AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಲ್ಲಿ ಉಪ್ಪಿಟ್ಟು ಸೇವನೆ ಬಳಿಕ.. ನ್ಯೂಸ್ ಪೇಪರ್​ಗೆ ಬೇಡಿಕೆ ಇಟ್ಟ ರೋಷನ್​​ ಬೇಗ್

ಬೆಂಗಳೂರು​: ಐಎಂಎ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ರೋಷನ್​ ಬೇಗ್​ ಪರಪ್ಪನ ಅಗ್ರಹಾರ ಸೇರಿದ್ದಾರೆ. ಇಂದು ಮುಂಜಾನೆ 6 ಗಂಟೆಗೆಲ್ಲಾ ಎದ್ದು ವಾಕಿಂಗ್​ ಮಾಡಿ ನಂತರ ಮಾಜಿ ಸಚಿವರು ಉಪಾಹಾರಕ್ಕೆ ಉಪ್ಪಿಟ್ಟು ಸೇವನೆ ಮಾಡಿದರು. ಸದ್ಯ ಬೇಗ್​ರನ್ನು ಕ್ವಾರಂಟೈನ್​ಗೆ ಒಳಪಡಿಸಿರುವ ಕಾರಣ ಉಳಿದ ಯಾರೊಂದಿಗೂ ಸೇರುವಂತಿಲ್ಲ, ಮಾತನಾಡುವಂತಿಲ್ಲ. ಮಾಸ್ಕ್​ ಕಡ್ಡಾಯವಾಗಿ ಹಾಕಿಕೊಂಡೇ ಇರಲು ಮಾಜಿ ಸಚಿವರಿಗೆ ಸೂಚಿಸಲಾಗಿದೆ. ಬೇಗ್​ಗೆ ತಿಂಡಿ, ಬಿಸಿ ನೀರು ಮತ್ತಿತರ ಅಗತ್ಯ ವಸ್ತುಗಳನ್ನು ಜೈಲು ಸಿಬ್ಬಂದಿ ಅವರ ಕೊಠಡಿಗೇ […]

ಜೈಲಲ್ಲಿ ಉಪ್ಪಿಟ್ಟು ಸೇವನೆ ಬಳಿಕ.. ನ್ಯೂಸ್ ಪೇಪರ್​ಗೆ ಬೇಡಿಕೆ ಇಟ್ಟ ರೋಷನ್​​ ಬೇಗ್
ರೋಶನ್​ಬೇಗ್
KUSHAL V
| Edited By: |

Updated on: Nov 23, 2020 | 11:11 AM

Share

ಬೆಂಗಳೂರು​: ಐಎಂಎ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ರೋಷನ್​ ಬೇಗ್​ ಪರಪ್ಪನ ಅಗ್ರಹಾರ ಸೇರಿದ್ದಾರೆ.

ಇಂದು ಮುಂಜಾನೆ 6 ಗಂಟೆಗೆಲ್ಲಾ ಎದ್ದು ವಾಕಿಂಗ್​ ಮಾಡಿ ನಂತರ ಮಾಜಿ ಸಚಿವರು ಉಪಾಹಾರಕ್ಕೆ ಉಪ್ಪಿಟ್ಟು ಸೇವನೆ ಮಾಡಿದರು. ಸದ್ಯ ಬೇಗ್​ರನ್ನು ಕ್ವಾರಂಟೈನ್​ಗೆ ಒಳಪಡಿಸಿರುವ ಕಾರಣ ಉಳಿದ ಯಾರೊಂದಿಗೂ ಸೇರುವಂತಿಲ್ಲ, ಮಾತನಾಡುವಂತಿಲ್ಲ. ಮಾಸ್ಕ್​ ಕಡ್ಡಾಯವಾಗಿ ಹಾಕಿಕೊಂಡೇ ಇರಲು ಮಾಜಿ ಸಚಿವರಿಗೆ ಸೂಚಿಸಲಾಗಿದೆ.

ಬೇಗ್​ಗೆ ತಿಂಡಿ, ಬಿಸಿ ನೀರು ಮತ್ತಿತರ ಅಗತ್ಯ ವಸ್ತುಗಳನ್ನು ಜೈಲು ಸಿಬ್ಬಂದಿ ಅವರ ಕೊಠಡಿಗೇ ತೆಗೆದುಕೊಂಡು ಹೋಗಿ ಕೊಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಹಾಗೇ ರೋಷನ್​ ಬೇಗ್​ ಇರುವ ಕ್ವಾರಂಟೈನ್​ ಸೆಲ್​​ನಲ್ಲಿ ಟಿವಿ ಇಲ್ಲದ ಹಿನ್ನೆಲೆಯಲ್ಲಿ ನ್ಯೂಸ್​ಪೇಪರ್​ಗಳನ್ನು ನೀಡುವಂತೆ ರೋಷನ್​ ಬೇಗ್​ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ