AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IMAದಿಂದ 400 ಕೋಟಿ ರೂ. ಗಿಫ್ಟ್​ ಪಡೆದ ಆರೋಪ: CBI ವಶಕ್ಕೆ ರೋಷನ್ ಬೇಗ್

ಬೆಂಗಳೂರು: IMA ಸಂಸ್ಥೆಯಿಂದ ಬಹುಕೋಟಿ ವಂಚನೆ ಕೇಸ್​ಗೆ ಸಂಬಂಧಿಸಿ ಮಾಜಿ ಸಚಿವ ಆರ್.ರೋಷನ್ ಬೇಗ್​ರನ್ನು ಸಿಬಿಐ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. IMA ಕೇಸ್​ನಲ್ಲಿ ರೋಷನ್ ಬೇಗ್​ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ರೋಷನ್ ಬೇಗ್​ರನ್ನು ಅಧಿಕಾರಿಗಳು ನಗರದ ಸಿಬಿಐ ಕಚೇರಿಯಲ್ಲಿ ವಿಚಾರಣಗೆ ಒಳಪಡಿಸಿದ್ದಾರೆ ಎಂದು ಹೇಳಲಾಗಿದೆ. IMA ಸಂಸ್ಥೆಯಿಂದ ಬಹುಕೋಟಿ ವಂಚನೆ ಕೇಸ್​ಗೆ ಸಂಬಂಧಸಿದಂತೆ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಬೆಳಗ್ಗೆಯಿಂದ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರಂತೆ. ಎಲ್ಲಾ ಹಣ […]

IMAದಿಂದ 400 ಕೋಟಿ ರೂ. ಗಿಫ್ಟ್​ ಪಡೆದ ಆರೋಪ: CBI ವಶಕ್ಕೆ ರೋಷನ್ ಬೇಗ್
ಮಾಜಿ ಸಚಿವ ರೋಷನ್​ ಬೇಗ್
KUSHAL V
|

Updated on:Nov 22, 2020 | 7:58 PM

Share

ಬೆಂಗಳೂರು: IMA ಸಂಸ್ಥೆಯಿಂದ ಬಹುಕೋಟಿ ವಂಚನೆ ಕೇಸ್​ಗೆ ಸಂಬಂಧಿಸಿ ಮಾಜಿ ಸಚಿವ ಆರ್.ರೋಷನ್ ಬೇಗ್​ರನ್ನು ಸಿಬಿಐ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. IMA ಕೇಸ್​ನಲ್ಲಿ ರೋಷನ್ ಬೇಗ್​ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ರೋಷನ್ ಬೇಗ್​ರನ್ನು ಅಧಿಕಾರಿಗಳು ನಗರದ ಸಿಬಿಐ ಕಚೇರಿಯಲ್ಲಿ ವಿಚಾರಣಗೆ ಒಳಪಡಿಸಿದ್ದಾರೆ ಎಂದು ಹೇಳಲಾಗಿದೆ. IMA ಸಂಸ್ಥೆಯಿಂದ ಬಹುಕೋಟಿ ವಂಚನೆ ಕೇಸ್​ಗೆ ಸಂಬಂಧಸಿದಂತೆ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಬೆಳಗ್ಗೆಯಿಂದ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರಂತೆ.

ಎಲ್ಲಾ ಹಣ ರೋಷನ್‌ ಬೇಗ್‌ ಬಳಿಯಿದೆ ಎಂದು ಈ ಹಿಂದೆ ಐಎಂಎ ಸಂಸ್ಥೆ ಮುಖ್ಯಸ್ಥ ಮನ್ಸೂರ್‌ ಖಾನ್ ಆರೋಪಿಸಿದ್ದ. ಆರೋಪದ ಬಗ್ಗೆ ವಿಡಿಯೋ ಸಹ ರಿಲೀಸ್ ಮಾಡಿದ್ದ. ಜೊತೆಗೆ, ನಾನು ಕೊಟ್ಟಿದ್ದ ಹಣ ಬಳಸಿಕೊಂಡು ಬೇಗ್​ ಚುನಾವಣೆ ಗೆದ್ದಿದ್ದರು. 400 ಕೋಟಿ ಪಡೆದಿದ್ದರು ಎಂದು ಸಹ ಮನ್ಸೂರ್ ಆರೋಪಿಸಿದ್ದ​​ನು.

ಮನ್ಸೂರ್​ ಅಲಿ ಖಾನ್​ ನೇರವಾಗಿ ಆರೋಪಿಸಿದ್ದ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ರೋಷನ್​ ಬೇಗ್​ ಹೆಸರು ಕೇಳಿ ಬಂದಿತ್ತು. ಹೀಗಾಗಿ, ಆರ್.ರೋಷನ್​ ಬೇಗ್​​ರನ್ನ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ರೋಷನ್​ ಬೇಗ್​ಗೆ 14 ದಿನ ನ್ಯಾಯಾಂಗ​ ಬಂಧನ

Published On - 6:42 pm, Sun, 22 November 20

Follow Us
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್