AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IMAದಿಂದ 400 ಕೋಟಿ ರೂ. ಗಿಫ್ಟ್​ ಪಡೆದ ಆರೋಪ: CBI ವಶಕ್ಕೆ ರೋಷನ್ ಬೇಗ್

ಬೆಂಗಳೂರು: IMA ಸಂಸ್ಥೆಯಿಂದ ಬಹುಕೋಟಿ ವಂಚನೆ ಕೇಸ್​ಗೆ ಸಂಬಂಧಿಸಿ ಮಾಜಿ ಸಚಿವ ಆರ್.ರೋಷನ್ ಬೇಗ್​ರನ್ನು ಸಿಬಿಐ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. IMA ಕೇಸ್​ನಲ್ಲಿ ರೋಷನ್ ಬೇಗ್​ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ರೋಷನ್ ಬೇಗ್​ರನ್ನು ಅಧಿಕಾರಿಗಳು ನಗರದ ಸಿಬಿಐ ಕಚೇರಿಯಲ್ಲಿ ವಿಚಾರಣಗೆ ಒಳಪಡಿಸಿದ್ದಾರೆ ಎಂದು ಹೇಳಲಾಗಿದೆ. IMA ಸಂಸ್ಥೆಯಿಂದ ಬಹುಕೋಟಿ ವಂಚನೆ ಕೇಸ್​ಗೆ ಸಂಬಂಧಸಿದಂತೆ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಬೆಳಗ್ಗೆಯಿಂದ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರಂತೆ. ಎಲ್ಲಾ ಹಣ […]

IMAದಿಂದ 400 ಕೋಟಿ ರೂ. ಗಿಫ್ಟ್​ ಪಡೆದ ಆರೋಪ: CBI ವಶಕ್ಕೆ ರೋಷನ್ ಬೇಗ್
ಮಾಜಿ ಸಚಿವ ರೋಷನ್​ ಬೇಗ್
KUSHAL V
|

Updated on:Nov 22, 2020 | 7:58 PM

Share

ಬೆಂಗಳೂರು: IMA ಸಂಸ್ಥೆಯಿಂದ ಬಹುಕೋಟಿ ವಂಚನೆ ಕೇಸ್​ಗೆ ಸಂಬಂಧಿಸಿ ಮಾಜಿ ಸಚಿವ ಆರ್.ರೋಷನ್ ಬೇಗ್​ರನ್ನು ಸಿಬಿಐ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. IMA ಕೇಸ್​ನಲ್ಲಿ ರೋಷನ್ ಬೇಗ್​ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ರೋಷನ್ ಬೇಗ್​ರನ್ನು ಅಧಿಕಾರಿಗಳು ನಗರದ ಸಿಬಿಐ ಕಚೇರಿಯಲ್ಲಿ ವಿಚಾರಣಗೆ ಒಳಪಡಿಸಿದ್ದಾರೆ ಎಂದು ಹೇಳಲಾಗಿದೆ. IMA ಸಂಸ್ಥೆಯಿಂದ ಬಹುಕೋಟಿ ವಂಚನೆ ಕೇಸ್​ಗೆ ಸಂಬಂಧಸಿದಂತೆ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಬೆಳಗ್ಗೆಯಿಂದ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರಂತೆ.

ಎಲ್ಲಾ ಹಣ ರೋಷನ್‌ ಬೇಗ್‌ ಬಳಿಯಿದೆ ಎಂದು ಈ ಹಿಂದೆ ಐಎಂಎ ಸಂಸ್ಥೆ ಮುಖ್ಯಸ್ಥ ಮನ್ಸೂರ್‌ ಖಾನ್ ಆರೋಪಿಸಿದ್ದ. ಆರೋಪದ ಬಗ್ಗೆ ವಿಡಿಯೋ ಸಹ ರಿಲೀಸ್ ಮಾಡಿದ್ದ. ಜೊತೆಗೆ, ನಾನು ಕೊಟ್ಟಿದ್ದ ಹಣ ಬಳಸಿಕೊಂಡು ಬೇಗ್​ ಚುನಾವಣೆ ಗೆದ್ದಿದ್ದರು. 400 ಕೋಟಿ ಪಡೆದಿದ್ದರು ಎಂದು ಸಹ ಮನ್ಸೂರ್ ಆರೋಪಿಸಿದ್ದ​​ನು.

ಮನ್ಸೂರ್​ ಅಲಿ ಖಾನ್​ ನೇರವಾಗಿ ಆರೋಪಿಸಿದ್ದ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ರೋಷನ್​ ಬೇಗ್​ ಹೆಸರು ಕೇಳಿ ಬಂದಿತ್ತು. ಹೀಗಾಗಿ, ಆರ್.ರೋಷನ್​ ಬೇಗ್​​ರನ್ನ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ರೋಷನ್​ ಬೇಗ್​ಗೆ 14 ದಿನ ನ್ಯಾಯಾಂಗ​ ಬಂಧನ

Published On - 6:42 pm, Sun, 22 November 20

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ