AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಲ್ಲಿ ಉಪ್ಪಿಟ್ಟು ಸೇವನೆ ಬಳಿಕ.. ನ್ಯೂಸ್ ಪೇಪರ್​ಗೆ ಬೇಡಿಕೆ ಇಟ್ಟ ರೋಷನ್​​ ಬೇಗ್

ಬೆಂಗಳೂರು​: ಐಎಂಎ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ರೋಷನ್​ ಬೇಗ್​ ಪರಪ್ಪನ ಅಗ್ರಹಾರ ಸೇರಿದ್ದಾರೆ. ಇಂದು ಮುಂಜಾನೆ 6 ಗಂಟೆಗೆಲ್ಲಾ ಎದ್ದು ವಾಕಿಂಗ್​ ಮಾಡಿ ನಂತರ ಮಾಜಿ ಸಚಿವರು ಉಪಾಹಾರಕ್ಕೆ ಉಪ್ಪಿಟ್ಟು ಸೇವನೆ ಮಾಡಿದರು. ಸದ್ಯ ಬೇಗ್​ರನ್ನು ಕ್ವಾರಂಟೈನ್​ಗೆ ಒಳಪಡಿಸಿರುವ ಕಾರಣ ಉಳಿದ ಯಾರೊಂದಿಗೂ ಸೇರುವಂತಿಲ್ಲ, ಮಾತನಾಡುವಂತಿಲ್ಲ. ಮಾಸ್ಕ್​ ಕಡ್ಡಾಯವಾಗಿ ಹಾಕಿಕೊಂಡೇ ಇರಲು ಮಾಜಿ ಸಚಿವರಿಗೆ ಸೂಚಿಸಲಾಗಿದೆ. ಬೇಗ್​ಗೆ ತಿಂಡಿ, ಬಿಸಿ ನೀರು ಮತ್ತಿತರ ಅಗತ್ಯ ವಸ್ತುಗಳನ್ನು ಜೈಲು ಸಿಬ್ಬಂದಿ ಅವರ ಕೊಠಡಿಗೇ […]

ಜೈಲಲ್ಲಿ ಉಪ್ಪಿಟ್ಟು ಸೇವನೆ ಬಳಿಕ.. ನ್ಯೂಸ್ ಪೇಪರ್​ಗೆ ಬೇಡಿಕೆ ಇಟ್ಟ ರೋಷನ್​​ ಬೇಗ್
ರೋಶನ್​ಬೇಗ್
KUSHAL V
| Updated By: ಸಾಧು ಶ್ರೀನಾಥ್​|

Updated on: Nov 23, 2020 | 11:11 AM

Share

ಬೆಂಗಳೂರು​: ಐಎಂಎ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ರೋಷನ್​ ಬೇಗ್​ ಪರಪ್ಪನ ಅಗ್ರಹಾರ ಸೇರಿದ್ದಾರೆ.

ಇಂದು ಮುಂಜಾನೆ 6 ಗಂಟೆಗೆಲ್ಲಾ ಎದ್ದು ವಾಕಿಂಗ್​ ಮಾಡಿ ನಂತರ ಮಾಜಿ ಸಚಿವರು ಉಪಾಹಾರಕ್ಕೆ ಉಪ್ಪಿಟ್ಟು ಸೇವನೆ ಮಾಡಿದರು. ಸದ್ಯ ಬೇಗ್​ರನ್ನು ಕ್ವಾರಂಟೈನ್​ಗೆ ಒಳಪಡಿಸಿರುವ ಕಾರಣ ಉಳಿದ ಯಾರೊಂದಿಗೂ ಸೇರುವಂತಿಲ್ಲ, ಮಾತನಾಡುವಂತಿಲ್ಲ. ಮಾಸ್ಕ್​ ಕಡ್ಡಾಯವಾಗಿ ಹಾಕಿಕೊಂಡೇ ಇರಲು ಮಾಜಿ ಸಚಿವರಿಗೆ ಸೂಚಿಸಲಾಗಿದೆ.

ಬೇಗ್​ಗೆ ತಿಂಡಿ, ಬಿಸಿ ನೀರು ಮತ್ತಿತರ ಅಗತ್ಯ ವಸ್ತುಗಳನ್ನು ಜೈಲು ಸಿಬ್ಬಂದಿ ಅವರ ಕೊಠಡಿಗೇ ತೆಗೆದುಕೊಂಡು ಹೋಗಿ ಕೊಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಹಾಗೇ ರೋಷನ್​ ಬೇಗ್​ ಇರುವ ಕ್ವಾರಂಟೈನ್​ ಸೆಲ್​​ನಲ್ಲಿ ಟಿವಿ ಇಲ್ಲದ ಹಿನ್ನೆಲೆಯಲ್ಲಿ ನ್ಯೂಸ್​ಪೇಪರ್​ಗಳನ್ನು ನೀಡುವಂತೆ ರೋಷನ್​ ಬೇಗ್​ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?