AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಲ್ಲಿ ಉಪ್ಪಿಟ್ಟು ಸೇವನೆ ಬಳಿಕ.. ನ್ಯೂಸ್ ಪೇಪರ್​ಗೆ ಬೇಡಿಕೆ ಇಟ್ಟ ರೋಷನ್​​ ಬೇಗ್

ಬೆಂಗಳೂರು​: ಐಎಂಎ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ರೋಷನ್​ ಬೇಗ್​ ಪರಪ್ಪನ ಅಗ್ರಹಾರ ಸೇರಿದ್ದಾರೆ. ಇಂದು ಮುಂಜಾನೆ 6 ಗಂಟೆಗೆಲ್ಲಾ ಎದ್ದು ವಾಕಿಂಗ್​ ಮಾಡಿ ನಂತರ ಮಾಜಿ ಸಚಿವರು ಉಪಾಹಾರಕ್ಕೆ ಉಪ್ಪಿಟ್ಟು ಸೇವನೆ ಮಾಡಿದರು. ಸದ್ಯ ಬೇಗ್​ರನ್ನು ಕ್ವಾರಂಟೈನ್​ಗೆ ಒಳಪಡಿಸಿರುವ ಕಾರಣ ಉಳಿದ ಯಾರೊಂದಿಗೂ ಸೇರುವಂತಿಲ್ಲ, ಮಾತನಾಡುವಂತಿಲ್ಲ. ಮಾಸ್ಕ್​ ಕಡ್ಡಾಯವಾಗಿ ಹಾಕಿಕೊಂಡೇ ಇರಲು ಮಾಜಿ ಸಚಿವರಿಗೆ ಸೂಚಿಸಲಾಗಿದೆ. ಬೇಗ್​ಗೆ ತಿಂಡಿ, ಬಿಸಿ ನೀರು ಮತ್ತಿತರ ಅಗತ್ಯ ವಸ್ತುಗಳನ್ನು ಜೈಲು ಸಿಬ್ಬಂದಿ ಅವರ ಕೊಠಡಿಗೇ […]

ಜೈಲಲ್ಲಿ ಉಪ್ಪಿಟ್ಟು ಸೇವನೆ ಬಳಿಕ.. ನ್ಯೂಸ್ ಪೇಪರ್​ಗೆ ಬೇಡಿಕೆ ಇಟ್ಟ ರೋಷನ್​​ ಬೇಗ್
ರೋಶನ್​ಬೇಗ್
KUSHAL V
| Edited By: ಸಾಧು ಶ್ರೀನಾಥ್​|

Updated on: Nov 23, 2020 | 11:11 AM

Share

ಬೆಂಗಳೂರು​: ಐಎಂಎ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ರೋಷನ್​ ಬೇಗ್​ ಪರಪ್ಪನ ಅಗ್ರಹಾರ ಸೇರಿದ್ದಾರೆ.

ಇಂದು ಮುಂಜಾನೆ 6 ಗಂಟೆಗೆಲ್ಲಾ ಎದ್ದು ವಾಕಿಂಗ್​ ಮಾಡಿ ನಂತರ ಮಾಜಿ ಸಚಿವರು ಉಪಾಹಾರಕ್ಕೆ ಉಪ್ಪಿಟ್ಟು ಸೇವನೆ ಮಾಡಿದರು. ಸದ್ಯ ಬೇಗ್​ರನ್ನು ಕ್ವಾರಂಟೈನ್​ಗೆ ಒಳಪಡಿಸಿರುವ ಕಾರಣ ಉಳಿದ ಯಾರೊಂದಿಗೂ ಸೇರುವಂತಿಲ್ಲ, ಮಾತನಾಡುವಂತಿಲ್ಲ. ಮಾಸ್ಕ್​ ಕಡ್ಡಾಯವಾಗಿ ಹಾಕಿಕೊಂಡೇ ಇರಲು ಮಾಜಿ ಸಚಿವರಿಗೆ ಸೂಚಿಸಲಾಗಿದೆ.

ಬೇಗ್​ಗೆ ತಿಂಡಿ, ಬಿಸಿ ನೀರು ಮತ್ತಿತರ ಅಗತ್ಯ ವಸ್ತುಗಳನ್ನು ಜೈಲು ಸಿಬ್ಬಂದಿ ಅವರ ಕೊಠಡಿಗೇ ತೆಗೆದುಕೊಂಡು ಹೋಗಿ ಕೊಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಹಾಗೇ ರೋಷನ್​ ಬೇಗ್​ ಇರುವ ಕ್ವಾರಂಟೈನ್​ ಸೆಲ್​​ನಲ್ಲಿ ಟಿವಿ ಇಲ್ಲದ ಹಿನ್ನೆಲೆಯಲ್ಲಿ ನ್ಯೂಸ್​ಪೇಪರ್​ಗಳನ್ನು ನೀಡುವಂತೆ ರೋಷನ್​ ಬೇಗ್​ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.

Follow Us
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು