AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಲದಲ್ಲಿ ವಾಹನ ಸಂಚಾರ ಪ್ರಶ್ನಿಸಿದ್ದಕ್ಕೆ ಮಾಜಿ ಸಚಿವರ ದೊಡ್ಡಪ್ಪನ ಮಕ್ಕಳಿಂದ ಹಲ್ಲೆ

ಬೀದರ್: ಮಾಜಿ ಸಚಿವ ರಾಜಶೇಖರ ಪಾಟೀಲ ದೊಡ್ಡಪ್ಪನ ಮಕ್ಕಳು ಮೂವರ ಮೇಲೆ ಹಲ್ಲೆ ಮಾಡಿದ್ದಾರೆ. ಹುಮ್ನಾಬಾದ್ ಪಟ್ಟಣದ ಬಸವನಗರ ಕಾಲೋನಿ ನಿವಾಸಿಗಳಾದ ಶರಣರೆಡ್ಡಿ, ನಾರಾಯಣ ರೆಡ್ಡಿ, ಸುನಿಲ್ ರೆಡ್ಡಿ ಮೇಲೆ ಹಲ್ಲೆ ಮಾಡಿರುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ. ಹೊಲದಲ್ಲಿ ವಾಹನಗಳು ಓಡಾಡೋದನ್ನ ಪ್ರಶ್ನಿಸಿದ್ದಕ್ಕೆ ಸುಮಾರು 10 ಜನರ ತಂಡ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಹುಮ್ನಾಬಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೊಲದಲ್ಲಿ ವಾಹನ ಸಂಚಾರ ಪ್ರಶ್ನಿಸಿದ್ದಕ್ಕೆ ಮಾಜಿ ಸಚಿವರ ದೊಡ್ಡಪ್ಪನ ಮಕ್ಕಳಿಂದ ಹಲ್ಲೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 12, 2019 | 3:30 PM

Share

ಬೀದರ್: ಮಾಜಿ ಸಚಿವ ರಾಜಶೇಖರ ಪಾಟೀಲ ದೊಡ್ಡಪ್ಪನ ಮಕ್ಕಳು ಮೂವರ ಮೇಲೆ ಹಲ್ಲೆ ಮಾಡಿದ್ದಾರೆ. ಹುಮ್ನಾಬಾದ್ ಪಟ್ಟಣದ ಬಸವನಗರ ಕಾಲೋನಿ ನಿವಾಸಿಗಳಾದ ಶರಣರೆಡ್ಡಿ, ನಾರಾಯಣ ರೆಡ್ಡಿ, ಸುನಿಲ್ ರೆಡ್ಡಿ ಮೇಲೆ ಹಲ್ಲೆ ಮಾಡಿರುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.

ಹೊಲದಲ್ಲಿ ವಾಹನಗಳು ಓಡಾಡೋದನ್ನ ಪ್ರಶ್ನಿಸಿದ್ದಕ್ಕೆ ಸುಮಾರು 10 ಜನರ ತಂಡ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಹುಮ್ನಾಬಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 3:29 pm, Thu, 12 December 19

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ