ಹೊಲದಲ್ಲಿ ವಾಹನ ಸಂಚಾರ ಪ್ರಶ್ನಿಸಿದ್ದಕ್ಕೆ ಮಾಜಿ ಸಚಿವರ ದೊಡ್ಡಪ್ಪನ ಮಕ್ಕಳಿಂದ ಹಲ್ಲೆ

ಬೀದರ್: ಮಾಜಿ ಸಚಿವ ರಾಜಶೇಖರ ಪಾಟೀಲ ದೊಡ್ಡಪ್ಪನ ಮಕ್ಕಳು ಮೂವರ ಮೇಲೆ ಹಲ್ಲೆ ಮಾಡಿದ್ದಾರೆ. ಹುಮ್ನಾಬಾದ್ ಪಟ್ಟಣದ ಬಸವನಗರ ಕಾಲೋನಿ ನಿವಾಸಿಗಳಾದ ಶರಣರೆಡ್ಡಿ, ನಾರಾಯಣ ರೆಡ್ಡಿ, ಸುನಿಲ್ ರೆಡ್ಡಿ ಮೇಲೆ ಹಲ್ಲೆ ಮಾಡಿರುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ. ಹೊಲದಲ್ಲಿ ವಾಹನಗಳು ಓಡಾಡೋದನ್ನ ಪ್ರಶ್ನಿಸಿದ್ದಕ್ಕೆ ಸುಮಾರು 10 ಜನರ ತಂಡ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಹುಮ್ನಾಬಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೊಲದಲ್ಲಿ ವಾಹನ ಸಂಚಾರ ಪ್ರಶ್ನಿಸಿದ್ದಕ್ಕೆ ಮಾಜಿ ಸಚಿವರ ದೊಡ್ಡಪ್ಪನ ಮಕ್ಕಳಿಂದ ಹಲ್ಲೆ
ಸಾಧು ಶ್ರೀನಾಥ್​

Updated on: Dec 12, 2019 | 3:30 PM

ಬೀದರ್: ಮಾಜಿ ಸಚಿವ ರಾಜಶೇಖರ ಪಾಟೀಲ ದೊಡ್ಡಪ್ಪನ ಮಕ್ಕಳು ಮೂವರ ಮೇಲೆ ಹಲ್ಲೆ ಮಾಡಿದ್ದಾರೆ. ಹುಮ್ನಾಬಾದ್ ಪಟ್ಟಣದ ಬಸವನಗರ ಕಾಲೋನಿ ನಿವಾಸಿಗಳಾದ ಶರಣರೆಡ್ಡಿ, ನಾರಾಯಣ ರೆಡ್ಡಿ, ಸುನಿಲ್ ರೆಡ್ಡಿ ಮೇಲೆ ಹಲ್ಲೆ ಮಾಡಿರುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.

ಹೊಲದಲ್ಲಿ ವಾಹನಗಳು ಓಡಾಡೋದನ್ನ ಪ್ರಶ್ನಿಸಿದ್ದಕ್ಕೆ ಸುಮಾರು 10 ಜನರ ತಂಡ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಹುಮ್ನಾಬಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 3:29 pm, Thu, 12 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us