AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಸುಗ್ಗಿ ಹುಗ್ಗಿ ಸಂಭ್ರಮದಲ್ಲಿ ಮಾಜಿ ಸಚಿವ ಮಹೇಶ್​​ ಮಸ್ತ್​ ಮಸ್ತ್​ ಸ್ಟೆಪ್ಸ್​!

ಜಿಲ್ಲೆಯ ಉಮ್ಮತ್ತೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಂಕ್ರಾಂತಿ ಹಬ್ಬದ ಪ್ರಯುಕ್ತ ಇಂದು ಸುಗ್ಗಿ ಹುಗ್ಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ, ಮಾಜಿ ಸಚಿವ N.ಮಹೇಶ್​ ಭರ್ಜರಿ ಸ್ಟೆಪ್​ ಹಾಕಿ ನೆರದವರಲ್ಲಿ ಅಚ್ಚರಿ ಮೂಡಿಸಿದರು.

ಚಾಮರಾಜನಗರ: ಸುಗ್ಗಿ ಹುಗ್ಗಿ ಸಂಭ್ರಮದಲ್ಲಿ ಮಾಜಿ ಸಚಿವ ಮಹೇಶ್​​ ಮಸ್ತ್​ ಮಸ್ತ್​ ಸ್ಟೆಪ್ಸ್​!
ಸುಗ್ಗಿ ಹುಗ್ಗಿ ಸಂಭ್ರಮದಲ್ಲಿ ಮಾಜಿ ಸಚಿವ ಮಹೇಶ್​​ ಮಸ್ತ್​ ಮಸ್ತ್​ ಸ್ಟೆಪ್ಸ್​!
KUSHAL V
|

Updated on:Jan 14, 2021 | 7:50 PM

Share

ಚಾಮರಾಜನಗರ: ಜಿಲ್ಲೆಯ ಉಮ್ಮತ್ತೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಂಕ್ರಾಂತಿ ಹಬ್ಬದ ಪ್ರಯುಕ್ತ ಇಂದು ಸುಗ್ಗಿ ಹುಗ್ಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ, ಮಾಜಿ ಸಚಿವ N.ಮಹೇಶ್​ ಭರ್ಜರಿ ಸ್ಟೆಪ್​ ಹಾಕಿ ನೆರದವರಲ್ಲಿ ಅಚ್ಚರಿ ಮೂಡಿಸಿದರು.

ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ಕೊಳ್ಳೇಗಾಲ ಶಾಸಕ ಮಹೇಶ್ ಸುಗ್ಗಿ ಹುಗ್ಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಯೋಜಿಸಲಾಗಿದ್ದ ಚಟುವಟಿಕೆಗಳಲ್ಲಿ ಭಾಗಿಯಾದರು. ಬಳಿಕ ತಮಟೆ ಬಾರಿಸುವ ಮೂಲಕ ಖುಷಿಪಟ್ಟ ಶಾಸಕ ನಂತರ ಸಖತ್ ಸ್ಟೆಪ್ ಹಾಕಿ ಎಲ್ಲರ ಗಮನ ಸೆಳೆದರು.

ಶಬರಿಗಿರಿಯಲ್ಲಿ ಮಕರ ಜ್ಯೋತಿ ದರ್ಶನ: ಪುಳಕಗೊಂಡ ಭಕ್ತಸಾಗರ

Published On - 7:50 pm, Thu, 14 January 21

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್