AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಲ್ಲಿ ಉಪ್ಪಿಟ್ಟು ಸೇವನೆ ಬಳಿಕ.. ನ್ಯೂಸ್ ಪೇಪರ್​ಗೆ ಬೇಡಿಕೆ ಇಟ್ಟ ರೋಷನ್​​ ಬೇಗ್

ಬೆಂಗಳೂರು​: ಐಎಂಎ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ರೋಷನ್​ ಬೇಗ್​ ಪರಪ್ಪನ ಅಗ್ರಹಾರ ಸೇರಿದ್ದಾರೆ. ಇಂದು ಮುಂಜಾನೆ 6 ಗಂಟೆಗೆಲ್ಲಾ ಎದ್ದು ವಾಕಿಂಗ್​ ಮಾಡಿ ನಂತರ ಮಾಜಿ ಸಚಿವರು ಉಪಾಹಾರಕ್ಕೆ ಉಪ್ಪಿಟ್ಟು ಸೇವನೆ ಮಾಡಿದರು. ಸದ್ಯ ಬೇಗ್​ರನ್ನು ಕ್ವಾರಂಟೈನ್​ಗೆ ಒಳಪಡಿಸಿರುವ ಕಾರಣ ಉಳಿದ ಯಾರೊಂದಿಗೂ ಸೇರುವಂತಿಲ್ಲ, ಮಾತನಾಡುವಂತಿಲ್ಲ. ಮಾಸ್ಕ್​ ಕಡ್ಡಾಯವಾಗಿ ಹಾಕಿಕೊಂಡೇ ಇರಲು ಮಾಜಿ ಸಚಿವರಿಗೆ ಸೂಚಿಸಲಾಗಿದೆ. ಬೇಗ್​ಗೆ ತಿಂಡಿ, ಬಿಸಿ ನೀರು ಮತ್ತಿತರ ಅಗತ್ಯ ವಸ್ತುಗಳನ್ನು ಜೈಲು ಸಿಬ್ಬಂದಿ ಅವರ ಕೊಠಡಿಗೇ […]

ಜೈಲಲ್ಲಿ ಉಪ್ಪಿಟ್ಟು ಸೇವನೆ ಬಳಿಕ.. ನ್ಯೂಸ್ ಪೇಪರ್​ಗೆ ಬೇಡಿಕೆ ಇಟ್ಟ ರೋಷನ್​​ ಬೇಗ್
ರೋಶನ್​ಬೇಗ್
KUSHAL V
| Edited By: ಸಾಧು ಶ್ರೀನಾಥ್​|

Updated on: Nov 23, 2020 | 11:11 AM

Share

ಬೆಂಗಳೂರು​: ಐಎಂಎ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ರೋಷನ್​ ಬೇಗ್​ ಪರಪ್ಪನ ಅಗ್ರಹಾರ ಸೇರಿದ್ದಾರೆ.

ಇಂದು ಮುಂಜಾನೆ 6 ಗಂಟೆಗೆಲ್ಲಾ ಎದ್ದು ವಾಕಿಂಗ್​ ಮಾಡಿ ನಂತರ ಮಾಜಿ ಸಚಿವರು ಉಪಾಹಾರಕ್ಕೆ ಉಪ್ಪಿಟ್ಟು ಸೇವನೆ ಮಾಡಿದರು. ಸದ್ಯ ಬೇಗ್​ರನ್ನು ಕ್ವಾರಂಟೈನ್​ಗೆ ಒಳಪಡಿಸಿರುವ ಕಾರಣ ಉಳಿದ ಯಾರೊಂದಿಗೂ ಸೇರುವಂತಿಲ್ಲ, ಮಾತನಾಡುವಂತಿಲ್ಲ. ಮಾಸ್ಕ್​ ಕಡ್ಡಾಯವಾಗಿ ಹಾಕಿಕೊಂಡೇ ಇರಲು ಮಾಜಿ ಸಚಿವರಿಗೆ ಸೂಚಿಸಲಾಗಿದೆ.

ಬೇಗ್​ಗೆ ತಿಂಡಿ, ಬಿಸಿ ನೀರು ಮತ್ತಿತರ ಅಗತ್ಯ ವಸ್ತುಗಳನ್ನು ಜೈಲು ಸಿಬ್ಬಂದಿ ಅವರ ಕೊಠಡಿಗೇ ತೆಗೆದುಕೊಂಡು ಹೋಗಿ ಕೊಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಹಾಗೇ ರೋಷನ್​ ಬೇಗ್​ ಇರುವ ಕ್ವಾರಂಟೈನ್​ ಸೆಲ್​​ನಲ್ಲಿ ಟಿವಿ ಇಲ್ಲದ ಹಿನ್ನೆಲೆಯಲ್ಲಿ ನ್ಯೂಸ್​ಪೇಪರ್​ಗಳನ್ನು ನೀಡುವಂತೆ ರೋಷನ್​ ಬೇಗ್​ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.

Follow Us
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್