AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IMAದಿಂದ 400 ಕೋಟಿ ರೂ. ಗಿಫ್ಟ್​ ಪಡೆದ ಆರೋಪ: CBI ವಶಕ್ಕೆ ರೋಷನ್ ಬೇಗ್

ಬೆಂಗಳೂರು: IMA ಸಂಸ್ಥೆಯಿಂದ ಬಹುಕೋಟಿ ವಂಚನೆ ಕೇಸ್​ಗೆ ಸಂಬಂಧಿಸಿ ಮಾಜಿ ಸಚಿವ ಆರ್.ರೋಷನ್ ಬೇಗ್​ರನ್ನು ಸಿಬಿಐ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. IMA ಕೇಸ್​ನಲ್ಲಿ ರೋಷನ್ ಬೇಗ್​ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ರೋಷನ್ ಬೇಗ್​ರನ್ನು ಅಧಿಕಾರಿಗಳು ನಗರದ ಸಿಬಿಐ ಕಚೇರಿಯಲ್ಲಿ ವಿಚಾರಣಗೆ ಒಳಪಡಿಸಿದ್ದಾರೆ ಎಂದು ಹೇಳಲಾಗಿದೆ. IMA ಸಂಸ್ಥೆಯಿಂದ ಬಹುಕೋಟಿ ವಂಚನೆ ಕೇಸ್​ಗೆ ಸಂಬಂಧಸಿದಂತೆ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಬೆಳಗ್ಗೆಯಿಂದ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರಂತೆ. ಎಲ್ಲಾ ಹಣ […]

IMAದಿಂದ 400 ಕೋಟಿ ರೂ. ಗಿಫ್ಟ್​ ಪಡೆದ ಆರೋಪ: CBI ವಶಕ್ಕೆ ರೋಷನ್ ಬೇಗ್
ಮಾಜಿ ಸಚಿವ ರೋಷನ್​ ಬೇಗ್
KUSHAL V
|

Updated on:Nov 22, 2020 | 7:58 PM

Share

ಬೆಂಗಳೂರು: IMA ಸಂಸ್ಥೆಯಿಂದ ಬಹುಕೋಟಿ ವಂಚನೆ ಕೇಸ್​ಗೆ ಸಂಬಂಧಿಸಿ ಮಾಜಿ ಸಚಿವ ಆರ್.ರೋಷನ್ ಬೇಗ್​ರನ್ನು ಸಿಬಿಐ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. IMA ಕೇಸ್​ನಲ್ಲಿ ರೋಷನ್ ಬೇಗ್​ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ರೋಷನ್ ಬೇಗ್​ರನ್ನು ಅಧಿಕಾರಿಗಳು ನಗರದ ಸಿಬಿಐ ಕಚೇರಿಯಲ್ಲಿ ವಿಚಾರಣಗೆ ಒಳಪಡಿಸಿದ್ದಾರೆ ಎಂದು ಹೇಳಲಾಗಿದೆ. IMA ಸಂಸ್ಥೆಯಿಂದ ಬಹುಕೋಟಿ ವಂಚನೆ ಕೇಸ್​ಗೆ ಸಂಬಂಧಸಿದಂತೆ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಬೆಳಗ್ಗೆಯಿಂದ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರಂತೆ.

ಎಲ್ಲಾ ಹಣ ರೋಷನ್‌ ಬೇಗ್‌ ಬಳಿಯಿದೆ ಎಂದು ಈ ಹಿಂದೆ ಐಎಂಎ ಸಂಸ್ಥೆ ಮುಖ್ಯಸ್ಥ ಮನ್ಸೂರ್‌ ಖಾನ್ ಆರೋಪಿಸಿದ್ದ. ಆರೋಪದ ಬಗ್ಗೆ ವಿಡಿಯೋ ಸಹ ರಿಲೀಸ್ ಮಾಡಿದ್ದ. ಜೊತೆಗೆ, ನಾನು ಕೊಟ್ಟಿದ್ದ ಹಣ ಬಳಸಿಕೊಂಡು ಬೇಗ್​ ಚುನಾವಣೆ ಗೆದ್ದಿದ್ದರು. 400 ಕೋಟಿ ಪಡೆದಿದ್ದರು ಎಂದು ಸಹ ಮನ್ಸೂರ್ ಆರೋಪಿಸಿದ್ದ​​ನು.

ಮನ್ಸೂರ್​ ಅಲಿ ಖಾನ್​ ನೇರವಾಗಿ ಆರೋಪಿಸಿದ್ದ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ರೋಷನ್​ ಬೇಗ್​ ಹೆಸರು ಕೇಳಿ ಬಂದಿತ್ತು. ಹೀಗಾಗಿ, ಆರ್.ರೋಷನ್​ ಬೇಗ್​​ರನ್ನ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ರೋಷನ್​ ಬೇಗ್​ಗೆ 14 ದಿನ ನ್ಯಾಯಾಂಗ​ ಬಂಧನ

Published On - 6:42 pm, Sun, 22 November 20

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ