಷಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ 3 ತಿಂಗಳಲ್ಲಿ 60 ಸಾವಿರ ಜನರಿಗೆ ಸೋಂಕು ತಗುಲಿದೆ. ಜಿಲ್ಲೆಯ ಬಗ್ಗೆ ಸರ್ಕಾರಕ್ಕೆ ನಿರ್ಲಕ್ಷ್ಯವಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಹೆಚ್‌.ಡಿ. ರೇವಣ್ಣ ಜಿಲ್ಲೆಯಲ್ಲಿ 2ನೇ ಅಲೆಯಲ್ಲಿ ಸಾವಿನ ಪ್ರಮಾಣ ಶೇ. 1.97 ರಷ್ಟಿದೆ. ಜಿಲ್ಲೆಯಲ್ಲಿ ವ್ಯಾಕ್ಸಿನ್ ನೀಡುವುದರಲ್ಲೂ ರಾಜಕೀಯ ಶುರುವಾಗಿದೆ. ಲಸಿಕೆ ವಿಚಾರದಲ್ಲಿ ರಾಜಕೀಯ ಬೇಡವೆಂದು ಮೊದಲೇ ಹೇಳಿದ್ದೆ ಎಂದು ಶಾಸಕ ಪ್ರೀತಮ್‌ಗೌಡ ವಿರುದ್ಧ ರೇವಣ್ಣ ಪರೋಕ್ಷವಾಗಿ ಕಿಡಿಕಾರಿದ್ದಾರೆ.

ಆಟೋ ಚಾಲಕರಿಗೆ ಒಂದೇ ದಿನ ಲಸಿಕೆ ನೀಡುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಜೆಡಿಎಸ್‌ ಮಾಜಿ ಸಚಿವ ರೇವಣ್ಣ ಅವರು ಸರ್ಕಾರದ ಲಸಿಕೆ ಹಾಕಿಸಿದ ಮೇಲೆ ಅವರ ಫೋಟೋ ಹಾಕಿಸಿಕೊಳ್ಳೋದೇಕೆ? ರಾಜ್ಯದ ಜನರ ತೆರಿಗೆ ಹಣದಿಂದ ವ್ಯಾಕ್ಸಿನ್ ಖರೀದಿ ಮಾಡಿರೋದು ಅಲ್ವಾ? ಲಸಿಕೆ ಖರೀದಿಸಲು ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಮನೆಯಿಂದ ಹಣ ಕೊಡ್ತಿದ್ದಾರಾ? ಎಂದು ಹೆಚ್‌.ಡಿ.ರೇವಣ್ಣ ಪ್ರಶ್ನಿಸಿದ್ದಾರೆ.

(Former Karnataka minister jds leader HD Revanna says cm bs yediyurappa is a1 looter in karnataka)

ಕಾವೇರಿ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳು ಹಲ್ಕಾ ನನ್ಮಕ್ಕಳ ಎಂದು ಗುಡುಗಿದ ಹೆಚ್​.ಡಿ.ರೇವಣ್ಣ

Published On - 4:00 pm, Sat, 5 June 21

1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ