AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಲ್ಲಿ ಉಪ್ಪಿಟ್ಟು ಸೇವನೆ ಬಳಿಕ.. ನ್ಯೂಸ್ ಪೇಪರ್​ಗೆ ಬೇಡಿಕೆ ಇಟ್ಟ ರೋಷನ್​​ ಬೇಗ್

ಬೆಂಗಳೂರು​: ಐಎಂಎ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ರೋಷನ್​ ಬೇಗ್​ ಪರಪ್ಪನ ಅಗ್ರಹಾರ ಸೇರಿದ್ದಾರೆ. ಇಂದು ಮುಂಜಾನೆ 6 ಗಂಟೆಗೆಲ್ಲಾ ಎದ್ದು ವಾಕಿಂಗ್​ ಮಾಡಿ ನಂತರ ಮಾಜಿ ಸಚಿವರು ಉಪಾಹಾರಕ್ಕೆ ಉಪ್ಪಿಟ್ಟು ಸೇವನೆ ಮಾಡಿದರು. ಸದ್ಯ ಬೇಗ್​ರನ್ನು ಕ್ವಾರಂಟೈನ್​ಗೆ ಒಳಪಡಿಸಿರುವ ಕಾರಣ ಉಳಿದ ಯಾರೊಂದಿಗೂ ಸೇರುವಂತಿಲ್ಲ, ಮಾತನಾಡುವಂತಿಲ್ಲ. ಮಾಸ್ಕ್​ ಕಡ್ಡಾಯವಾಗಿ ಹಾಕಿಕೊಂಡೇ ಇರಲು ಮಾಜಿ ಸಚಿವರಿಗೆ ಸೂಚಿಸಲಾಗಿದೆ. ಬೇಗ್​ಗೆ ತಿಂಡಿ, ಬಿಸಿ ನೀರು ಮತ್ತಿತರ ಅಗತ್ಯ ವಸ್ತುಗಳನ್ನು ಜೈಲು ಸಿಬ್ಬಂದಿ ಅವರ ಕೊಠಡಿಗೇ […]

ಜೈಲಲ್ಲಿ ಉಪ್ಪಿಟ್ಟು ಸೇವನೆ ಬಳಿಕ.. ನ್ಯೂಸ್ ಪೇಪರ್​ಗೆ ಬೇಡಿಕೆ ಇಟ್ಟ ರೋಷನ್​​ ಬೇಗ್
ರೋಶನ್​ಬೇಗ್
KUSHAL V
| Edited By: |

Updated on: Nov 23, 2020 | 11:11 AM

Share

ಬೆಂಗಳೂರು​: ಐಎಂಎ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ರೋಷನ್​ ಬೇಗ್​ ಪರಪ್ಪನ ಅಗ್ರಹಾರ ಸೇರಿದ್ದಾರೆ.

ಇಂದು ಮುಂಜಾನೆ 6 ಗಂಟೆಗೆಲ್ಲಾ ಎದ್ದು ವಾಕಿಂಗ್​ ಮಾಡಿ ನಂತರ ಮಾಜಿ ಸಚಿವರು ಉಪಾಹಾರಕ್ಕೆ ಉಪ್ಪಿಟ್ಟು ಸೇವನೆ ಮಾಡಿದರು. ಸದ್ಯ ಬೇಗ್​ರನ್ನು ಕ್ವಾರಂಟೈನ್​ಗೆ ಒಳಪಡಿಸಿರುವ ಕಾರಣ ಉಳಿದ ಯಾರೊಂದಿಗೂ ಸೇರುವಂತಿಲ್ಲ, ಮಾತನಾಡುವಂತಿಲ್ಲ. ಮಾಸ್ಕ್​ ಕಡ್ಡಾಯವಾಗಿ ಹಾಕಿಕೊಂಡೇ ಇರಲು ಮಾಜಿ ಸಚಿವರಿಗೆ ಸೂಚಿಸಲಾಗಿದೆ.

ಬೇಗ್​ಗೆ ತಿಂಡಿ, ಬಿಸಿ ನೀರು ಮತ್ತಿತರ ಅಗತ್ಯ ವಸ್ತುಗಳನ್ನು ಜೈಲು ಸಿಬ್ಬಂದಿ ಅವರ ಕೊಠಡಿಗೇ ತೆಗೆದುಕೊಂಡು ಹೋಗಿ ಕೊಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಹಾಗೇ ರೋಷನ್​ ಬೇಗ್​ ಇರುವ ಕ್ವಾರಂಟೈನ್​ ಸೆಲ್​​ನಲ್ಲಿ ಟಿವಿ ಇಲ್ಲದ ಹಿನ್ನೆಲೆಯಲ್ಲಿ ನ್ಯೂಸ್​ಪೇಪರ್​ಗಳನ್ನು ನೀಡುವಂತೆ ರೋಷನ್​ ಬೇಗ್​ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ