AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಾರ್ಟ್‌ ಸಿಟಿ ಕಳಪೆ ಕಾಮಗಾರಿ: ಡಕ್ಟಿಂಗ್ ಲೈನ್ ಸ್ಪೇಸರ್ಸ್‌ ಕೆಡವಿ ಶಿವಣ್ಣ ಗರಂ

ತುಮಕೂರು: ಸ್ಮಾರ್ಟ್‌ ಸಿಟಿ ಕಳಪೆ ಕಾಮಗಾರಿ ಕಂಡು ಮಾಜಿ ಸಚಿವ ಸೊಗಡು ಶಿವಣ್ಣ ಸಿಡಿದೆದ್ದಿದ್ದಾರೆ. ಅಶೋಕ ರಸ್ತೆಯ ಚರ್ಚ್ ಸರ್ಕಲ್‌ ಬಳಿಯಿರುವ ಡಕ್ಟಿಂಗ್ ಲೈನ್ ಸ್ಪೇಸರ್ಸ್‌ ಕೆಡವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಡರಾತ್ರಿ ಡಕ್ಟಿಂಗ್ ಲೈನ್ ಸ್ಪೇಸರ್ಸ್​ಗಳಿಗೆ ಕ್ಯೂರಿಂಗ್ ಮಾಡದೇ ತರಾತುರಿಯಲ್ಲಿ ಪೈಪ್ ಅಳವಡಿಕೆ ಮಾಡುತ್ತಿದ್ದರು. ಇದನ್ನು ಕಂಡು ಕೆಂಡಾಮಂಡಲರಾದ ಸೊಗಡು ಶಿವಣ್ಣ, ಸ್ಪೇಸರ್ಸ್‌ ಕೆಡವಿ ನಿಜಬಣ್ಣ ಬಯಲು ಮಾಡಿದ್ದಾರೆ. ನಗರದಾದ್ಯಂತ ಕಳಪೆ ಕಾಮಗಾರಿ ನಡೆಯುತ್ತಿದೆ ಎಂದು ಸ್ಥಳದಲ್ಲಿದ್ದ ಇಂಜಿನಿಯರ್​ಗಳನ್ನ ತರಾಟೆ ತೆಗೆದುಕೊಂಡಿದ್ದಾರೆ. ಸ್ಮಾರ್ಟ್ ಸಿಟಿ ಅಧ್ಯಕ್ಷೆ ಶಾಲಿನಿ […]

ಸ್ಮಾರ್ಟ್‌ ಸಿಟಿ ಕಳಪೆ ಕಾಮಗಾರಿ: ಡಕ್ಟಿಂಗ್ ಲೈನ್ ಸ್ಪೇಸರ್ಸ್‌ ಕೆಡವಿ ಶಿವಣ್ಣ ಗರಂ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 30, 2019 | 10:18 AM

Share

ತುಮಕೂರು: ಸ್ಮಾರ್ಟ್‌ ಸಿಟಿ ಕಳಪೆ ಕಾಮಗಾರಿ ಕಂಡು ಮಾಜಿ ಸಚಿವ ಸೊಗಡು ಶಿವಣ್ಣ ಸಿಡಿದೆದ್ದಿದ್ದಾರೆ. ಅಶೋಕ ರಸ್ತೆಯ ಚರ್ಚ್ ಸರ್ಕಲ್‌ ಬಳಿಯಿರುವ ಡಕ್ಟಿಂಗ್ ಲೈನ್ ಸ್ಪೇಸರ್ಸ್‌ ಕೆಡವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಡರಾತ್ರಿ ಡಕ್ಟಿಂಗ್ ಲೈನ್ ಸ್ಪೇಸರ್ಸ್​ಗಳಿಗೆ ಕ್ಯೂರಿಂಗ್ ಮಾಡದೇ ತರಾತುರಿಯಲ್ಲಿ ಪೈಪ್ ಅಳವಡಿಕೆ ಮಾಡುತ್ತಿದ್ದರು. ಇದನ್ನು ಕಂಡು ಕೆಂಡಾಮಂಡಲರಾದ ಸೊಗಡು ಶಿವಣ್ಣ, ಸ್ಪೇಸರ್ಸ್‌ ಕೆಡವಿ ನಿಜಬಣ್ಣ ಬಯಲು ಮಾಡಿದ್ದಾರೆ. ನಗರದಾದ್ಯಂತ ಕಳಪೆ ಕಾಮಗಾರಿ ನಡೆಯುತ್ತಿದೆ ಎಂದು ಸ್ಥಳದಲ್ಲಿದ್ದ ಇಂಜಿನಿಯರ್​ಗಳನ್ನ ತರಾಟೆ ತೆಗೆದುಕೊಂಡಿದ್ದಾರೆ. ಸ್ಮಾರ್ಟ್ ಸಿಟಿ ಅಧ್ಯಕ್ಷೆ ಶಾಲಿನಿ ರಜನೀಶ್ ಅವರನ್ನ ಅಮಾನತು ಮಾಡುವಂತೆ ಸೊಗಡು ಶಿವಣ್ಣ ಆಗ್ರಹಿಸಿದ್ದಾರೆ.

Published On - 9:57 am, Sat, 30 November 19

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ